ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರು ವರ್ಷಗಳ ದುಪ್ಪಟ್ಟು ಕಂದಾಯ ವಸೂಲಾತಿಗೆ ಇನ್ನೆರಡು ದಿನಗಳಲ್ಲಿ ರದ್ದುಗೊಳ್ಳಲಿದೆ
ಬಿ. ಖಾತಾ ಆಂದೋಲನ ಅರಂಭವಾದ ನಂತರ ಮೈಸೂರು ಜಿಲ್ಲೆಯಾದ್ಯಂತ ಸ್ಥಳೀಯ ಸಂಸ್ಥೆಗಳಲ್ಲಿ ಕಳೆದ 6 ವರ್ಷಗಳ ದುಪ್ಪಟ್ಟು ಕಂದಾಯ ವಸೂಲಾತಿಗೆ ಜಿಲ್ಲಾಧಿಕಾರಿಗಳು ಮೌಖಿಕ ಆದೇಶ ಹೊರಡಿಸಿದ್ದರು.
ಆನೆಗೊಂದಿ ಪೇಟೆಯೊಳಗೆ- ಅಮ್ಮಸಂದ್ರ, ದಂಡಿನಶಿವರ ಗ್ರಾಮಚರಿತೆ...
ನನ್ನೂರು'''' ಅಧ್ಯಾಯದಲ್ಲಿ ಸಿಮೆಂಟ್ ಕಾರ್ಖಾನೆ ಬಂದು ಸುತ್ತಮುತ್ತಲಿನ ಜನರ ಆರ್ಥಿಕ ಸ್ಥಿತಿಗತಿ ಹೇಗೆ ಬದಲಾಯಿತು? ಎಂಬುದನ್ನು ವಿವರಿಸಿದ್ದಾರೆ.
ಪ್ರಾಚೀನ ಕನ್ನಡ ಸಾಹಿತ್ಯದ ಪುನರ್ ಅಧ್ಯಯನ ಅಗತ್ಯ
ಇಂದು ಮನುಷ್ಯನನ್ನು ಅಧಿಕಾರ ಮತ್ತು ಭೋಗಗಳು ಇನ್ನಿಲ್ಲದಂತೆ ಕಾಡುವ ಎರಡು ಶಕ್ತಿಗಳಾಗಿವೆ. ಸುಖದ ಬೆನ್ನು ಹತ್ತಿ ಹೋಗುತ್ತಿರುವುದು ವಸಾಹತುಶಾಹಿಯ ಬಳುವಳಿಯಾಗಿದೆ.
ಕರ್ಣ ಪ್ರವೇಶಿಸದಿದ್ದರೆ ಬಹಳಷ್ಟು ಯುದ್ಧಗಳೇ ನಡೆಯುತ್ತಿರಲಿಲ್ಲ
ಕರ್ಣ ಮಹಾಪ್ರತಿಭಾಶಕ್ತಿಯಾಗಿ ದುರ್ಯೋಧನನ ಜೊತೆ ನಿಂತವನು. ಇದರಿಂದಾಗಿ ಪಂಪ ನೆನೆಯುವುದಾದರೆ ಕರ್ಣನನ್ನು ನೆನೆ ಎಂದಿದ್ದಾರೆ
ಭಾರತ ಸಂವಿಧಾನ ಕುರಿತು ಜಾಗೃತಿಗಾಗಿ ಪರೀಕ್ಷೆ
ಉದ್ಯೋಗ ಆಧಾರಿತ ಪರೀಕ್ಷೆಯನ್ನು ಪಠ್ಯಪುಸ್ತಕಕ್ಕೆ ಸೀಮಿತಗೊಳ್ಳುವ ಯುವ ಜನತೆ ಎಲ್ಲಾ ವಿಧದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಜ್ಞಾನದ ಆಳ ವಿಸ್ತಾರಗೊಳ್ಳಬೇಕು
ನಾಗರಿಕ ಸಮಾಜದಲ್ಲಿ ಯಾರ ಸ್ವಾತಂತ್ರ್ಯಕ್ಕೂ ಧಕ್ಕೆ ಆಗಬಾರದು
ಬದಲಾದ ಕಾಲದಲ್ಲಿ ಬದಲಾದ ಸಮಸ್ಯೆಗಳು ಇದ್ದೇ ಇರುತ್ತವೆ; ಆದರೆ ಅವನ್ನು ಸರಿಪಡಿಸಿಕೊಳ್ಳುವ ಹಿನ್ನೆಲೆಯಲ್ಲಿ ಸಾಹಿತ್ಯ ಸಹಾಯವಾಗಬಲ್ಲದು.
ನಕಾರಾತ್ಮಕ ಚಿಂತನೆ ಬಿಟ್ಟು ದೃಢ ವಿಶ್ವಾಸದಿಂದ ಓದಿ
ಸ್ಮರ್ಧಾತ್ಮಕ ಪರೀಕ್ಷೆ ಕುರಿತು ಗೊಂದಲ ನಿವಾರಿಸಿದ ಅವರು, ಸಿದ್ಧತೆ ಹೇಗಿದ್ದರೆ ಉತ್ತಮ, ಓದುವುದು ಹೇಗೆ, ಓದಿದನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದು ಹೇಗೆ.
ರೇಷ್ಮೆ, ತರಕಾರಿ, ಹೈನುಗಾರಿಕೆಯಿಂದ ವಾರ್ಷಿಕ 4-5 ಲಕ್ಷ ರು. ನಿವ್ವಳ ಲಾಭ
ಅವರಿಗೆ ನಾಲ್ಕೂವರೆ ಎಕರೆ ಜಮೀನಿದೆ. ಎರಡು ಮುಕ್ಕಾಲು ಎಕರೆಗೆ ಕೊಳವೆ ಬಾವಿಯಿಂದ ನೀರಾವರಿ ಸೌಲಭ್ಯವಿದೆ
ತಿಲಕ್ ನಗರ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಗೌಡ ಪಾದಯಾತ್ರೆ
ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಿವಾಸಿಗಳು ಶಾಸಕರ ಗಮನಕ್ಕೆ ತಂದರು. ನಿಗದಿತ ಸಮಯದಲ್ಲಿ ನೀರು ಸರಬರಾಜು ಆಗದಿರುವುದು, ಅಲ್ಪ ಅವಧಿಗೆ ನೀರನ್ನು ನಿಲ್ಲಿಸುವುದರ ಕುರಿತು ದೂರಿದರು
ಫಲಾನುಭವಿಗಳ ಮನೆಗೇ ಯೋಜನೆಗಳ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿ
ಸರ್ಕಾರಿ ನೌಕರರು ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪರಸ್ಪರ ಕೈಜೋಡಿಸಿ ಪ್ರಧಾನಮಂತ್ರಿ ಸುರಕ್ಷ ಯೋಜನೆಗೆ ನೋಂದಣಿ ಮಾಡಿಸಿ ಜನರಿಗೆ ಅನುಕೂಲ ಕಲ್ಪಿಸಿ ಕೊಡಬೇಕು
< previous
1
2
3
4
5
6
7
8
9
10
11
...
409
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!