• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂಬಾಕು ಬೆಳೆಗೆ ಪರ್ಯಾಯ ಬೆಳೆ ಪದ್ಧತಿ ಕುರಿತು ಒಂದು ದಿನದ ಹೊರಾಂಗಣ ತರಬೇತಿ
ಹುಣಸೂರು ತಾಲೂಕಿನ ಗೌಡಗೆರೆ ಹೋಬಳಿಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಕಾವ್ಯಾ ಮಾತನಾಡಿ, ಕೃಷಿ ಇಲಾಖೆಯಲ್ಲಿ ದೊರೆಯುವ ಸವಲತ್ತುಗಳ ಬಗ್ಗೆ ಹಾಗೂ ರೈತ ಸಂಪರ್ಕ ಕೇಂದ್ರದಿಂದ ವಿವಿಧ ಯೋಜನೆಗಳಡಿ ವಿತರಿಸಲಾಗುವ ಕೃಷಿ ಪರಿಕರಗಳು ಹಾಗೂ ದುರೆಯುವ ಸವಲತ್ತುಗಳನ್ನು ಪಡೆಯಲು ರೈತರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಕಬ್ಬು, ಬಾಳೆಯಲ್ಲಿ ಆಧುನಿಕ ಕೃಷಿ ಪದ್ಧತಿ ಬಳಸಿ: ಉಪ ಕೃಷಿ ನಿರ್ದೇಶಕ ಕೆ. ನಾಗರಾಜ್ ಸಲಹೆ
ಬಾಳೆಯಲ್ಲಿ ತಳಿಗಳು ಮತ್ತು ಉತ್ಪಾದನಾ ತಾಂತ್ರಿಕತೆಗಳು ಹಾಗೂ ಸಮಗ್ರ ಪೋಷಕಾಂಶಗಳು ನಿರ್ವಹಣೆ ಕುರಿತು ಮಂಡ್ಯ ಕೃಷಿ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ನಾಗಪ್ಪ ದೇಸಾಯಿ ಉಪನ್ಯಾಸ ನೀಡಿದರು. ಸಮಗ್ರ ಕೃಷಿ ಪದ್ಧತಿ ಕುರಿತು ಮುದ್ದಹಳ್ಳಿ ಪ್ರಗತಿಪರ ರೈತ ಚಿಕ್ಕಸ್ವಾಮಿ ತಮ್ಮ ಅನುಭವ ಹಂಚಿಕೊಂಡರು.
ಸದೃಢ ದೇಶ ಕಟ್ಟಲು ಯುವಜನತೆ ಅವಶ್ಯಕತೆ ಇದೆ: ಡಾ.ಕೆ. ಕಾಳಚನ್ನೇಗೌಡ
ಮಕ್ಕಳಲ್ಲಿ ಇರುವ ಅಹಂ ಭಾವನೆ ಹೋಗುತ್ತದೆ. ಜೀವನ ಪಾಠ ಕಲಿಸುತ್ತದೆ. ನಮ್ಮ ಪರಿಸರವನ್ನು ಶುಚಿಯಾಗಿಡುವಂತೆ ಮಾಡುತ್ತದೆ. ಸಮಾಜವನ್ನು ಬಹಳ ಹತ್ತಿರದಿಂದ ನೋಡಿ ತಿಳಿಯುವ ಅವಕಾಶ ಕ್ಯಾಂಪ್ ಅಲ್ಲಿ ಭಾಗವಹಿಸಿ ಗುಂಪಾಗಿ ಇದ್ದು ಎಲ್ಲವನ್ನು ತಿಳಿಯಬಹುದು.
ದೀರ್ಘಕಾಲ ಸ್ತನ್ಯಪಾನ ಮಾಡಿಸಲು ತಾಯಿಯಂದಿರಿಗೆ ಸಲಹೆ
ಸ್ತನ್ಯಪಾನ ಮಾಡಿಸುವ ತಾಯಿಯಂದಿರು ತಾವೂ ಕೂಡ ಪೌಷ್ಟಿಕಾಂಶವುಳ್ಳ ಆಹಾರಗಳನ್ನು ಸೇವಿಸಬೇಕು
ಹಾರೋಹಳ್ಳಿ ಶಾಲೆಗೆ 6 ಕೊಠಡಿ ನಿರ್ಮಾಣ
ಪ್ರೌಢಶಾಲೆಗೆ ಅಗತ್ಯವಿರುವ ಕೊಠಡಿಗಳನ್ನು ಕೊಟ್ಟಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮಧ್ಯಾಹ್ನದ ಬಿಸಿಯೂಟಕ್ಕೆ ದಾಸೋಹ ಭವನ ಕಟ್ಟಿರುವುದರಿಂದ ಪೋಷಕರು ಸಂತಸಗೊಂಡಿದ್ದಾರೆ
50ನೇ ವಾರ್ಡ್‌ ನಲ್ಲಿ ಶಾಸಕ ಶ್ರೀವತ್ಸ ಪಾದಯಾತ್ರೆ
ಹಲವಾರು ವರ್ಷಗಳಿಂದ ಬಾಕ್ಸ್ ಡ್ರೈನ್ ಕ್ಲೀನ್ ಮಾಡದೆ ಮನೆಯಲ್ಲಿ ವಾಸವಿರಲು ಸಾಧ್ಯವಾಗುತ್ತಿಲ್ಲ
ಅಂಬಲಿ ಮಠಕ್ಕೆ ಸ್ವಾಮೀಜಿಗಳ ನೇಮಕ, ಜಮೀನು ವ್ಯಾಜ್ಯ ಸುಖಾಂತ್ಯ
ಚರ್ಚೆ ನಡೆಸಿದ ಸ್ವಾಮೀಜಿ, ಮುಖಂಡರು ಮತ್ತು ಗ್ರಾಮಸ್ಥರು ಮಠಕ್ಕೆ ನೂತನ ಶ್ರೀಗಳನ್ನು ನೇಮಕ ಮಾಡುವ ಪರಮಾಧಿಕಾರವನ್ನು ಕುಂದೂರು ಮಠದ ಸ್ವಾಮೀಜಿಗಳಿಗೆ ವಹಿಸಲು ನಿರ್ಧರಿಸಿ,
ವಿ. ಶ್ರೀನಿವಾಸಪ್ರಸಾದ್‌ ವ್ಯಕ್ತಿತ್ವ ಸಮಾಜಕ್ಕೆ ಆದರ್ಶಪ್ರಾಯ
ತಾವು ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯಲ್ಲಿ ಕೋಮು ಸೌಹಾರ್ದತೆ ಕಾಪಾಡಿಕೊಳ್ಳುವ ಮೂಲಕ ಜನರ ವಿಶ್ವಾಸಕ್ಕೆ ಪಾತ್ರರಾಗಿದ್ದರು
ಬದುಕು ಅಧೋಗತಿಗೆ ದೂಡುವ ಪರಿಸ್ಥಿತಿ ನಿರ್ಮಾಣ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಂಡ ಸರ್ಕಾರವಾಗಿದ್ದು, ಇತ್ತೀಚಿಗೆ ಯೂರಿಯಾ ಹಗರಣ ಸಹ ಸೇರ್ಪಡೆ
ಮಹಿಳೆ ಪ್ರಕೃತಿ ಸ್ವಭಾವದಿಂದಲೇ ಸಶಕ್ತಳಾಗಿದ್ದಾಳೆ
ಗುಣಾತ್ಮಕವಾಗಿ ಧನಾತ್ಮಕವಾಗಿ ಆಲೋಚನೆಗಳನ್ನು ರೂಪಿಸಿಕೊಂಡು ಭವಿಷ್ಯದ ಜೀವನವನ್ನು ಸಾಕಾರಗೊಳಿಸಿಕೊಳ್ಳಬೇಕು
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved