• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ದಂಪತಿ 3 ಮಕ್ಕಳನ್ನು ಪಡೆದರೆ ಪ್ರಬಲ, 2 ಮಕ್ಕಳನ್ನು ಪಡೆದರೆ ದುರ್ಬಲ
ಹಿಂದೂ ದಂಪತಿ 3 ಮಕ್ಕಳನ್ನು ಪಡೆದರೆ ಪ್ರಬಲ, 2 ಮಕ್ಕಳನ್ನು ಪಡೆದರೆ ದುರ್ಬಲ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ‌ ‌ಪ್ರವೀಣ್ ಭಾಯಿ ತೊಗಾಡಿಯಾ ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಮುಖ್ಯ
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ತುಂಬಾ ಮುಖ್ಯವಾಗಿರಬೇಕು. ನಾಯಕನಾದವನು ಆಂತರಿಕ ಮತ್ತು ಬಾಹ್ಯಶಿಸ್ತು ಎರಡನ್ನು ರೂಢಿಸಿಕೊಳ್ಳಬೇಕು ಮತ್ತು ಸಮಾಜಮುಖಿಯಾಗಿರಬೇಕು ಎಂದು ಕರ್ನಾಟಕ ಪೋಲಿಸ್ ಅಕಾಡೆಮಿ ನಿರ್ದೇಶಕ ಎಸ್.ಎಲ್. ಚನ್ನಬಸವಣ್ಣ ತಿಳಿಸಿದರು.
ಉದಯಗಿರಿ ಪೊಲೀಸ್ ಠಾಣೆ ಈಗ ಉತ್ತರ- ದಕ್ಷಿಣ ಠಾಣೆಯಾಗಿ ವಿಭಜನೆ!
ಸಾಂಸ್ಕೃತಿಕ ನಗರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯನ್ನು ವಿಭಜಿಸಿ ಉದಯಗಿರಿ ಉತ್ತರ ಪೊಲೀಸ್ ಠಾಣೆ ಮತ್ತು ಉದಯಗಿರಿ ದಕ್ಷಿಣ ಪೊಲೀಸ್ ಠಾಣೆಯಾಗಿ ಸೃಜಿಸಲು ರಾಜ್ಯ ಸರ್ಕಾರದ ಒಳಾಡಳಿತ ಇಲಾಖೆಯು ಅನುಮತಿ ನೀಡಿ ಆದೇಶಿಸಿದೆ.
ಕವಿತೆ ಗಾಳಿ ಇದ್ದಂತೆ, ಎಲ್ಲಾ ಕಡೆ ಇರುತ್ತದೆ
ಕವಿತೆ ಎಂದರೆ ಕಲ್ಪನೆ, ಒಂದು ವಾಕ್ಯ, ಪದಗಳಲ್ಲಿ ಹೇಳಬಹುದು. ಕವಿತೆ ಗಾಳಿ ಇದ್ದಂತೆ, ಅದೂ ಎಲ್ಲಾ ಕಡೆಗಳಲ್ಲಿ ಇರುತ್ತದೆ ಎಂದು ಎಚ್.ಎಸ್. ಶಿವಣ್ಣ ತಿಳಿಸಿದರು.
ಕುಲಶಾಸ್ತ್ರೀಯ ಅಧ್ಯಯನ ವರದಿ ಜಾರಿಗೆ ಆಗ್ರಹಿಸಿ ಮಹದೇವಪ್ಪಗೆ ಮನವಿ
ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರನ್ನು ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಕರ್ನಾಟಕ ರಾಜ್ಯ ಶಿಳ್ಳೇಕ್ಯಾತರ (ಕಿಳ್ಳೇಕ್ಯಾತರ) ಪರಿಶಿಷ್ಟ ಜಾತಿ ಅಭಿವೃದ್ಧಿ ಸಂಘದ ಮುಖಂಡರು ಶುಕ್ರವಾರ ಭೇಟಿಯಾಗಿ ತಮ್ಮ ಮನವಿ ಸಲ್ಲಿಸಿದರು.
ಉದ್ಬೂರು ಗೇ ಟ್‌ನಲ್ಲಿ ನಂದಿನಿ ನೂತನ ಮಳಿಗೆ ಲೋಕಾರ್ಪಣೆ
ಮೈಸೂರು- ಎಚ್.ಡಿ. ಕೋಟೆ ಮುಖ್ಯರಸ್ತೆಯ ಉದ್ಬೂರು ಗೇಟ್ ನಲ್ಲಿ ನೂತನ ನಂದಿನಿ ಮಳಿಗೆಯನ್ನು ಶುಕ್ರವಾರ ದೀಪ ಬೆಳಗಿಸಿ ಟೇಪ್ ಕತ್ತರಿಸುವ ಮೂಲಕ ಲೋಕಾರ್ಪಣೆಗೊಳಿಸಲಾಯಿತು.
ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ವಿಫುಲ ಅವಕಾಶ
ಇಂದು ಎಲ್ಲಾ ಕ್ಷೇತ್ರಗಳಲ್ಲೂ ಕೃತಕ ಬುದ್ಧಿಮತ್ತೆ ವ್ಯಾಪಿಸಿದ್ದು, ಇದರಿಂದ ಬಳಕೆದಾರರಿಗೆ ಉತ್ತಮ ರೀತಿಯಲ್ಲಿ ಉಪಯೋಗವಾಗುತ್ತಿದೆ. ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ವಿದ್ಯಾರ್ಥಿಗಳು ಮುಖ್ಯ ವಿಷಯಗಳನ್ನು ಆಳವಾಗಿ ಅಧ್ಯಯನ ಮಾಡಿ ಮೂಲತತ್ವಗಳನ್ನು ಗ್ರಹಿಸಬೇಕು ಎಂದು ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಪಂಕಜ್ ಗುಪ್ತಾ ತಿಳಿಸಿದರು.
ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್- ವಿದ್ಯಾರ್ಥಿಗಳಿಗೆ ಚಿನ್ನದ ಪದಕ
ವಿಜ್ಞಾನ ಒಲಿಂಪಿಯಾಡ್ ಫೌಂಡೇಶನ್ ನಡೆಸಿದ ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್ ನಲ್ಲಿ ನಗರದ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.
ಗುಜರಾತ್ ಕರಕುಶಲ ಉತ್ಸವಕ್ಕೆ ಚಾಲನೆ
ಗುಜರಾತ್ ಇಂಡೆಕ್ಸ್- ಸಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಸಂಜಯ್ ಜೋಶಿ, ಮುಖ್ಯ ಕಾರ್ಯಾಚರಣೆ ಅಧಿಕಾರಿ ಕೆ. ಅನ್ನಪೂರ್ಣ ಚಾಲನೆ
ಮುಸುಕಿನಜೋಳದಲ್ಲಿ ಉಲ್ವಣಗೊಳ್ಳುತ್ತಿರುವ ಕೇದಿಗೆ, ಬೂಜು ರೋಗ
ತೆಂಗು ಮತ್ತು ಬಾಳೆ ಬೆಳೆಯ ಬೇಸಾಯ ಕ್ರಮಗಳು ಹಾಗೂ ಅಳವಡಿಸಬೇಕಾದ ತಾಂತ್ರಿಕತೆಗಳ ಬಗ್ಗೆ ಮಾಹಿತಿ
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 505
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved