ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಕೀಲರಿಗೆ ಸಂರಕ್ಷಣೆ ಕಾಯ್ದೆ ತಿದ್ದುಪಡಿಗೆ ಆಗ್ರಹ: ವಕೀಲರಿಂದ ಡೀಸಿ ಡಾ.ಕುಮಾರ್ ಗೆ ಮನವಿ ಸಲ್ಲಿಕೆ
ರಾಜ್ಯದ ಎಲ್ಲಾ ತಾಲೂಕು ವಕೀಲರ ಸಂಘಗಳಿಗೆ ವರ್ಷಕ್ಕೆ 5 ಲಕ್ಷ ರು. ಅನುದಾನ ಮಂಜೂರು ಮಾಡಬೇಕು. ಜಿಲ್ಲಾ ವಕೀಲರ ಸಂಘಗಳಿಗೆ 10 ಲಕ್ಷ ರು. ಅನುದಾನ ನೀಡಬೇಕು. ಸರ್ಕಾರ ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವ ವಿಮಾ ಸೌಲಭ್ಯವನ್ನು ಒದಗಿಸಬೇಕು.
92 ಕೋಟಿ ಖರ್ಚು ಮಾಡಿ ಕಾವೇರಿ ಆರತಿ ಅವಶ್ಯಕತೆ ಇಲ್ಲ
ಮೈಸೂರು: 92 ಕೋಟಿ ರೂ. ಖರ್ಚು ಮಾಡಿ ಕೆಆರ್ ಎಸ್ ನಲ್ಲಿ ಕಾವೇರಿ ಆರತಿ ನಡೆಸುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ತಿಳಿಸಿದರು.
ಡೋರ್ನಹಳ್ಳಿ ಸಂತ ಅಂಥೋಣಿ ಜಾತ್ರಾ ಮಹೋತ್ಸವ
ಕೆ.ಆರ್. ನಗರ: ತಾಲೂಕಿನ ಇತಿಹಾಸ ಪ್ರಸಿದ್ದ ಡೋರ್ನಹಳ್ಳಿಯ ಸಂತ ಅಂಥೋಣಿಯವರ ಬಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ರಥೋತ್ಸವದ ಮೆರವಣಿಗೆ ಸಾವಿರಾರು ಜನರ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ನವ ಮೈಸೂರು ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ: ಉನ್ನತಮಟ್ಟದ ಸಭೆ ನಡೆಸಿದ ಸಚಿವ ಬೈರತಿ
ಬಂಡವಾಳ ಹೂಡಿಕೆಯಲ್ಲಿ ಬೆಂಗಳೂರಿನ ನಂತರದ ಸ್ಥಾನದಲ್ಲಿ ಮೈಸೂರು ನಗರವಿದ್ದು, ಇಲ್ಲಿ ಹೂಡಿಕೆಯಾಗುತ್ತಿರುವ ಬಂಡವಾಳದ ಮೊತ್ತ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಬಂಡವಾಳ ಹೂಡಿಕೆಗೆ ನೆಚ್ಚಿನ ತಾಣವಾಗಿದ್ದು, ಉದ್ಯಮಿಗಳನ್ನು ಆಕರ್ಷಿಸುವ ದಿಸೆಯಲ್ಲಿ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಕೆಂಚನಹಳ್ಳಿಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಸಂಪನ್ನ
ಮುಂಗಾರಿನಲ್ಲಿ ಭೂಮಿ ಸಿದ್ಧತೆ ಮಾಡಿಕೊಂಡು ಹೆಚ್ಚಾಗಿ ಸಾವಯವ ಗೊಬ್ಬರಗಳ್ಳಾದ ಹಸಿರೆಲೆ ಗೊಬ್ಬರಗಳ ಬಳಕೆ, ತಿಪ್ಪೆ ಗೊಬ್ಬರ, ಎರೆ ಗೊಬ್ಬರ ಗಳ ಬಳಕೆ, ಬೇವಿನ ಹಿಂಡಿ ಬಳಕೆ, ಜೊತೆಗೆ ಜೈವಿಕ ಗೊಬ್ಬರಗಳ ಬಳಕೆ, ಏರು ಮಡಿ ಮಾಡಿ ನಾಟಿ ಮಾಡುವುದು.
ಬೆಟ್ಟದಪುರ ಎಸ್.ಎಂ.ಎಸ್. ವಿದ್ಯಾಸಂಸ್ಥೆಗೆ ಪ್ರಮತಿ ಕ್ರಿಕೆಟ್ ಕಪ್
ಮಹಿಳಾ ವಿಭಾಗದ ಥ್ರೋಬಾಲ್ ಪಂದ್ಯದಲ್ಲಿ ಎಕ್ಸೆಲ್ ಪಬ್ಲಕ್ ಶಾಲಾ ಸಿಬ್ಬಂದಿ ವರ್ಗದವರು ವಿಜೇತರಾಗಿ ಪರ್ಯಾಯ ಪಾರಿತೋಷಕವನ್ನು ಪಡೆದರು. ಎನ್ಪಿಎಸ್ ಶಾಲೆಯು ರನ್ನರ್ ತಂಡವಾಗಿ ಹೊರಹೊಮ್ಮಿತು. ಎನ್ಪಿಎಸ್ ಶಾಲೆಯ ಜಿ. ಬಿಂದಿಯಾ ಸರಣಿ ಶ್ರೇಷ್ಠ ಹಾಗೂ ಇಪಿಎಸ್ ಶಾಲೆಯ ಪಂದ್ಯ ಶ್ರೇಷ್ಠ ಪಟು ಕೀರ್ತಿಗೆ ಭಾಜನರಾದರು.
ಪದೇ ಪದೇ ಜಾತಿ ಗಣತಿಯಿಂದ ಸಂವಿಧಾನದ ಆಶಯಕ್ಕೆ ಅಪಚಾರ: ಮಾಜಿ ಮೇಯರ್ ಸಂದೇಶ ಸ್ವಾಮಿ
ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಸರ್ವತೋಮುಖ ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಔನತ್ಯಕ್ಕೆ ಶ್ರಮಿಸಬೇಕು.
ಬಿಜೆಪಿಯನ್ನು ತಳಮಟ್ಟದಿಂದ ಸಂಘಟನೆ ಗೊಳಿಸಲಾಗುವುದು: ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ವಿಶ್ವಾಸ
ನಂಜನಗೂಡು ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ಎಲ್ಲರೂ ಜೊತೆಗೂಡಿ ಪಕ್ಷದ ಸಂಘಟನೆಗೆ ಕೆಲಸ ಮಾಡುತ್ತೇವೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಿ.ಆರ್. ಧ್ರುವನಾರಾಯಣ್ ಅವರ ನಿಧನದ ಅನುಕಂಪದಿಂದ ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಶತಸಿದ್ಧ .
ಮಹಿಳೆಯ ಹೊಟ್ಟೆಯಲ್ಲಿದ್ದ 4.5 ಕೆಜಿ ಗೆಡ್ಡೆ ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ
ಬಳಿಕ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆ ತಜ್ಞ ವೈದ್ಯೆ ಡಾ. ಶ್ರೀನಿಧಿ ಹಾಗೂ ಅರಳವಳಿಕೆ ತಜ್ಞ ವೈದ್ಯೆ ಡಾ. ಸಾಯಿ ಸುಶ್ಮಿತಾ ನೇತೃತ್ವದ ತಜ್ಞ ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ 4.5 ಕೆಜಿ ಗೆಡ್ಡೆಯನ್ನು ಮಹಿಳೆಯ ದೇಹದಿಂದ ಹೊರತೆಗೆದಿದ್ದಾರೆ.
ಜ್ಞಾನದ ಮೂಲಕ ಜಗತ್ತನ್ನು ಬೆಳಗಿದ ಧ್ರುವತಾರೆ ಅಂಬೇಡ್ಕರ್: ಡಾ. ನಂಜುಂಡಸ್ವಾಮಿ
ಅಂಬೇಡ್ಕರ್ ಶೋಷಿತರ, ಹೆಣ್ಣು ಮಕ್ಕಳ, ಕಾರ್ಮಿಕರ, ರಾಜಕೀಯ, ಸಾಮಾಜಿಕ ಹಾಗೂ ದಲಿತರ ನಾಯಕರು. ಜವಾಹರ್ ಲಾಲ್ ನೆಹರು ಒಮ್ಮೆ ವಿದೇಶಿ ಗಣ್ಯರಿಗೆ ಪರಿಚಯಿಸುವಾಗ ಅಂಬೇಡ್ಕರ್ ನನ್ನ ಮಂತ್ರಿಮಂಡಲದ ವಜ್ರವಾಗಿದ್ದಾರೆ ಎಂದು ಹೇಳಿದರು.
< previous
1
...
55
56
57
58
59
60
61
62
63
...
504
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ