• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರ 5 ಗ್ಯಾರಂಟಿ ಯೋಜನೆಗಳ ಮೂಲಕ ಜನರ ಜೀವನಮಟ್ಟ ಸುಧಾರಿಸಿದೆ: ತನ್ವೀರ್ ಸೇಠ್
ಪ್ರಜಾಪ್ರಭುತ್ವದಲ್ಲಿ ಚುನಾಯಿತ ಸರ್ಕಾರಗಳು ಜನರ ಹಿತ ಕಾಪಾಡಲು, ಜನರ ಒಳಿತಿಗಾಗಿ ಕೆಲಸ ಮಾಡಲು, ಜೊತೆಗೆ ಒಂದು ರಾಜಕೀಯ ಪಕ್ಷವಾಗಿ ಜನರ ಮನಸ್ಸನ್ನು ಗೆಲ್ಲುವಂತಹ ಸಂದರ್ಭಗಳಲ್ಲಿ ನೀಡಿದಂತಹ ಆಶ್ವಾಸನೆಗಳು ಈ ಯೋಜನೆಗಳಾಗಿವೆ.
ರೈತರೊಂದಿಗೆ ಸೌಜನ್ಯದಿಂದ ವರ್ತಿಸಿ, ವಿದ್ಯುತ್ ಸಮಸ್ಯೆ ಬಗೆಹರಿಸಿ: ಕೆ.ಜೆ.ಜಾರ್ಜ್
ಮೈಸೂರು ನಗರ ಮಾತ್ರವಲ್ಲದೆ, ಜಿಲ್ಲಾದ್ಯಂತ ಸಮರ್ಕಪ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪಂಪ್ ಹೌಸ್ ಗಳಿಗೂ ವಿದ್ಯುತ್ ಸಮಸ್ಯೆಯಾಗದಂತೆ ಗಮನ ಹರಿಸಲಾಗುವುದು. ಸೆಸ್ಕ್ ಅಧಿಕಾರಿಗಳು ಜನಪ್ರತಿನಿಧಿಗಳನ್ನು ಭೇಟಿಯಾಗಿ ಅವರ ಸಲಹೆ ಪಡೆದು ಕೆಲಸ ಮಾಡಬೇಕು.
ಕಾರ್ಯಕರ್ತರ ಶ್ರಮದಿಂದ ಕಾಂಗ್ರೆಸ್ ಸರ್ಕಾರ ರಚನೆ: ಸಚಿವ ಕೆ.ಜೆ.ಜಾರ್ಜ್
ಮುಖ್ಯಮಂತ್ರಿಗಳು ಒಳ್ಳೆ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ತಾವು ಮಲಗುವುದಿಲ್ಲ ಕಾರ್ಯಕರ್ತರನ್ನು ಮಲಗಲು ಬಿಡುವುದಿಲ್ಲ ಎಂದು ಹೇಳಿ, ನಮ್ಮ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಪಾದಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಯಶಸ್ವಿಯಾಗಿ ಜನಸ್ತೋಮದ ನಡುವೆ ಜನಮಾನಸದಲ್ಲಿ ಬೆರೆತಿರುವಂತ ಐತಿಹಾಸಿಕ ಘಟನೆ.
ಕೆಎಸ್‌ಡಿಎಲ್‌ಯಿಂದ 2168 ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕಿಟ್ ವಿತರಣೆ
ಕೆಎಸ್ ಡಿಎಲ್ 2024-25ರಲ್ಲಿ ದಾಖಲಿಸಿದ 416 ಕೋಟಿ ರು. ಲಾಭದಲ್ಲಿ 2 ಕೋಟಿ ರು. ಸಿಎಸ್ಆರ್ ಕಾರ್ಯಕ್ರಮಕ್ಕೆ ವಿನಿಯೋಗಿಸಲಾಗಿದೆ. ಅರಣ್ಯ ಇಲಾಖೆಯ ಕೆಳಹಂತದಲ್ಲಿರುವ ಮತ್ತು ಅರಣ್ಯ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ 10 ಸಾವಿರ ಸಿಬ್ಬಂದಿಗೆ ಕಿಟ್ ಕೊಡಲಾಗುತ್ತಿದೆ.
ಮೈಸೂರು ನಗರಾದ್ಯಂತ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ
ಆಧುನಿಕ ಮೈಸೂರಿನ ನಿರ್ಮಾಣಕ್ಕೆ ನಾಲ್ವಡಿ ಅವರ ಕೊಡುಗೆ ಅಪಾರವಾದದ್ದು. ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಕ್ರಾಂತಿಯ ಮೂಲಕ ಇಡೀ ದೇಶಕ್ಕೆ ಕೊಡುಗೆ ನೀಡಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿ ಪರವಾದ ಕೆಲಸಗಳು ಜಗತ್ತಿಗೆ ಮಾದರಿ
ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಆಳ್ವಿಕೆಯ ಅವಧಿಯಲ್ಲಿ ಮೈಸೂರು ಮಹಾಸಂಸ್ಥಾನ ವಿಶ್ವಕ್ಕೆ ಮಾದರಿಯಾಗಿತ್ತಲ್ಲದೆ, ಅಲ್ಲ ರಂಗಗಳಲ್ಲಿಯೂ ರಾಜರು ಮಾಡಿದ ಸಾಧನೆ ಮತ್ತು ಜನಪರವಾದ ಕೆಲಸಗಳು ಸೂರ್ಯಚಂದ್ರರಿರುವವರೆಗೂ ಶಾಶ್ವತ.
ಶೀಘ್ರವೇ ಶ್ರೀಗಂಧದ ನೀತಿಯ ಸರಳೀಕರಣ: ಸಚಿವ ಈಶ್ವರ ಖಂಡ್ರೆ
ಕೆ.ಎಸ್.ಡಿ.ಎಲ್. ಶ್ರೀಗಂಧದ ಎಣ್ಣೆಯ ಅಗತ್ಯ ಪ್ರತಿಪಾದಿಸಿದ್ದಾರೆ. ರಾಜ್ಯದಲ್ಲಿ ರೈತರು ಕೂಡ ಶ್ರೀಗಂಧ ಬೆಳೆಯುತ್ತಿದ್ದಾರೆ. ಇವರಿಗೆ ಶ್ರೀಗಂಧ ಕಟಾವು ಮಾಡಲು, ಸಾಗಾಟ ಮಾಡಲು ಅನುವಾಗುವಂತೆ ಶೀಘ್ರವೇ ಶ್ರೀಗಂಧದ ನೀತಿ ಸರಳೀಕರಣ ಮಾಡಿ ಅಧಿಸೂಚನೆ ಹೊರಡಿಸಲಾಗುವುದು. ಅರಣ್ಯ ಇಲಾಖೆಯ ವತಿಯಿಂದ ನೆಡುತೋಪಿನಲ್ಲಿ ಶ್ರೀಗಂಧದ ಮರ ಬೆಳೆಸಲು ಕ್ರಮ ವಹಿಸಲಾಗುವುದು.
ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಅದ್ಧೂರಿ ಮೆರವಣಿಗೆ
ವೀರಗಾಸೆ, ಗೊರವರ ಕುಣಿತ, ನಂದಿಧ್ವಜ, ವಿವಿಧ ಸ್ತಬ್ಧಚಿತ್ರ, ಕಂಗೀಲು ನೃತ್ಯ, ಗಾರುಡಿ ಗೊಂಬೆ, ಯಕ್ಷಗಾನ ವೇಷಧಾರಿಗಳು, ಪೂಜಾ ಕುಣಿತ, ಡೊಳ್ಳು ಕುಣಿತ, ನಾಲ್ವಡಿ ಕೃಷ್ಣರಾಜ ಒಡೆಯರ್ಅವರ ಜೀವಿತಾವಧಿಯಲ್ಲಿ ಕೈಗೊಂಡ ವಿವಿಧ ಯೋಜನೆಗಳ ಮಾಹಿತಿಯನ್ನು ಹೊತ್ತ ಸ್ತಬ್ಧಚಿತ್ರ ಮತ್ತು ಅವರ ಪ್ರತಿಮೆಯನ್ನು ಒಳಗೊಂಡ ಅಲಂಕೃತ ವಾಹನದೊಡನೆ ಮೆರವಣಿಗೆ.
ನಾಲ್ವಡಿ ಎಂದರೆ ಇಡೀ ಭಾರತವನ್ನು ಮೈಸೂರಿನೆಡೆಗೆ ಆಕರ್ಷಿಸುವ ವ್ಯಕ್ತಿತ್ವ: ಡಾ.ಎಚ್.ಸಿ.ಮಹದೇವಪ್ಪ
ಮೈಸೂರು ಎಂದರೆ ಸ್ವತಂತ್ರ ಬರುವುದಕ್ಕಿಂತ ಮುಂಚೆ ಕತ್ತಲಲ್ಲಿ ಇದ್ದರೂ, ನಾಗರಿಕತೆಯ ಗುಣಲಕ್ಷಣಗಳು ಅಷ್ಟಾಗಿ ಗೊತ್ತಿರಲಿಲ್ಲ ಶಿಕ್ಷಣ ಇರಲಿಲ್ಲ, ಅಸಮಾನತೆ, ಅಸ್ಪೃಶ್ಯತೆ, ಮಹಿಳಾ ದೌರ್ಜನ್ಯ, ದೇವದಾಸಿ ಪದ್ಧತಿ ಜೀವಂತವಾಗಿದ್ದ ಕಾಲವದು. ಆದರೂ ನಾವು ಏಷ್ಯಾದಲ್ಲಿ ಮೊದಲನೆಯ ರಾಜ್ಯ ಹೈಡ್ರೋ ಎಲೆಕ್ಟ್ರಾನಿಕ್ ನಿಂದ ವಿದ್ಯುತ್ ಉತ್ಪಾದನೆ ಮಾಡಿದ ರಾಜ್ಯ.
ರಾಜ್ಯದಲ್ಲಿ 100 ವಿದ್ಯುತ್ ಉಪ ಕೇಂದ್ರ ಸ್ಥಾಪನೆ: ಇಂಧನ ಸಚಿವ ಕೆ.ಜೆ.ಜಾರ್ಜ್
ಮೈಸೂರು ಜಿಲ್ಲೆಯಲ್ಲೂ ರೈತರು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಲು 44 ವಿದ್ಯುತ್‌ ಪ್ರಸರಣ ಉಪ ಕೇಂದ್ರಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಪ್ರಸ್ತುತ ವಿದ್ಯುತ್ ಸಮಸ್ಯೆ ಇಲ್ಲದಿದ್ದರೂ ಮೂಲ ಸೌಕರ್ಯ ಕೊರತೆಯಿಂದಾಗಿ ಪೂರೈಕೆ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆ ನಿವಾರಣೆಗೆ ವಿದ್ಯುತ್ ಪ್ರಸರಣ ಉಪ ಕೇಂದ್ರಗಳ ಸಂಖ್ಯೆ ಹೆಚ್ಚಿಸಲಾಗುತ್ತಿದೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 504
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved