• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರಳ ಪ್ರಮಾಣಿತ ಸಂಸ್ಕೃತ ಕಾರ್ಯಾಗಾರ
ಜನರು ಸಂಸ್ಕೃತವನ್ನು ಸರಳ ರೀತಿಯಲ್ಲಿ ಕಲಿಯುವಂತೆ ಮಾಡುವುದು. ಇದು ದೈನಂದಿನ ಸಂವಹನ ಮತ್ತು ಶೈಕ್ಷಣಿಕ ಸಂದರ್ಭಗಳಲ್ಲಿ ಸರಳೀಕೃತ ಸಂಸ್ಕೃತವನ್ನು ಅನ್ವಯಿಸುವ ಮಾರ್ಗಗಳನ್ನು ಅನ್ವೇಷಿಸಲು ಸಹಾಯ ಮಾಡುತ್ತದೆ.
ಒಳ್ಳೆಯ ಮಾತಿನಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಏನು ಮಾಡಬೇಕೆಂಬುದು ಗೊತ್ತಿದೆ
ಮನೆಗೆ ಬೆಂಕಿ ಬಿದ್ದು ಸುಟ್ಟು ಹೋದ ಮೇಲೆ ಎಚ್ಚೆತ್ತುಕೊಳ್ಳುವುದಕ್ಕಿಂತ ಈಗಿಂದಲೇ ಎಚ್ಚರವಹಿಸಬೇಕು. ಮುಖ್ಯಮಂತ್ರಿಗಳ ನಡೆಸುವ ಜನತಾ ದರ್ಶನದಲ್ಲಿ ಬರುವ ಅರ್ಧದಷ್ಟು ಅರ್ಜಿಗಳು ನಮ್ಮ ಇಲಾಖೆಗೆ ಸಂಬಂಧಿಸಿರುತ್ತವೆ. ಜನರ ಜೀವನ ಹೈರಾಣಾಗುತ್ತಿದೆ. ಹೊಸ ಸರ್ಕಾರ ಬಂದ ಮೇಲೆ ಜನರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಕಂದಾಯ, ಅರಣ್ಯ ಇಲಾಖೆಯ ಗಡಿ ವಿವಾದ ಬಗೆಹರಿಸುವುದಾಗಿ ಸಚಿವ ಕೃಷ್ಣಭೈರೇಗೌಡ ಭರವಸೆ
ಬಹಳಷ್ಟು ವರ್ಷಗಳಿಂದ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಮತ್ತು ಅಕ್ಕ ಪಕ್ಕದ ಗ್ರಾಮಗಳ ಗಡಿ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿ ರೈತರ ಜಮೀನು ಮತ್ತು ಕಾಡಂಚಿನಲ್ಲಿ ಆನೆ ಕಂದಕ, ರೈಲ್ವೆ ಕಂಬಿ ನಿರ್ಮಿಸುವ ಸಂಬಂಧ ಹಲವಾರು ವರ್ಷಗಳಿಂದ ಅರಣ್ಯ ಮತ್ತು ಕಂದಾಯ ಇಲಾಖೆಯ ಗಡಿ ವಿವಾದ ನಡೆಯುತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ
ಕೆ.ಆರ್. ಕ್ಷೇತ್ರದ ಅಟೋಗಳಲ್ಲಿ ಶ್ರೀರಾಮನ ಕೇಸರಿ ಧ್ವಜ
ಬಿಜೆಪಿಯು 1992 ರಿಂದಲೂ ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ನಿರ್ಮಾಣ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಉಲ್ಲೇಖ ಮಾಡಿತ್ತು. ಅದರಂತೆ ನರೇಂದ್ರ ಮೋದಿ ಅವರ ನೇತ್ರತ್ವದ ಕೇಂದ್ರ ಸರ್ಕಾರ ಜ. 22 ರಂದು ಭಾರತದ ಎಲ್ಲ ಗಣ್ಯ ಸಮ್ಮುಖದಲ್ಲಿ ನೆರವೇರುತ್ತಿದ್ದು ಅಂತಹ ಸಂದರ್ಭದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಹಬ್ಬದ ವಾತವರಣ ನಿರ್ಮಾಣ ವಾಗಬೇಕು
ಇಂದು ವಿರಾಟಪುರ ವಿರಾಗಿ ಸಿನಿಮಾ ಉಚಿತ ಪ್ರದರ್ಶನ
ಗುರುದೇವ ಸೇವಾ ಸಂಸ್ಥೆ (ಸಮಾಧಾನ) ನಿರ್ಮಿಸಿರುವ ಈ ಸಿನಿಮಾವನ್ನು ಬಿ.ಎಸ್. ಲಿಂಗದೇವರು ರಚಿಸಿ, ನಿರ್ದೇಶಿಸಿದ್ದಾರೆ.ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿಂಬಾಳದ ಮೌನತಪಸ್ವಿ ಜಡೆಯ ಶಾಂತಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಸಿನಿಮಾ ವೀಕ್ಷಿಸುವರು.ಈ ಸಿನಿಮಾ ಬಿಡುಗಡೆಗೂ ಮುನ್ನ ಪ್ರೀಮಿಯರ್ ಪ್ರದರ್ಶನದಲ್ಲಿ ಸುಮಾರು 160 ಹೌಸ್ ಫುಲ್ ಪ್ರದರ್ಶನ ಕಂಡಿದೆ
ಕೆರೆಗಳಿಗೆ ನೀರು ಯೋಜನೆಗೆ 24 ರಂದು ಸಿಎಂ ಪ್ರಾಯೋಗಿಕ ಚಾಲನೆ- ಬಹಳ ವರ್ಷದ ರೈತರ ಕನಸನ್ನು ನೆರವೇರಿಸಿದ ಸಚಿವ ಕೆ. ವೆಂಕಟೇಶ್
2017ರಲ್ಲಿ ಶಾಸಕರಾಗಿದ್ದ ಸಚಿವ ವೆಂಕಟೇಶ್ ಅವರು 295 ಕೋಟಿ ರು. ಯೋಜನೆ ರೂಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದಲೇ ಚಾಲನೆಕೊಡಿಸಿದ್ದರು. ಆದರೆ ಈವರೆಗೂ ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಇತ್ತೀಚೆಗೆ 90ರಷ್ಟು ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಸಿದ್ದರಾಮಯ್ಯ ಅವರೇ ಪ್ರಾಯೋಗಿಕವಾಗಿ ಇದೇ ತಿಂಗಳು 24 ನೇ ತಾರೀಕಿನಂದು ಚಾಲನೆ ನೀಡಲಿದ್ದಾರೆ
ಬ್ಯಾಂಕ್‌ ವಿರುದ್ಧ ರೈತ ಸಂಘ ಪ್ರತಿಭಟನೆ
ರೈತನ ಮನೆಯನ್ನು ಕಾನೂನು ಬಾಹಿರವಾಗಿ ಏಕವ್ಯಕ್ತಿಗೆ ಹರಾಜು ಹಾಕುವ ಮೂಲಕ ಇಡೀ ಕುಟುಂಬವನ್ನು ಬೀದಿಗೆ ತಳ್ಳಿದ್ದಾರೆ. ಬ್ಯಾಂಕಿನ ಈ ರೀತಿಯ ವಸೂಲಾತಿ ಕ್ರಮ ಖಂಡಿಸಿ, ರೈತನ ಆಸ್ತಿ ಹರಾಜು ಹಾಕಿರುವುದನ್ನು ರದ್ದುಪಡಿಸಿ ಸಾಲವನ್ನು ಮರುಪಾವತಿಸಲು ಅನುಕೂಲ ಮಾಡಿಕೊಡಬೇಕು ಎಂಬ ಆಗ್ರಹ
ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಆದೇಶ- ಸ್ವಾಗತಿಸಿ ಸಿಹಿ ಹಂಚಿಕೆ
ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ದೇವಾಲಯಗಳಿಗೆ ಸಾಂಸ್ಕೃತಿಕ ಉಡುಗೆ- ತೊಡುಗೆ ಕಡ್ಡಾಯಗೊಳಿಸಿ ಆದೇಶಿಸಿರುವುದು ನಮ್ಮ ಹೋರಾಟಕ್ಕೆ ಸಂದ ಜಯ.
ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಆದೇಶ- ಸ್ವಾಗತಿಸಿ ಸಿಹಿ ಹಂಚಿಕೆ
ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ದೇವಾಲಯಗಳಿಗೆ ಸಾಂಸ್ಕೃತಿಕ ಉಡುಗೆ- ತೊಡುಗೆ ಕಡ್ಡಾಯಗೊಳಿಸಿ ಆದೇಶಿಸಿರುವುದು ನಮ್ಮ ಹೋರಾಟಕ್ಕೆ ಸಂದ ಜಯ.
ನಮ್ಮ ಮನವೇ ಅಯೋಧ್ಯಾನಗರಿ ಆಗಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ
ನಮಗೆ ಎರಡು ವಿಧದ ಬಾಹ್ಯ ಮತ್ತು ಅಂತರ್ ಶತ್ರುಗಳು ಇದ್ದಾರೆ. ಅಂತರ್ ಶತ್ರುಗಳು ಎಂದರೆ ದುಷ್ಟವಾದ ಕಾಮ, ಕ್ರೋಧಾದಿದೋಷಗಳು. ರಾಮನಾಮ ಜಪದ ಮೂಲಕ ನಾವು ಇವುಗಳನ್ನು ದೂರ ಓಡಿಸಬೇಕು.
  • < previous
  • 1
  • ...
  • 525
  • 526
  • 527
  • 528
  • 529
  • 530
  • 531
  • 532
  • 533
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved