• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ ಲೋಕಕಲ್ಯಾಣಾರ್ಥವಾಗಿ ವನದುರ್ಗಾ ವೃಕ್ಷಶಾಂತಿ ಮಹಾಯಜ್ಞ, ಸಹಸ್ರ ಚಂಡೀಯಾಗ: ಗಣಪತಿ ಶ್ರೀ
ರಾಜ್ಯ ಮಾತ್ರವಲ್ಲದೆ ದೇಶ, ವಿಶ್ವಕ್ಕೆ ಒಳ್ಳೆಯದಾಗಲಿ ಎಂಬ ಸದುದ್ದೇಶದಿಂದ ವನದುರ್ಗಾ ವೃಕ್ಷಶಾಂತಿ ಮಹಾಯಜ್ಞ, ಸಹಸ್ರ ಚಂಡೀಯಾಗ ನಡೆಸಲಾಗುತ್ತಿದೆ. ಇದು ವಿಶಿಷ್ಟ ಮಾತ್ರವಲ್ಲದೆ ವಿಶ್ವದಲ್ಲೇ ಮೊದಲನೆಯದು. ಹಿಂದೆ ತ್ರೇತಾಯುಗದಲ್ಲಿ ಮಹಾಯಜ್ಞ ಮಾಡಿದ್ದರು. ಅಂದು ಕಾಡಿನಲ್ಲಿ ಬೇಕಾದಷ್ಟು ವೃಕ್ಷಗಳಿದ್ದವು.
ಕಬ್ಬು, ಬಾಳೆಯಲ್ಲಿ ಅನ್ನದಾತನಿಗೆ ವಾರ್ಷಿಕ 4 ಲಕ್ಷ ರು. ಆದಾಯ
ಪ್ರಮುಖವಾಗಿ ಭತ್ತ, ಕಬ್ಬು, ಬಾಳೆ ಬೆಳೆಯುತ್ತಾರೆ. ಎರಡೂವರೆ ಎಕರೆಯಲ್ಲಿ ಕಬ್ಬು ಬೆಳೆದಿದ್ದರು. ಪ್ರತಿ ಎಕರೆಗೆ 80 ಟನ್‌ ಇಳುವರಿ ಬಂದಿತ್ತು. ಮೊದಲು ನಂಜನಗೂಡಿನ ಅಳಗಂಚಿಯಲ್ಲಿರುವ ಬನ್ನಾರಿ ಅಮ್ಮನ್‌ ಕಾರ್ಖಾನೆಗೆ, ನಂತರ ಕುಂತೂರು ಸಕ್ಕರೆ ಕಾರ್ಖಾನೆಗೆ ಪೂರೈಸುತ್ತಿದ್ದರು. ಕಳೆದ ವರ್ಷ ವಿಳಂಬವಾದ್ದರಿಂದ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಪೂರೈಸಿದ್ದರು.
ಸರ್ಕಾರ 5 ಗ್ಯಾರಂಟಿ ಯೋಜನೆಗಳ ಮೂಲಕ ಜನರ ಜೀವನಮಟ್ಟ ಸುಧಾರಿಸಿದೆ: ತನ್ವೀರ್ ಸೇಠ್
ಪ್ರಜಾಪ್ರಭುತ್ವದಲ್ಲಿ ಚುನಾಯಿತ ಸರ್ಕಾರಗಳು ಜನರ ಹಿತ ಕಾಪಾಡಲು, ಜನರ ಒಳಿತಿಗಾಗಿ ಕೆಲಸ ಮಾಡಲು, ಜೊತೆಗೆ ಒಂದು ರಾಜಕೀಯ ಪಕ್ಷವಾಗಿ ಜನರ ಮನಸ್ಸನ್ನು ಗೆಲ್ಲುವಂತಹ ಸಂದರ್ಭಗಳಲ್ಲಿ ನೀಡಿದಂತಹ ಆಶ್ವಾಸನೆಗಳು ಈ ಯೋಜನೆಗಳಾಗಿವೆ.
ರೈತರೊಂದಿಗೆ ಸೌಜನ್ಯದಿಂದ ವರ್ತಿಸಿ, ವಿದ್ಯುತ್ ಸಮಸ್ಯೆ ಬಗೆಹರಿಸಿ: ಕೆ.ಜೆ.ಜಾರ್ಜ್
ಮೈಸೂರು ನಗರ ಮಾತ್ರವಲ್ಲದೆ, ಜಿಲ್ಲಾದ್ಯಂತ ಸಮರ್ಕಪ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪಂಪ್ ಹೌಸ್ ಗಳಿಗೂ ವಿದ್ಯುತ್ ಸಮಸ್ಯೆಯಾಗದಂತೆ ಗಮನ ಹರಿಸಲಾಗುವುದು. ಸೆಸ್ಕ್ ಅಧಿಕಾರಿಗಳು ಜನಪ್ರತಿನಿಧಿಗಳನ್ನು ಭೇಟಿಯಾಗಿ ಅವರ ಸಲಹೆ ಪಡೆದು ಕೆಲಸ ಮಾಡಬೇಕು.
ಕಾರ್ಯಕರ್ತರ ಶ್ರಮದಿಂದ ಕಾಂಗ್ರೆಸ್ ಸರ್ಕಾರ ರಚನೆ: ಸಚಿವ ಕೆ.ಜೆ.ಜಾರ್ಜ್
ಮುಖ್ಯಮಂತ್ರಿಗಳು ಒಳ್ಳೆ ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ತಾವು ಮಲಗುವುದಿಲ್ಲ ಕಾರ್ಯಕರ್ತರನ್ನು ಮಲಗಲು ಬಿಡುವುದಿಲ್ಲ ಎಂದು ಹೇಳಿ, ನಮ್ಮ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಪಾದಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಯಶಸ್ವಿಯಾಗಿ ಜನಸ್ತೋಮದ ನಡುವೆ ಜನಮಾನಸದಲ್ಲಿ ಬೆರೆತಿರುವಂತ ಐತಿಹಾಸಿಕ ಘಟನೆ.
ಕೆಎಸ್‌ಡಿಎಲ್‌ಯಿಂದ 2168 ಅರಣ್ಯ ಸಿಬ್ಬಂದಿಗೆ ಸುರಕ್ಷಾ ಕಿಟ್ ವಿತರಣೆ
ಕೆಎಸ್ ಡಿಎಲ್ 2024-25ರಲ್ಲಿ ದಾಖಲಿಸಿದ 416 ಕೋಟಿ ರು. ಲಾಭದಲ್ಲಿ 2 ಕೋಟಿ ರು. ಸಿಎಸ್ಆರ್ ಕಾರ್ಯಕ್ರಮಕ್ಕೆ ವಿನಿಯೋಗಿಸಲಾಗಿದೆ. ಅರಣ್ಯ ಇಲಾಖೆಯ ಕೆಳಹಂತದಲ್ಲಿರುವ ಮತ್ತು ಅರಣ್ಯ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ 10 ಸಾವಿರ ಸಿಬ್ಬಂದಿಗೆ ಕಿಟ್ ಕೊಡಲಾಗುತ್ತಿದೆ.
ಮೈಸೂರು ನಗರಾದ್ಯಂತ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ
ಆಧುನಿಕ ಮೈಸೂರಿನ ನಿರ್ಮಾಣಕ್ಕೆ ನಾಲ್ವಡಿ ಅವರ ಕೊಡುಗೆ ಅಪಾರವಾದದ್ದು. ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಕ್ರಾಂತಿಯ ಮೂಲಕ ಇಡೀ ದೇಶಕ್ಕೆ ಕೊಡುಗೆ ನೀಡಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಅಭಿವೃದ್ಧಿ ಪರವಾದ ಕೆಲಸಗಳು ಜಗತ್ತಿಗೆ ಮಾದರಿ
ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಆಳ್ವಿಕೆಯ ಅವಧಿಯಲ್ಲಿ ಮೈಸೂರು ಮಹಾಸಂಸ್ಥಾನ ವಿಶ್ವಕ್ಕೆ ಮಾದರಿಯಾಗಿತ್ತಲ್ಲದೆ, ಅಲ್ಲ ರಂಗಗಳಲ್ಲಿಯೂ ರಾಜರು ಮಾಡಿದ ಸಾಧನೆ ಮತ್ತು ಜನಪರವಾದ ಕೆಲಸಗಳು ಸೂರ್ಯಚಂದ್ರರಿರುವವರೆಗೂ ಶಾಶ್ವತ.
ಶೀಘ್ರವೇ ಶ್ರೀಗಂಧದ ನೀತಿಯ ಸರಳೀಕರಣ: ಸಚಿವ ಈಶ್ವರ ಖಂಡ್ರೆ
ಕೆ.ಎಸ್.ಡಿ.ಎಲ್. ಶ್ರೀಗಂಧದ ಎಣ್ಣೆಯ ಅಗತ್ಯ ಪ್ರತಿಪಾದಿಸಿದ್ದಾರೆ. ರಾಜ್ಯದಲ್ಲಿ ರೈತರು ಕೂಡ ಶ್ರೀಗಂಧ ಬೆಳೆಯುತ್ತಿದ್ದಾರೆ. ಇವರಿಗೆ ಶ್ರೀಗಂಧ ಕಟಾವು ಮಾಡಲು, ಸಾಗಾಟ ಮಾಡಲು ಅನುವಾಗುವಂತೆ ಶೀಘ್ರವೇ ಶ್ರೀಗಂಧದ ನೀತಿ ಸರಳೀಕರಣ ಮಾಡಿ ಅಧಿಸೂಚನೆ ಹೊರಡಿಸಲಾಗುವುದು. ಅರಣ್ಯ ಇಲಾಖೆಯ ವತಿಯಿಂದ ನೆಡುತೋಪಿನಲ್ಲಿ ಶ್ರೀಗಂಧದ ಮರ ಬೆಳೆಸಲು ಕ್ರಮ ವಹಿಸಲಾಗುವುದು.
ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಅದ್ಧೂರಿ ಮೆರವಣಿಗೆ
ವೀರಗಾಸೆ, ಗೊರವರ ಕುಣಿತ, ನಂದಿಧ್ವಜ, ವಿವಿಧ ಸ್ತಬ್ಧಚಿತ್ರ, ಕಂಗೀಲು ನೃತ್ಯ, ಗಾರುಡಿ ಗೊಂಬೆ, ಯಕ್ಷಗಾನ ವೇಷಧಾರಿಗಳು, ಪೂಜಾ ಕುಣಿತ, ಡೊಳ್ಳು ಕುಣಿತ, ನಾಲ್ವಡಿ ಕೃಷ್ಣರಾಜ ಒಡೆಯರ್ಅವರ ಜೀವಿತಾವಧಿಯಲ್ಲಿ ಕೈಗೊಂಡ ವಿವಿಧ ಯೋಜನೆಗಳ ಮಾಹಿತಿಯನ್ನು ಹೊತ್ತ ಸ್ತಬ್ಧಚಿತ್ರ ಮತ್ತು ಅವರ ಪ್ರತಿಮೆಯನ್ನು ಒಳಗೊಂಡ ಅಲಂಕೃತ ವಾಹನದೊಡನೆ ಮೆರವಣಿಗೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 446
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved