• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ದಿನ ವಿಜೃಂಭಣೆಯ ಆಚರಣೆಗೆ ನಿರ್ಧಾರ: ಶಾಸಕ ಡಿ. ರವಿಶಂಕರ್
ಕೆ.ಆರ್. ನಗರ ಜೊತೆಗೆ ಸಾಲಿಗ್ರಾಮ ತಾಲೂಕು ಕೇಂದ್ರದಲ್ಲಿಯೂ ವಿಭಿನ್ನ ವಿಶಿಷ್ಟವಾಗಿ ದಿನಾಚರಣೆ ಆಚರಿಸಲು ಅಲ್ಲಿನ ವಿವಿಧ ಸಂಘಟನೆಗಳ ಪ್ರಮುಖರು ಮತ್ತು ನಾಗರಿಕರ ಸಲಹೆ ಮತ್ತು ಸಹಕಾರವನ್ನು ಪಡೆಯಬೇಕೆಂದು, ನಾನು ಈ ಭಾರಿಸಾಲಿಗ್ರಾಮದಲ್ಲಿ ನಡೆಯುವ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗವಹಿಸುತ್ತೇನೆ.
ಸುಗಮ ಸಂಗೀತ ಅನಿರ್ವಚನೀಯ ಆನಂದ ನೀಡುತ್ತದೆ: ಗಾಯಕ ನಗರ ಶ್ರೀನಿವಾಸ ಉಡುಪ
ದೇಶದಲ್ಲಿ ಶಾಸ್ತ್ರೀಯ ಸಂಗೀತವಲ್ಲದೇ, ಜನಪದ ಸಂಗೀತ, ಲಘುಶಾಸ್ತ್ರೀಯ ಸಂಗೀತ, ಲಘು ಸಂಗೀತವೆಂಬ ಪ್ರಕಾರಗಳಿವೆ. ಸುಗಮ ಸಂಗೀತದ ಹೆಸರೇ ಹೇಳುವಂತೆ ಭಾವ ಪ್ರಧಾನವಾದ ಕಾವ್ಯ ಸಂಗೀತ ಎಂದಾಯಿತು. ಇದು ಶ್ರೀ ಸಾಮಾನ್ಯನಿಗೂ ನಿಲುಕುವಂತೆ ಗ್ರಾಹ್ಯ ಹಾಗೂ ರಂಜನೀಯ.
ನೃತ್ಯ, ಕಲೆ, ಸಾಹಿತ್ಯ, ಸಂಗೀತವು ಗಂಭೀರ ಪರಿಣಾಮ ಬೀರುವ ಶಕ್ತಿಯುತ ಕ್ಷೇತ್ರ: ಡಾ.ಎಚ್.ಸಿ. ಮಹದೇವಪ್ಪ
ಕಲಾ ತರಬೇತಿ ಪರಿಕಲ್ಪನೆ ವಿವರಿಸಿದಾಗ ಸಚಿವರು ಕೂಡಲೇ ಅನುದಾನ ಒದಗಿಸಿಕೊಟ್ಟಿದ್ದಾರೆ. ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯಲದ ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಬಾರದು ಹಾಗೂ ಅವರಲ್ಲಿರುವ ಪ್ರತಿಭೆ ಪ್ರೋತ್ಸಾಹಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದೆ .
ಸುಗಮ ಸಂಗೀತ ಅಕಾಡೆಮಿ ಸ್ಥಾಪನೆ ಸಂಬಂಧ ಚರ್ಚಿಸಿ ತೀರ್ಮಾನ: ಎಚ್‌.ಸಿ. ಮಹದೇವಪ್ಪ

ರಾಜ್ಯ ಸರ್ಕಾರವು ಸುಗಮ ಸಂಗೀತ ಅಕಾಡೆಮಿ ಸ್ಥಾಪಿಸುವ ಸಂಬಂಧ ಚರ್ಚಿಸಿ ತೀರ್ಮಾನಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಭರವಸೆ ನೀಡಿದರು.

ನೊಂದ ರೈತರಿಗೆ ನ್ಯಾಯ ದೊರಕಿಸುವುದು ನಮ್ಮ ಕರ್ತವ್ಯ: ಈ. ಪ್ರಕಾಶ್ ಸಲಹೆ
ತಂತ್ರಜ್ಞಾನ ಮುಂದುವರೆದಂತೆ ಕಾಲ-ಕಾಲಕ್ಕೆ ಅಪ್‌ ಡೇಟ್ ಆಗಿ ಗುಣಮಟ್ಟದ ಕೆಲಸ ನಿರ್ವಹಿಸಬೇಕು ಎಂದು ಭೂಮಾಪಕರಿಗೆ ಸಲಹೆ ನೀಡಿದರು.
20ನೇ ಕಂತಿನ ಪ್ರಧಾನ ಮಂತ್ರಿ ಸಮ್ಮಾನ್ ನಿಧಿ ನೇರಪ್ರಸಾರ
ಮಾರುಕಟ್ಟೆಯಲ್ಲಿ ಲಭ್ಯವಿರುವ ಹೊಸ ತಳಿಗಳ ಭತ್ತವನ್ನು ಬೆಳೆಯಲು ರೈತರು ಆಸಕ್ತಿ ತೋರಬೇಕು.
ಕರ್ನಾಟಕ ಮಹಿಳಾ ಕೆಪಿಎಲ್‌ ಗೆ ಆಯ್ಕೆಯಾಗಿರುವ ಜೆ. ದೀಕ್ಷಾಗೆ ಸನ್ಮಾನ
1ನೇ ಬಿಸಿಎ ವಿದ್ಯಾರ್ಥಿನಿ ಜೆ. ದೀಕ್ಷಾ ಅವರನ್ನು ಕಾಲೇಜು, ಬಿಸಿಎ ಹಾಗೂ ಕ್ರೀಡಾ ವಿಭಾಗದಿಂದ ಅಭಿನಂದಿಸಲಾಯಿತು.
ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸಾಧನೆಗಳಿಗೆ ತೊಡಗಿಸಿಕೊಳ್ಳಿ: ಎನ್.ಡಿ. ಯೋಗೇಶ್ ಸಲಹೆ
ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮೊದಲಾದರೆ ನಂತರ ಗುರುಗಳ ಪಾತ್ರವೇ ಹಿರಿದಾದದ್ದು. ವಿದ್ಯಾರ್ಥಿಗಳು ಪೋಷಕರ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಬೆಳೆದು ಸಾಧನೆ ಮಾಡಬೇಕು.
ಯಶಸ್ವಿಯಾಗಲು ಸ್ಪಷ್ಟ ಗುರಿ ಹೊಂದುವುದು ಅತ್ಯಗತ್ಯ: ಡಾ. ಬಿ.ಎಸ್. ಪ್ರಿಯಾ ಅಭಿಪ್ರಾಯ
ನಾವು ಸುರಕ್ಷತೆಗೆ ಆದ್ಯತೆ ನೀಡುವುದು, ನಿಖರತೆಗಾಗಿ ಶ್ರಮಿಸುವುದು ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುವುದು ನಿಜವಾದ ವಿಜ್ಞಾನಿಯ ಚೈತನ್ಯವನ್ನು ಸಾಕಾರಗೊಳಿಸುತ್ತದೆ ಎಂದು ಅವರು ಹೇಳಿದರು.
ಭಗವಂತನಲ್ಲಿ ಅತಿಶಯವಾದ ಪ್ರೇಮವನ್ನು ಹೊಂದುವುದೇ ಭಕ್ತಿ: ಪ್ರವಚನಕಾರ ಡಾ. ಕೆ. ಅನಂತರಾಮು
ಭಕ್ತನು ದೇವರಲ್ಲಿ ಲೀನನಾಗಲು ಪ್ರಯತ್ನಿಸುವುದೇ ಭಕ್ತಿ. ಶಿವತತ್ತ್ವ ಚಿಂತಾಮಣಿಯ ನಾರದ ದರ್ಶನದಲ್ಲಿ ಶಿವನ ಸಭೆಯನ್ನು ಪ್ರವೇಶಿಸಿದ ನಾರದರು ಅವನನ್ನು ಸ್ತುತಿಸಲು ಆರಂಭಿಸುತ್ತಾರೆ. ಶಿವನನ್ನು ಅಚಲ ಭಕ್ತಿಯಿಂದ ಹೊಗಳುತ್ತಾರೆ. ಅಜ್ಞಾನವೆಂಬ ಅಂಧಕಾರಕ್ಕೆ ಸೂರ್ಯನಾಗಿರುವೆ. ದಕ್ಷನ ಅಹಂಕಾರವನ್ನು ಅಳಿಸಿದವನು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 555
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved