ಕಬ್ಬು, ಬಾಳೆಯಲ್ಲಿ ಅನ್ನದಾತನಿಗೆ ವಾರ್ಷಿಕ 4 ಲಕ್ಷ ರು. ಆದಾಯಪ್ರಮುಖವಾಗಿ ಭತ್ತ, ಕಬ್ಬು, ಬಾಳೆ ಬೆಳೆಯುತ್ತಾರೆ. ಎರಡೂವರೆ ಎಕರೆಯಲ್ಲಿ ಕಬ್ಬು ಬೆಳೆದಿದ್ದರು. ಪ್ರತಿ ಎಕರೆಗೆ 80 ಟನ್ ಇಳುವರಿ ಬಂದಿತ್ತು. ಮೊದಲು ನಂಜನಗೂಡಿನ ಅಳಗಂಚಿಯಲ್ಲಿರುವ ಬನ್ನಾರಿ ಅಮ್ಮನ್ ಕಾರ್ಖಾನೆಗೆ, ನಂತರ ಕುಂತೂರು ಸಕ್ಕರೆ ಕಾರ್ಖಾನೆಗೆ ಪೂರೈಸುತ್ತಿದ್ದರು. ಕಳೆದ ವರ್ಷ ವಿಳಂಬವಾದ್ದರಿಂದ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಪೂರೈಸಿದ್ದರು.