• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚಿನ ರಾಸಾಯನಿಕ ಬಳಕೆಯಿಂದ ಪದಾರ್ಥ ವಿಷಮಯ
ನಾವು ಬಳಸುವ ಗೂಬ್ಬರ, ಬಿತ್ತನೆ ಬೀಜ, ಬೆಳೆಗಳಿಗೆ ಹಾಕುವ ಔಷಧಿ ಎಲ್ಲವು ವಿಷಮಯವಾಗಿದೆ.
ಮಳೆಯ ನಡುವೆ ಕೆರೆಯಲ್ಲಿ ಹುಲಿರಾಯನ ಆಟ!
ಮೈಸೂರು: ಮಳೆಯ ನಡುವೆ ಹುಲಿರಾಯ ಕೆರೆಯಲ್ಲಿ ಸುಮಾರು 2 ಗಂಟೆಗಳ ಕಾಲ ಕುಳಿತು ಆಟ ಆಡುವ ಮೂಲಕ ಪ್ರವಾಸಿಗರಲ್ಲಿ ರೋಮಾಂಚನ ಮೂಡಿಸಿದೆ.
ಅಂತಾರಾಷ್ಟ್ರೀಯ ಯೋಗ ದಿನ- ಅರಮನೆಯಲ್ಲಿ ಯೋಗಾಭ್ಯಾಸ
ಜೂ.21 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದಂದು 15 ಸಾವಿರಕ್ಕೂ ಹೆಚ್ಚು ಯೋಗಪಟುಗಳನ್ನು ಸೇರಿಸಿ ಪ್ರದರ್ಶನ ಆಯೋಜಿಸುವುದಕ್ಕೆ ನಿರ್ಧರಿಸಲಾಗಿದ್ದು
ಭೋಜನಾಲಯಕ್ಕೆ ತಡೆಗೋಡೆ ನಿರ್ಮಾಣ
ಮೈಸೂರು: ಲಯನ್ಸ್ ಅಂಬಾಸಿಡರಸ್ ಸಂಸ್ಥೆಯ ವತಿಯಿಂದ ಹೂಟಗಳ್ಳಿ ಸರ್ಕಾರಿ ಪ್ರೌಢಶಾಲೆಯ ಭೋಜನಾಲಯಕ್ಕೆ ತಡೆಗೋಡೆ ನಿರ್ಮಿಸಲಾಗಿದೆ.
ಆಧುನಿಕ ವೈಭವದಿಂದ ಬದಲಾಗಿರುವ ಜಗತ್ತು: ಶಂಕರ್‌ ದೇವನೂರು
ಮೈಸೂರು: ಮನುಷ್ಯ ಹಿಂದೆ ನಿಸರ್ಗದ ಮೂಲಕ ದೈವವನ್ನು ಆರಾಧಿಸುತ್ತಿದ್ದ ಆದರೆ ಇಂದು ಆಧುನಿಕತೆಯ ವೈಭವದಿಂದ ಜಗತ್ತು ತುಂಬಾ ಬದಲಾಗಿದೆ ಎಂದು ಸಂಸ್ಕೃತಿ ಚಿಂತಕ ಶಂಕರ್ ದೇವನೂರು ಹೇಳಿದರು.
ಭಾಷೆ ಕಲಿಸಬಹುದು, ಬರವಣಿಗೆ ಕಲಿಸುವುದು ಕಷ್ಟ: ಕವಿತಾ ರೈ
ಮೈಸೂರು: ಒಂದು ಭಾಷೆಯನ್ನು ಮಾತನಾಡುವುದು ಕಲಿಸಬಹುದು. ಆದರೆ, ಬರವಣಿಗೆ ಕಲಿಸುವುದು ತುಂಬಾ ಕಷ್ಟ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಅಕ್ಕ ಮಹಾದೇವಿ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕಿ ಡಾ. ಕವಿತಾ ರೈ ತಿಳಿಸಿದರು.
ಜಯನಗರ ಶಾಲೆಗೆ ವೇದಿಕೆ ನಿರ್ಮಿಸಿದ ರೋಟರಿ ಕ್ಲಬ್
ಮೈಸೂರು: ರೋಟರಿ ಕ್ಲಬ್ ಆಫ್ ಮೈಸೂರು ಸೌತ್ ಈಸ್ಟ್ ವತಿಯಿಂದ ಜಯನಗರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ವೇದಿಕೆಯನ್ನು ಜಿಲ್ಲಾ ಗೌವರ್ನರ್ವಿಕ್ರಂದತ್ತ ಉದ್ಘಾಟಿಸಿದರು.
ಹೊರಗಿನಿಂದ ಕಲಿಯುವುದು ಸಾಕಷ್ಟಿದೆ: ತನ್ವೀರ್‌ ಆಸೀಫ್‌
ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರು ಹೊರಗಿನಿಂದ ಕಲಿಯುವುದು ಸಾಕಷ್ಟಿರುತ್ತದೆ ಎಂದು ನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸೀಫ್‌ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹರಂಬಳ್ಳಿ ಪಟ್ಟದಮ್ಮ ದೇವರ ಸಿಡಿ ಜಾತ್ರೆ
ಭೇರ್ಯ: ಹರಂಬಳ್ಳಿ ಗ್ರಾಮದ ಪಟ್ಲದಮ್ಮ ದೇವರ ಸಿಡಿ‌ಮತ್ತು ಜಾತ್ರಾ ಮಹೋತ್ಸವ ಶುಕ್ರವಾರ ಮತ್ತು ಶನಿವಾರ ಅಪಾರ‌ಭಕ್ತರ ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಅತಿಥಿ ಉಪನ್ಯಾಸಕರಿಗೆ ಸಂಬಳ ನೀಡದಿದ್ದರೆ ಹೋರಾಟ
ಟಿ.ನರಸೀಪುರ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಏಳೆಂಟು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ 2024-25 ರ ಶೈಕ್ಷಣಿಕ ಸಾಲಿನ 10 ತಿಂಗಳ ಸಂಬಳ ನೀಡದೆ ದುಡಿಸಿಕೊಂಡಿರುವ ಸರ್ಕಾರದ ನಡೆಯನ್ನು ದಸಂಸ ಖಂಡಿಸಿದೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 504
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved