• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಹಿರ್ದೆಸೆಗೆ ಹೋಗಿದ್ದಾಗ ರೈತ ಮಹಿಳೆ ಮೇಲೆ ಕಾಡಾನೆ ದಾಳಿ
ಸರಗೂರು ತಾಲೂಕಿನ ಎಂ.ಸಿ. ತಳಲು ಗ್ರಾಮದ ಕೆಂಪದೇವಮ್ಮ ಗಾಯಗೊಂಡವರು. ಬಹಿರ್ದೆಸೆಗೆ ಹೋಗಲು ಮುಂಜಾನೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಕಾಡಾನೆ ದಾಳಿ ನಡೆಸಿದೆ. ಪಕ್ಕದಲ್ಲೇ ಇದ್ದ ನಿವಾಸಿಯೊಬ್ಬರು ಬ್ಯಾಟರಿಯಲ್ಲಿ ಬೆಳಕು ಬಿಟ್ಟು, ಜೋರಾಗಿ ಕೂಗಿದ್ದಾರೆ. ಕೂಗಿದ ಶಬ್ಧಕ್ಕೆ ಆನೆ ಸ್ಥಳದಿಂದ ಕಾಡಿನತ್ತ ಪರಾರಿಯಾಗಿದೆ ಎನ್ನಲಾಗಿದೆ.
ಪ್ರತಿಯೊಬ್ಬರು ಅಪೌಷ್ಟಿಕತೆ ಉಂಟಾಗದಂತೆ ಎಚ್ಚರ ವಹಿಸಬೇಕು: ಬಿ.ಜಿ. ದಿನೇಶ್
ಸರ್ಕಾರಿ ಆಸ್ಪತ್ರೆಗಳಲ್ಲಿ ಟಿಬಿಗೆ ಉಚಿತ ಚಿಕಿತ್ಸೆ ದೊರೆಯಲಿದ್ದು, ರೋಗಿಗಳು ಇದರ ಉಪಯೋಗ ಪಡೆದುಕೊಳ್ಳಬೇಕು. ಒಂದು ಲಕ್ಷಕ್ಕೆ 140- 150 ಜನರಲ್ಲಿ ಕ್ಷಯರೋಗ ಕಾಣಿಸಿಕೊಳ್ಳುತ್ತಿದ್ದು, ವರ್ಷದಲ್ಲಿ ಸರಿಸುಮಾರು 1500 ಜನರಲ್ಲಿ ಕಂಡು ಬರುತ್ತಿದೆ. ಸರ್ಕಾರದ ಜೊತೆ ಸಂಘ ಸಂಸ್ಥೆಗಳು ಕೈಜೋಡಿಸಿದರೆ ಇದನ್ನು ತಡೆಗಟ್ಟಬಹುದು.
ಸಾಧನೆ, ಯಶಸ್ಸಿಗೆ ನಿರಂತರ ಕಲಿಕೆಯೊಂದೇ ಪ್ರಬಲ ಅಸ್ತ್ರ: ಪ್ರೊ. ಸಯ್ಯದ್‌ ಅಖಿಲ್‌ ಅಹಮದ್‌
ಸಾಧನೆ ಮತ್ತು ಯಶಸ್ಸಿಗೆ ಬೇಕು ನಿರಂತರ ಕಲಿಕೆ ಅಗತ್ಯ. ನಿಮ್ಮ ಊರಿನ ಹತ್ತಿರದ ಗ್ರಂಥಾಲಯಗಳಿಗೆ ಭೇಟಿ ಕೊಟ್ಟು ದಿನಪತ್ರಿಕೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಥಧಿಸಿದ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಇಂದಿನ ಯುವಜನರು ರೀಲ್ಸ್‌ ಗಳನ್ನು ಕೆಲವೇ ಕೆಲವು ಸೆಕೆಂಡೆ ನೋಡಿ ಮುಂದಿನ ರೀಲ್ಸ್‌ ಗೆ ಜಂಪ್‌ ಆಗುತ್ತಿದ್ದಾರೆ. ಈ ಕಾರಣದಿಂದ ಅವರಲ್ಲಿ ಸುದೀರ್ಘವಾಗಿ ಓದುವ ಹವ್ಯಾಸ ಕಡಿಮೆಯಾಗಿದೆ.
ನಿಮ್ಮ ಜೀವ ಉಳಿವಿಗಾದರೂ ಸಂಚಾರ ನಿಯಮ ಪಾಲಿಸಿ: ಎಚ್. ಪರಶುರಾಮಪ್ಪ
ಮೈಸೂರಿನಲ್ಲಿ ಕಳೆದ ವರ್ಷ 161 ಮಂದಿ ಮೃತಪಟ್ಟು, ಸಾವಿರಾರು ಮಂದಿ ಗಾಯಾಳುಗಳಾಗಿ ಅವರ ಕುಟುಂಬ ಅತಂತ್ರವಾಗಿವೆ. ಸಂಚಾರಿ ನಿಯಮ ಪಾಲಿಸಿದ್ದರೆ ಆ ಜೀವಗಳು ಬದುಕುಳಿಯುತ್ತಿದ್ದವು, ಹೀಗಾಗಿ ನಿಮ್ಮ ಜೀವ ಉಳಿವಿಗೆ ಸಂಚಾರ ನಿಯಮ ಪಾಲಿಸಿ. ನಿಮ್ಮ ಒಬ್ಬರ ಮರಣ ನಿಮ್ಮ ಕುಟುಂಬಕ್ಕೆ ದೊಡ್ಡ ಅಘಾತವಾಗಿದೆ.
ಡಿಜಿಟಲ್‌ ಮಾರ್ಕೆಟಿಂಗ್‌ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ
ಹಿಂದಿನ ಮತ್ತು ಇಂದಿನ ಮಾರುಕಟ್ಟೆ ಪರಿಕರಗಳ ನಡುವೆ ಸಮಾನಾಂತರಗಳನ್ನು ಗುರುತಿಸುವುದು, ಡಿಜಿಟಲ್ ಅಡಚಣೆಗಳ ಪರಿಣಾಮ ಮತ್ತು ಬ್ಯಾಂಕಿಂಗ್ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಆಗಿರುವ ಬೃಹತ್ ಬದಲಾವಣೆ ಆಗಿದೆ. ಗ್ರಾಹಕರ ಪರಿವರ್ತನೆಯ ಕಲೆ ಮತ್ತು ಸಂಪರ್ಕಿತ ತಂತ್ರಜ್ಞಾನಗಳ ಮುನ್ಸೂಚಕ ಸಾಮರ್ಥ್ಯ - ವಿಷಯಗಳ ಕುರಿತ ಚರ್ಚೆ ನಡೆದವು.
ಕೆ.ಆರ್‌. ನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಲಾರಿ ಮಾಲೀಕರು, ಚಾಲಕರ ಸಂಘದಿಂದ ಪ್ರತಿಭಟನೆ
ಲಾರಿ ಮಾಲೀಕರಿಗೆ ಕೇಂದ್ರ ಸರ್ಕಾರ ಹೊಸದಾಗಿ ಜಾರಿ ಮಾಡಿರುವ ನಿಯಮ ಮರಣ ಶಾಸನವಾಗಿದ್ದು, ಕೂಡಲೇ ಅದನ್ನು ರದ್ದುಪಡಿಸಬೇಕು. ಇಂತಹ ನಿಯಮಗಳು ನಮ್ಮನ್ನು ಬೀದಿಗೆ ತಳುತ್ತವೆ. ದಿಢೀರ್ ನಿಯಮದಿಂದ ಮಾಲೀಕರು ಮತ್ತು ಚಾಲಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಕೂಡಲೇ ಕೇಂದ್ರ ಸರ್ಕಾರ ಇದನ್ನು ವಾಪಾಸ್ ಪಡೆಯಬೇಕು.
ಜ.25 ರಂದು 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ: ಜಿಪಂ ಸಿಇಒ ಕೆ.ಎಂ. ಗಾಯತ್ರಿ
ರಾಷ್ಟ್ರೀಯ ಮತದಾರರ ದಿನಾಚರಣೆಯು ಜ. 25 ರಂದು ಕಲಾಮಂದಿರದಲ್ಲಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಇರುವುದರಿಂದ ಈ ಬಾರಿಯ ಮತದಾರರ ದಿನ ವಿಶೇಷವಾಗಿರಲಿದೆ. ದಿನಾಚರಣೆ ಅರ್ಥಪೂರ್ಣವಾಗಿರುವುದರೊಂದಿಗೆ ಯುವ ಮತದಾರರಲ್ಲಿ ಮತದಾನದ ಬಗೆಗೆ ಹುಮ್ಮಸ್ಸು ಹಾಗೂ ಜಾಗೃತಿ ಮೂಡಿಸುವಂತಿರಬೇಕು.
ಅಯೋಧ್ಯೆ ರಾಮಮಂದಿರ ಮಂತ್ರಾಕ್ಷತೆ, ಆಹ್ವಾನ ಪತ್ರಿಕೆ ವಿತರಣೆ
ಇಡೀ ಜಗತ್ತು ಕಾತರದಿಂದ ಕಾಯುತ್ತಿರುವ ಈ ಐತಿಹಾಸಿಕ ಕಾರ್ಯಕ್ರಮ ಕೇವಲ ಹಿಂದೂಗಳು ಮಾತ್ರವಲ್ಲ, ದೇಶದ ಎಲ್ಲರೂ ಹೆಮ್ಮೆಪಡುವ ವಿಷಯ. ಸಾಧುಸಂತರ ನೂರಾರು ವರ್ಷಗಳ ತಪಸ್ಸಿನ ಫಲವಾಗಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಆಧುನಿಕ ಯುಗದ ಆಕರ್ಷಣೆಗೆ ಒಳಗಾಗಿ ಸಂಸ್ಕಾರ ಹೀನರಾಗುತ್ತಿರುವ ಯುವಕರಿಗೆ ಮರ್ಯಾದಾ ಪುರುಷ ರಾಮನ ಜೀವನವೇ ಸ್ಫೂರ್ತಿ.
ಪಿಎಂ ಜನಮನ್‌ ಯೋಜನೆ ಯಶಸ್ವಿಗೊಳಿಸಿ
ಪಿ.ಆರ್.ಡಿ.ಐ ಮೂಲಕ ಮನೆ ನಿರ್ಮಾಣ, ಶುದ್ಧ ಕುಡಿಯುವ ನೀರು, ನೈರ್ಮಲ್ಯ, ಆರೋಗ್ಯ, ಪೌಷ್ಠಿಕಾಂಶ ಹೆಚ್ಚಿಸುವ ಜೊತೆಗೆ, ರಸ್ತೆ, ದೂರ ಸಂಪರ್ಕ ಸುಸ್ಥಿರ ಜೀವನಾವಕಾಶಗಳನ್ನು ಕಲ್ಪಿಸುವ ಉದ್ದೇಶದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಆದಿವಾಸಿಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಮೂಲ ಸೌಲಭ್ಯ ಕಲ್ಪಿಸುವ 9 ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗಿದೆ
ರಾಜೀವ್ ಗಾಂಧಿ ಆಶಯಕ್ಕೆ ರಾಜ್ಯ ಸರ್ಕಾರ ವಿರುದ್ಧವಾಗಿದೆ
ಸ್ವಾತಂತ್ರ್ಯ ನಂತರ ರೂಢಿಸಿದ ಮೊದಲ ಎರಡೂ ಶಿಕ್ಷಣ ನೀತಿಯನ್ನು ಯಾವ ರಾಜ್ಯ ಸರ್ಕಾರವೂ ತೆಗೆದು ಹಾಕಿದ ನಿದರ್ಶನವಿಲ್ಲ. ಶಿಕ್ಷಣ ವಲಯವನ್ನು ರಾಜಕೀಯದಿಂದ ಹೊರಗಿಡುವ ಜವಾಬ್ದಾರಿಯನ್ನು ತಾವೂ ಮುಂದುವರೆಸಿ ಎನ್ನುವ ಹಕ್ಕೊತ್ತಾಯದ ಬೇಡಿಕೆ ತಮ್ಮದಾಗಿದೆ
  • < previous
  • 1
  • ...
  • 524
  • 525
  • 526
  • 527
  • 528
  • 529
  • 530
  • 531
  • 532
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved