• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ

ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅದ್ಧೂರಿಯಾಗಿ ದಸರಾ ಮಾಡಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅದರಂತೆ ದಸರಾ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ದೇಸಿ ಅಕ್ಕಿ ಬಳಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಿ
ಸಹಜ ಸಮೃದ್ಧ ಹಾಗೂ ಭತ್ತ ಉಳಿಸಿ‌ ಆಂದೋಲನದ
ಸಮ ಸಮಾಜದತ್ತ ಸಾಗುವ ಪ್ರಯತ್ನ ಮಾಡಬೇಕು
ಹಿಂದೆ ಭಾರತದಲ್ಲಿ ಜೀತ ಪದ್ಧತಿ ವ್ಯವಸ್ಥೆ ಇರಲಿಲ್ಲ. ಚೀನಾ, ರಷ್ಯಾ ಸೇರಿದಂತೆ ಯೂರೋಪ್ ರಾಷ್ಟ್ರಗಳಲ್ಲಿ ಕಂಡು ಬರುತ್ತಿತ್ತು
ಮಾತೃಮಂಡಳಿ ಅನೇಕರ ಬದುಕಿಗೆ ಬೆಳಕಾಗಿದೆ: ಶಾಸಕ ಕೆ.ಹರೀಶ್‌ಗೌಡ
ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ನಂತರದಲ್ಲಿ ಮಹಿಳೆಯರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು, ದೊಡ್ಡ ಗುರಿಯೊಂದಿಗೆ ಮಹಿಳೆಯರೇ ಸ್ಥಾಪಿಸಿದ್ದು ಶ್ಲಾಘನೀಯ. ಮೈಸೂರಿನ ಯಶೋದರಾ ದಸಪ್ಪ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮದ್ಯಪಾನ ರದ್ದುಪಡಿಸಬೇಕು ಎಂದು ಹೋರಾಟ ಮಾಡಿದ್ದರು. ಅಂತಹ ಇತಿಹಾಸ ಇದೆ.
ನಾಡಪ್ರಭು ಕೆಂಪೇಗೌಡರ ಆಡಳಿತ ಇಂದಿಗೂ ಮಾದರಿ: ಜಿ.ಡಿ.ಹರೀಶ್‌ ಗೌಡ
ಕೆಂಪೇಗೌಡರು ಬೆಂಗಳೂರು ನಿರ್ಮಾತೃ ಮಾತ್ರ ಆಗಿರಲಿಲ್ಲ. ಬದಲಾಗಿ ಆವರ ಆಡಳಿತ ಇತರ ರಾಜಪರಂಪರೆಗಳಿಗೂ ಮಾದರಿಯಾಗಿತ್ತು. ಸಮಾಜದ ಸಣ್ಣಪುಟ್ಟ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಅವರ ಏಳಿಗೆಗಾಗಿ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಯೋಜನೆಗಳನ್ನು ರೂಪಿಸಿದರು. ಶಿಕ್ಷಣ ಕ್ಷೇತ್ರದಲ್ಲೂ ತಮ್ಮದೇ ಛಾಪನ್ನು ಒತ್ತಿದರು.
ಆದಿವಾಸಿಗಳ ಸಮಸ್ಯೆ ನಿವಾರಣೆಗೆ ದೀರ್ಘ ಕಾಲದ ಹೋರಾಟಕ್ಕೆ ಸಜ್ಜಾಗಲು ಕರೆ
ದಲಿತರ ಹಕ್ಕುಗಳ ಬಗ್ಗೆ, ಹಿಂದುಳಿದವರ ಸಮಸ್ಯೆ ಬಗ್ಗೆ ಚರ್ಚಿಸುವವರು ಆದಿವಾಸಿಗಳನ್ನು ಏಕೆ ಮರೆಯುತ್ತಿದ್ದಾರೆ? ಇಂದಿಗೂ ಆದಿವಾಸಿಗಳು ವಸತಿ ಮತ್ತು ಮೂಲಸೌಕರ್ಯಗಳಿಲ್ಲದೆ ಸಂಕಷ್ಟದಲ್ಲಿದ್ದಾರೆ. ಅವರ ಸಾಂಸ್ಕೃತಿಕ ಮತ್ತು ಧಾರ್ಮಿಕ ನಂಬಿಕೆಗಳು ಧಕ್ಕೆಗೊಳಗಾಗಿವೆ. ಅರಣ್ಯ ಹಕ್ಕು ಕಾಯ್ದೆಗಳು ಸೂಕ್ತವಾಗಿ ಜಾರಿಯಾಗದ ಕಾರಣ ಯಾವುದೇ ಸೌಕರ್ಯವಿಲ್ಲದೆ ಕಾಡಿನಿಂದ ಹೊರಬಿದ್ದಿದ್ದಾರೆ.
ನಾಗಮೋಹನ್ ದಾಸ್ ಆಯೋಗದ ಅವೈಜ್ಞಾನಿಕ ವರದಿ ತಡೆಹಿಡಿಯಲು ಆಗ್ರಹಿಸಿ ಪ್ರತಿಭಟನೆ
ಪ್ರವರ್ಗ-ಇ ಎಂಬ ವರ್ಗವನ್ನು ಮಾಡಿ ಆದಿ ಕರ್ನಾಟಕ, ಆದಿ ಅಂಧ್ರ, ಆದಿ ದ್ರಾವಿಡ ಎಂಬ ಹೆಸರಿನ ಜಾತಿ ಸೂಚಕ ಗುಂಪುಗಳನ್ನು ಸೃಷ್ಟಿಸಿ ಈ ಮೂಲಕ ಹೊಲೆಯ ಸಮುದಾಯದಿಂದ ಆದಿ ಕರ್ನಾಟಕದಲ್ಲಿ ಗುರುತಿಸಿಕೊಂಡಿರುವ ಬಲಗೈ ಸಮುದಾಯವನ್ನು ಪ್ರತ್ಯೇಕಿಸಿ ಇಲ್ಲಿಯೂ ಹೊಲಯ ಸಮುದಾಯವನ್ನು ವಂಚಿಸಲಾಗುತ್ತಿದೆ.
ಜೈವಿಕ ತಂತ್ರಜ್ಞಾನದ ಸಾಮರ್ಥ್ಯ ವಿಶಾಲವಾಗಿದೆ: ಡಾ.ಪಿ.ರಂಜಿನಿ
ಅಣ್ವಿಕ ಜೀವಶಾಸ್ತ್ರ, ತಳಿಶಾಸ್ತ್ರ, ಜೀನೋಮ್ ಅನುಕ್ರಮ, ತಳಿವಿಜ್ಞಾನ ಮಾರ್ಪಡಿಸಿದ (ಜಿಎಂ) ಬೆಳೆಗಳು, ಬಲವರ್ಧಿತ ಆಹಾರಗಳು, ನ್ಯೂಟ್ರಾಸ್ಯುಟಿಕಲ್ಸ್, ಪುನರುತ್ಪಾದಕ ಔಷಧ, ಜೈವಿಕ ವಿಘಟನೀಯ ಪ್ಲಾಸ್ಟಿಕ್‌ ಗಳು ಇತ್ಯಾದಿ ಸೇರಿದಂತೆ ಮಾನವ ಕಲ್ಯಾಣಕ್ಕಾಗಿ ಜೈವಿಕ ತಂತ್ರಜ್ಞಾನದ ಇತ್ತೀಚಿನ ಪ್ರವೃತ್ತಿಗಳು ಮತ್ತು ಅನ್ವಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ.
ದೇಸಿ ಭತ್ತಗಳನ್ನು ಮತ್ತೆ ರೈತರ ಹೊಲಕ್ಕೆ ತರಲು ಬಿ.ಪಿ.ರವಿಶಂಕರ್ ಆಗ್ರಹ
ದೇಸಿ ಅಕ್ಕಿಗಳು ನಮ್ಮ ಆಹಾರ ಸಂಸ್ಕೃತಿ- ಸೊಗಡಿನೊಂದಿಗೆ ಬೆಳೆದುಕೊಂಡು ಬಂದಿವೆ. ಈ ತಳಿಗಳನ್ನು ಮುಂದಿನ ಪೀಳಿಗೆಗೂ ನೀಡುವ ಹೊಣೆ ಎಲ್ಲರ ಮೇಲಿದೆ. ಗ್ರಾಹಕರು ಇವುಗಳ ಬಳಕೆ ಮಾಡಿ ಆರೋಗ್ಯ ವೃದ್ದಿ ಮಾಡಿಕೊಳ್ಳಬೇಕು.
ಕೃಷ್ಣಮೂರ್ತಿಪುರಂ ಅಭಿನವ ಮಂತ್ರಾಲಯದಲ್ಲಿ ರಾಯರ ಆರಾಧನೆ
ಆರಾಧನೆ ಅಂಗವಾಗಿ ಪ್ರತಿದಿನ ಬೆಳಗ್ಗೆ ಸುಪ್ರಭಾತ ನಿರ್ಮಾಲ್ಯ, ಭಕ್ತರಿಂದ ಪಾದಪೂಜೆ, ಫಲ ಪಂಚಾಮೃತ, ಅಷ್ಟೋತ್ತರ ಪುಷ್ಪಾಲಂಕಾರ, ಪುಷ್ಪಾರ್ಚನೆ, ಮಹಾಮಂಗಳಾರತಿ
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved