• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇರುವುದು ಒಂದೇ ಎಕರೆ ಜಮೀನು; ಭತ್ತ, ಮೀನು ಸಾಕಾಣಿಕೆ ಜೊತೆಗೆ ಸಾಗಿದೆ ಜೀವನ
ನಮಗೆ ಇರುವುದು ಒಂದೇ ಎಕರೆ ಜಮೀನು. ಕಪಿಲಾ ನದಿ ದಂಡೆಯಲ್ಲಿರುವುದು ಭೂಮಿ ಸದಾ ವಸ್ತಿಯಾಗಿರುತ್ತದೆ. ಎರಡು ಬೆಳೆ ಭತ್ತ ಬೆಳೆದುಕೊಳ್ಳುತ್ತಿದ್ದೇವು. ಮನೆ ಬಳಕೆಯಾಗಿ ಉಳಿಯುವ ಭತ್ತವನ್ನು ಮಾರಾಟ ಮಾಡುತ್ತೇವೆ. 20-25 ಸಾವಿರ ರು. ಸಿಗುತ್ತದೆ.
ಎಂಡಿಸಿಸಿ ಬ್ಯಾಂಕ್‌ ಚುನಾವಣೆ: ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಬುಧವಾರ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಸಿದರು.
ನಮ್ಮ ಜ್ಞಾನ ಪದ್ಧತಿಗೆ ತಂತ್ರಜ್ಞಾನ ಬೆರೆತಾಗ ಹೆಚ್ಚು ಅನುಕೂಲ: ಡಾ.ಕೆ.ಉಲ್ಲಾಸ್‌ ಕಾಮತ್‌
ಪ್ರಸ್ತುತ ದಿನಮಾನದಲ್ಲಿ ಭಾರತೀಯ ಜ್ಞಾನ ಪದ್ಧತಿಯೊಂದಿಗೆ ಆಧುನಿಕ ತಂತ್ರಜ್ಞಾನವನ್ನು ಬೆಸೆಯುವ ಅಗತ್ಯವಿದೆ. ಭಾರತೀಯ ಜ್ಞಾನ ಪರಂಪರೆಗೆ ಬಹಳ ಇತಿಹಾಸವಿದೆ. ಪ್ರಾಚೀನ ಕಾಲದಿಂದಲೂ ನಮ್ಮ ಜ್ಞಾನ ವಿಸ್ತಾರವಾಗಿದೆ. ರಾಮಯಾಣ, ಮಹಾಭಾರತ, ವೇದಗಳು, ಗೀತೆ ಮುಂತಾದ ಗ್ರಂಥಗಳಲ್ಲಿ ನಮ್ಮ ಜ್ಞಾನದ ಮಹತ್ವ ಅರಿಯಬಹುದು.
ಸ್ವಚ್ಛತೆ ಕಾಪಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ಅಪಾರ: ಶಾಸಕ ಜಿಟಿಡಿ ಪ್ರಶಂಸೆ
ಬಸವಣ್ಣನವರು ಹನ್ನೆರಡನೇ ಶತಮಾನದಲ್ಲಿಯೇ ಕಾಯಕವೇ ಕೈಲಾಸ ಎಂಬ ತತ್ವ ನೀಡಿದ್ದಾರೆ. ಸೇವೆ ಮಾಡುವ ಎಲ್ಲರೂ ಇದನ್ನು ಅರಿತುಕೊಳ್ಳಬೇಕು. ಅದೇ ರೀತಿ ಮೈಸೂರನ್ನು ಆಳಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಇಡೀ ದೇಶಕ್ಕೆ ಮಾದರಿಯಾದ ಆಡಳಿತ ನೀಡಿದವರು. ಸಮಾಜಮುಖಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದವರು.
ಯೋಗ ದಿನ ನಿತ್ಯದ ಚಟುವಟಿಕೆಗಳ ದೈಹಿಕ ಶ್ರಮ, ಕ್ರಿಯೆ
ಯೋಗದ ಪ್ರತಿ ಆಸನಗಳನ್ನು ಬೇರೆ ಬೇರೆ ಕೆಲಸದ ಸಂದರ್ಭದಲ್ಲಿ ವಿವಿಧ ರೂಪದಲ್ಲಿ ಮಾಡುತ್ತಿರುತ್ತೇವೆ
ವಿಜೃಂಭಣೆಯ ಐದು ಗ್ರಾಮ ದೇವತೆಗಳ ಉತ್ಸವ
ದೇವರ ಉತ್ಸವದ ಮೆರವಣಿಗೆ ತೆರಳುವ ರಸ್ತೆಗಳನ್ನು ಮಹಿಳೆಯರು ಮತ್ತು ಹೆಣ್ಣು ಮಕ್ಕಳು ಬಣ್ಣ ಬಣ್ಣದ ರಂಗೋಲಿಗಳಿಂದ ಶೃಂಗರಿಸಿದ್ದರು.
ಮರು ಜಾತಿ ಗಣತಿ ಖಂಡಿಸಿ ವಾಟಾಳ್ ಪ್ರತಿಭಟನೆ
ಮೈಸೂರಿನಲ್ಲೂ ಅನ್ಯ ಭಾಷಿಕರ ಪ್ರಾಬಲ್ಯ ಹೆಚ್ಚಾಗುತ್ತಿದೆ. ಹೀಗಾಗಿ, ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಕನ್ನಡಿಗರು ಎಷ್ಟು ಮಂದಿ ಇದ್ದಾರೆ
ಎಚ್‌.ವಿ. ರಾಜೀವ್‌ ಬಳಗದಿಂದ ಸಸಿ ನೆಟ್ಟು ಪರಿಸರ ದಿನಾಚರಣೆ
ಪರಿಸರವು ನಮ್ಮ ಬದುಕಿನ ಮೂಲಾಧಾರ. ಶುದ್ಧ ನೀರು, ಗಾಳಿ, ಬೆಳಕು ಹಾಗೂ ಹಸಿರು ಪರಿಸರ ಇಲ್ಲದೆ ಮಾನವ ಜೀವನ ಅಸಾಧ್ಯ
ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ರಚನೆ

ಒಕ್ಕಲಿಗರ ಸಂಘದ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಚಾರ ವಾಹನಕ್ಕೆ ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಸೋಮವಾರ ಚಾಲನೆ ನೀಡಿದರು

ಟೀ ಅಂಗಡಿ, ಬೇಕರಿ, ಹೋಟೆಲ್‌ ಗಳಿಗೆ ಆಹಾರ ಸುಕ್ಷತಾಧಿಕಾರಿ, ಮುಖ್ಯಾಧಿಕಾರಿಗಳು ದಿಢೀರ್‌ ಭೇಟಿ
ಯಾವುದೇ ಆಹಾರ ಪದಾರ್ಥಗಳಿಗೆ ಆಹಾರ ತಯಾರಿಸಲು ಹಾಗೂ ಆಹಾರವನ್ನು, ಪಾರ್ಸೆಲ್ ಕಟ್ಟಿಕೊಡಲು ಪ್ಲಾಸ್ಟಿಕ್ ಗಳನ್ನು ಬಳಸುವಂತಿಲ್ಲ
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 504
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved