• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳಮೀಸಲಾತಿ ಮಸೂದೆ ಮಂಡನೆ ಆಗದಿದ್ರೆ ಕಾಂಗ್ರೆಸ್ ವಿರುದ್ಧ ಅಭಿಯಾನ
ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಮಸೂದೆಯನ್ನು ಮಂಡಿಸಿ, ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಕಾಂಗ್ರೆಸ್ ವಿರುದ್ದ ಅಭಿಯಾನ ನಡೆಸಲಾಗುವುದೆಂದು ಮೀಸಲಾತಿ ಜನಜಾಗೃತಿ ಸಮಿತಿ ಎಚ್ಚರಿಸಿದೆ.ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೈಕೋರ್ಟ್‌ ವಕೀಲ ಹಾಗೂ ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಹರಿರಾಮ್, ರಾಜ್ಯ ಸರ್ಕಾರಕ್ಕೆ ಕೊಟ್ಟ ಎಲ್ಲ ಗಡುವು ಮುಗಿದಿದೆ. ಒಳಮೀಸಲಾತಿಯ ಕುರಿತು ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳದಿದ್ದರೆ ಅಧಿವೇಶನ ಮುಗಿದ ನಂತರ ಕಾಂಗ್ರೆಸ್ ವಿರುದ್ಧವಾಗಿ ಅಭಿಯಾನ ಶುರು ಮಾಡುವುದು ಅನಿವಾರ್ಯ.
ಸಮಾಜದ ಕಟ್ಟಕಡೆ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ಸಿಗಲಿ ಎಂಬುದೇ ಈ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು. ತಾಲೂಕಿನ ಧರ್ಮಪುರ ಗ್ರಾಮದ ವಾಸವಿ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ ಹಾಗೂ ಧರ್ಮಪುರ ಗ್ರಾಮ ಪಂಚಾಯ್ತಿಯ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತೆಗೆದುಕೊಂಡು ಹೋಗುವ ಸಿದ್ದರಾಮಯ್ಯನವರ ನೆಚ್ಚಿನ ಕಾರ್ಯಕ್ರಮವಾದ ಜನತಾ ದರ್ಶನ ಕಾರ್ಯಕ್ರಮವನ್ನು ಗ್ರಾಮ ಮಟ್ಟಕ್ಕೂ ತಂದಿದ್ದು ಖುಷಿಯಾಗಿದೆ.
ದೇಶದ ಪ್ರತಿ ಸಮಸ್ಯೆಗೂ ಸಂವಿಧಾನದಲ್ಲಿ ಉತ್ತರ
ಪ್ರತಿಯೊಂದು ಸಮಸ್ಯೆಗಳಿಗೂ ಸಂವಿಧಾನದಲ್ಲಿ ಉತ್ತರ ಕಂಡುಕೊಳ್ಳಬಹುದು. ಸಂವಿಧಾನ ಓದಿ ಅರ್ಥೈಸಿಕೊಂಡರೆ ಅದರ ಮಹತ್ವ ಮೌಲ್ಯಗಳು ಅರ್ಥವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕೆಂಪರಾಜು ಅಭಿಪ್ರಾಯಪಟ್ಟರು.ನಗರದ ಜಿಲ್ಲಾ ವಕೀಲರ ಭವನದಲ್ಲಿ ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರಸ್ವತಿ ಕಾನೂನು ಕಾಲೇಜು ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಲಾಗಿದ್ದ, ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಭಾರತದ ಸಂವಿಧಾನ ಶ್ರೇಷ್ಠ ಹಾಗೂ ಪ್ರಬುದ್ಧವಾಗಿದೆ. ಪ್ರಪಂಚದ ಎಲ್ಲಾ ರಾಷ್ಟ್ರಗಳು ಭಾರತದ ಸಂವಿಧಾನವನ್ನು ಮೆಚ್ಚಿಕೊಂಡಿವೆ ಎಂದರು.
ರಾಜ್ಯ ಸರ್ಕಾರದಿಂದ ರೈತರಿಗೆ ಬರ ಉಡುಗುರೆ
ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಪರಿಸ್ಥಿತಿ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬರಗಾಲ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಪರಿಹಾರ ನೀಡಲು ಸಾಧ್ಯವಾಗದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕೇವಲ ಕೇಂದ್ರ ಸರ್ಕಾರ ಮೇಲೆ ಗೂಬೆ ಕೂರಿಸುವ ಕಾರ್ಯವನ್ನು ಮಾಡುತ್ತಿದೆ. ಒಟ್ಟಿನಲ್ಲಿ ಸರ್ಕಾರ ರೈತರಿಗೆ ಬರಗಾಲವನ್ನು ಉಡುಗೊರೆಯಾಗಿ ಕೊಟ್ಟು, ರಾಜ್ಯಸುಭಿಕ್ಷವಾಗಿದೆ ಎಂಬ ಸುಳ್ಳು ಜಾಹೀರಾತು ಮೂಲಕ ಜನತೆಗೆ ಅನ್ಯಾಯವೆಸಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು
ಪಿಯು ಶಿಕ್ಷಣ ಜಿಪಂ ವ್ಯಾಪ್ತಿ ಸೇರ್ಪಡೆಗೆ ಆಕ್ರೋಶ
ಪಿಯು ಶಿಕ್ಷಣ ಜಿಪಂ ವ್ಯಾಪ್ತಿ ಸೇರ್ಪಡೆಗೆ ಆಕ್ರೋಶ
14 ವರ್ಷವಾದರೂ ಅಚ್ಚೇದಿನ್‌ ಕಾಣುತ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ
ಪ್ರಧಾನಮಂತ್ರಿ ನರೇಂದ್ರಮೋದಿಯವರ ೧೪ ವರ್ಷದ ಆಡಳಿತದಲ್ಲಿ ಭಾರತೀಯರಿಗೆ ಅಚ್ಚೇ ದೀನ್ ಎಲ್ಲೂ ಕಾಣಲಿಲ್ಲ. ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯದ ಜನ ವಿರೋಧಿ ಪ್ರಧಾನಮಂತ್ರಿಯವರ ಎನ್‌ಡಿಎ ಒಕ್ಕೂಟ ಸೋಲಿಸಲು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು
28ರಂದು ಹರಳಯ್ಯಪೀಠದಲ್ಲಿ ಕಲ್ಯಾಣ ಕ್ರಾಂತಿ ವಿಜಯೋತ್ಸವ
ತಾಲೂಕಿನ ಐಮಂಗಲ ಗ್ರಾಮದ ಮಹಾ ಶಿವಶರಣ ಶ್ರೀ ಹರಳಯ್ಯಗುರುಪೀಠದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ನ.28 ರಂದು ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಮಹಾ ಶಿವಶರಣ ಹರಳಯ್ಯ ಗುರುಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿ ತಿಳಿಸಿದರು.
ಬಿಜೆಪಿಯವರು ತಮ್ಮ ಹುಳುಕು ಮುಚ್ಚಿಕೊಳ್ಳಲಿ
ಕಾಂಗ್ರೆಸ್‍ನವರು ಬಚ್ಚಾಗಳು ಎಂದು ಹೇಳಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ನಮ್ಮನ್ನ ಭಸ್ಮ ಮಾಡುವ ಶಿವಶಕ್ತಿ ಪಡೆದಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ
ಅನೀಮಿಯ ಮುಕ್ತ ಕರ್ನಾಟಕದತ್ತ ನಮ್ಮ ಹೆಜ್ಜೆ
ಅನೀಮಿಯ ಯಶಸ್ವಿಯಾಗಿತಡೆಗಟ್ಟಲು ಅರಿವು, ಪರೀಕ್ಷೆ, ಚಿಕಿತ್ಸೆ ಬಹುಮುಖ್ಯ, ಅನೀಮಿಯ ಮುಕ್ತ ಕರ್ನಾಟಕವೇ ನಮ್ಮ ಆದ್ಯತೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು
ಎಲ್ಲರಿಗೂ ಆಯುಷ್ಮಾನ್‌ ಭವ ಆರೋಗ್ಯ ಕಾರ್ಡ್‌ ವಿತರಣೆ ಗುರಿ: ಡಾ.ತಿಮ್ಮೇಗೌಡ
ಆಯುಷ್ಮಾನ್‌ ಭವ ಆರೋಗ್ಯ ಯೋಜನೆಯಡಿ ಎಲ್ಲರಿಗೂ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುವುದಲ್ಲದೆ ಅಸಾಂಕ್ರಮಿಕ ರೋಗಗಳ ಪತ್ತೆ ಮತ್ತು ತಪಾಸಣೆ ಕಾರ್ಯವನ್ನು ತಜ್ಞ ವೈದ್ಯರುಗಳಿಂದ ನಡೆಸಲಾಗುವುದು ಎಂದು ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಜಿ.ಆರ್. ತಿಮ್ಮೇಗೌಡ ಹೇಳಿದರು
  • < previous
  • 1
  • ...
  • 541
  • 542
  • 543
  • 544
  • 545
  • 546
  • 547
  • 548
  • 549
  • ...
  • 555
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved