• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಜಿ. ಪರಮೇಶ್ವರ ಬಗ್ಗೆ ಮಾತನಾಡುವ ನೈತಿಕತೆ ಜೆಡಿಎಸ್, ಬಿಜೆಪಿಗೆ ಇಲ್ಲ
ಕಾಲುತುಳಿತದ ಪ್ರಕರಣ ಮಾನವೀಯತೆಯ ವಿಷಯವಾಗಿದೆ. ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬುವ ಅವರ ನೋವಿನಲ್ಲಿ ಇಡೀ ಜನತೆಗೆ ಭಾಗಿಯಾಗಬೇಕಾಗಿದ್ದು ನಮ್ಮ ಕರ್ತವ್ಯ
ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯ ನಿರ್ಬಂಧಿಸಿ
ಇತ್ತೀಚಿನ ಯಾಂತ್ರಿಕರಣ ಯುಗದಲ್ಲಿ ಪರಿಸರ ನಾಶಕ್ಕೆ ಮಾನವ ಮುಖ್ಯ ಕಾರಣವಾಗುತ್ತಿರುವುದು ಆಘಾತಕರ ಸಂಗತಿ
ಕಾಯಕ ಕರ್ಮ ಯೋಗಿಗಳ ದುಡಿಮೆಯ ಅನುಭವಾಮೃತವೇ ವಚನ ಸಾಹಿತ್ಯ
ಕಾಯಕವೇ ಕೈಲಾಸ ಎಂದು ಜಗತ್ತಿಗೆ ಸಾರಿದ ಬಸವಣ್ಣನವರು 12ನೇ ಶತಮಾನದಲ್ಲಿಯೇ ಕಾಯಕ ವರ್ಗಕ್ಕೆ ಹೆಚ್ಚು ಮಹತ್ವ ನೀಡಿದ್ದರು
ಭಾರತ ಜಗತ್ತಿನಲ್ಲಿ ನಂಬರ್ ಒನ್ ದೇಶ ಆಗಬೇಕು
ಅನೇಕ ವಿಷಯದಲ್ಲಿ ಭಾರತ ಜಗತ್ತಿನಲ್ಲಿ ಈಗ ನಾಲ್ಕನೇ ಸ್ಥಾನದಲ್ಲಿದೆ, ಆರ್ಥಿಕ ವಿಷಯದಲ್ಲೂ 4ನೇ ಸ್ಥಾನಕ್ಕೆ ಬಂದಿದ್ದೇವೆ,
ಪೊಲೀಸರ ಅಮಾನತು ವಿರೋಧಿಸಿ ಪ್ರತಿಭಟನೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತಕ್ಕೆ ಪೊಲೀಸ್ ಅಧಿಕಾರಿಗಳು ಹೊಣೆ ಎಂದು ಅಮಾನತ್ತು ಮಾಡಿದ್ದಾರೆ.
ಪರಿಸರ ಸಂರಕ್ಷಣೆ, ದೇಶದ ಸುಸ್ಥಿರ ಅಭಿವೃದ್ಧಿ ಪ್ರತಿಯೊಬ್ಬರು ಕೈಜೋಡಿಸಬೇಕು: ಯದುವೀರ್
ಮೈಸೂರು ನಗರವು ಹಿಂದೆ ಹಲವು ಸಲ ಸ್ವಚ್ಛನಗರಿ ಕಿರೀಟಿ ಮುಡಿಗೇರಿಸಿಕೊಂಡಿತ್ತು. ಈಗ ಕೆಲವು ವರ್ಷಗಳಿಂದ ಅದು ಕೈ ತಪ್ಪಿ ಹೋಗುತ್ತಿದೆ. ಮತ್ತೆ ಮೈಸೂರಿಗೆ ಪ್ರಶಸ್ತಿ ಬರಲು ಎಲ್ಲರ ಸಹಕಾರ ಅಗತ್ಯವಾಗಿದೆ. ಸ್ವಚ್ಛ ನಗರಿ ಪ್ರಶಸ್ತಿ ಬರಲು ಹಲವಾರು ಮಾನದಂಡಗಳು ಇವೆ. ಮೈಸೂರಿನಲ್ಲಿ ಸ್ವಚ್ಛತೆಗೆ ಹಿಂದಿನಿಂದಲೂ ಆದ್ಯತೆ ನೀಡಲಾಗಿದೆ.
ಪರಿಸರ ರಕ್ಷಣೆಗೆ ಸ್ವಯಂ ಪ್ರಜ್ಞೆ ಬಹಳ ಮುಖ್ಯ: ಡಾ. ಬಂಜಗೆರೆ ಜಯಪ್ರಕಾಶ್
ಅಭಿವೃದ್ಧಿಶೀಲ ರಾಷ್ಟ್ರಗಳಿಗಿಂತ ಅಭಿವೃದ್ಧಿ ಹೊಂದಿದ ಅಮೆರಿಕದಂತಹ ದೇಶಗಳು ವಿಪರೀತ ವಸ್ತುಗಳ ಬಳಕೆಯಿಂದ ಪರಿಸರ ನಾಶಕ್ಕೆ ಕಾರಣವಾಗಿವೆ. ಮೊದಲೆಲ್ಲಾ ಭಾರತ ವಸ್ತುಗಳನ್ನು ಮರು ಬಳಕೆಗೆ ಹೆಸರಾಗಿತ್ತು. ಈಗ ಭಾರತಕ್ಕೂ ವಸ್ತುಗಳನ್ನು ಬಳಸಿ ಬಿಸಾಡುವ ಮುಂದುವರೆದ ದೇಶಗಳ ರೋಗ ಬಂದಿದೆ.
ಪರಿಸರ ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ: ಜಿ.ಟಿ.ದೇವೇಗೌಡ
ಸ್ವಚ್ಛ ಗಾಳಿ, ಸ್ವಚ್ಛ ಸಮಾಜ ಇರಬೇಕಾದರೆ ನಮ್ಮ ಸುತ್ತಲೂ ಗಿಡ, ಮರಗಳು ಇರಬೇಕು. ಅದರೊಂದಿಗೆ ನಾವೆಲ್ಲರೂ ಇದ್ದರೆ ಉಸಿರಾಡಿಕೊಂಡು ಇರಬಹುದು. ವೈಜ್ಞಾನಿಕವಾಗಿ ನಾವು ಮುಂದುವರಿದಿದ್ದೇವೆ. ಆದರೆ, ಉಸಿರಾಡಲು ಪೂರಕವಾಗುವಂತೆ ಗಾಳಿ ದೊರೆಯಲು ಹಿಂದಿನವರು ಸಾಲು ಮರಗಳನ್ನು ನೆಡುವಂತೆ ಮಾಡಿದ್ದರು. ಇದರಿಂದಾಗಿ ದೊಡ್ಡ ದೊಡ್ಡ ಮರಗಳನ್ನು ಕಾಣಲು ಸಾಧ್ಯವಾಗಿದೆ.
110 ವಿದ್ಯಾರ್ಥಿಗಳಿಗೆ ಚೈತನ್ಯ ಪ್ರತಿಭಾ ಪುರಸ್ಕಾರ: ಸಂಗೀತ ಕಾರ್ಯಕ್ರಮ
ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ. ಇಂದಿನ ವಿದ್ಯಾರ್ಥಿಗಳ ಬುದ್ಧಿಮತ್ತೆ ಅತ್ಯುತ್ತಮವಾಗಿದೆ. ಎಲ್ಲರೂ ಕೂಡ ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುತ್ತಿದ್ದಾರೆ. ಚೆನ್ನಾಗಿ ಓದಿದವರು ದೇಶ- ವಿದೇಶಗಳಲ್ಲಿ ತಮಗೆ ಬೇಕಾದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶಗಳಿವೆ. ಇದನ್ನು ಸದುಪಯೋಗ ಮಾಡಿಕೊಳ್ಳಿ.
ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವತ್ತ ಇಂದಿನಿಂದಲೇ ಗಮನಕೊಡಿ: ಮೈಸೂರುಮಠ್‌ ಕರೆ
ಇಂದಿನಿಂದಲೇ ಪ್ರತಿ ವಿದ್ಯಾರ್ಥಿಯು 10 ಪ್ಲಾಸ್ಟಿಕ್‌ ತುಂಡುಗಳನ್ನು ಸಂಗ್ರಹಿಸಿ, ಶಾಲೆಯಲ್ಲಿಡಬೇಕು. ಒಂದು ತಿಂಗಳ ನಂತರ ಅದನ್ನು ನಗರಪಾಲಿಕೆಯ ಅಧಿಕಾರಿಗಳನ್ನು ಕರೆಸಿ, ಹಸ್ತಾಂತರಿಸಬೇಕು. ಆ ಮೂಲಕ ಪ್ಲಾಸ್ಟಿಕ್‌ ವಿರುದ್ಧ ಜಾಗೃತಿ ಮೂಡಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 446
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved