• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರು ರಾಸಾಯನಿಕ ಮುಕ್ತ ಕೃಷಿಯತ್ತ ಗಮನಹರಿಸಿ
ರೈತರು ರಾಸಾಯನಿಕ ಮುಕ್ತ ಕೃಷಿಯತ್ತ ಹೆಚ್ಚು ಗಮನ ಹರಿಸಬೇಕು ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ಅತಿಯಾಸೆಯಿಂದ ಜೀವ ವೈವಿಧ್ಯತೆ ಅಳಿವಿನಂಚಿನಲ್ಲಿವೆ
ಸ್ತುತ ಅಳವಿನಂಚಿನಲ್ಲಿರುವ ಜೀವ ವೈವಿಧ್ಯತೆಯನ್ನು ಲೆಕ್ಕ ಹಾಕುವುದೇ ಕಷ್ಟವಾಗುವಂತೆ ವಾತಾವರಣವನ್ನು ಮನುಷ್ಯ ತನ್ನ ಸ್ವಾರ್ಥದಿಂದ ದೂರು ಮಾಡುತ್ತಿದ್ದಾನೆ
ನಾಲ್ವಡಿ ಪ್ರತಿಮೆ ಮೇಲೆ ಹತ್ತಿ ಯುವಕ ದುರ್ವರ್ತನೆ
ತಾನು ಸೇದುವ ಬೀಡಿಯನ್ನು ಪ್ರತಿಮೆಯ ಬಾಯಿಗಿಟ್ಟು ಅಪಮಾನಗೊಳಿಸಿದ್ದಾನೆ. ಬಹುಶಃ ಆತ ಮಾನಸಿಕ ಅಸ್ವಸ್ಥನಿರಬೇಕು ಎಂದು ಶಂಕಿಸಲಾಗಿದೆ.
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ, ಉನ್ನತ ಶಿಕ್ಷಣ ಪಡೆಯಿರಿ
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದರೆ ಉನ್ನತ ಶಿಕ್ಷಣ ಪಡೆದು ಉತ್ತಮ ಸ್ಥಾನ ಪಡೆಯಬಹುದು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.
ಧಾರಾಕಾರ ಮಳೆಗೆ ಬ್ಯಾರನ್, ಮನೆ ಕುಸಿತ: 3 ಹಸು ಸಾವು
ತಾಲೂಕಿನಾದ್ಯಂತ ಕಳೆದ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ತಂಬಾಕು ಹದ ಮಾಡುವ ಬ್ಯಾರನ್, ಮನೆ ಕುಸಿತಗೊಂಡು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ 3 ಹಸುಗಳು ಮೃತಪಟ್ಟಿರುವ ಘಟನೆ ತಾಲೂಕಿನ ಅಂಕನಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಬೈಕ್‌ ಗೆ ಮಿನಿ ಲಾರಿ ಡಿಕ್ಕಿ; ಇಬ್ಬರು ಸಾವು, ಹಾರಿ ಹೋದ ಒಬ್ಬನ ರುಂಡ
ಪಿರಿಯಾಪಟ್ಟಣ ತಾಲೂಕಿನ ಹಿಟ್ಟನೆ ಹೆಬ್ಬಾಗಿಲು ಗ್ರಾಮದ ಬೈಕ್‌ ಸವಾರ ಶಂಕರ್ (30) ಎಂಬವನ ತಲೆ ಬುರುಡೆ ಹಾರಿ ಹೋಗಿದ್ದು, ಹಿಂಬದಿ ಸವಾರ ಶೇಖರ (22) ಬೈಕಿನಿಂದ ಬಿದ್ದು ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ.
ಸಾಧನಗಳಿಂದ ದೂರವಿರುವುದನ್ನು ಕಲಿಯಿರಿ: ಪ್ರೊ.ಜಿ.ಆರ್‌. ಅಂಗಡಿ
ಇತ್ತೀಚಿನ ದಿನಗಳಲ್ಲಿ ದೊಡ್ಡವರು, ಚಿಕ್ಕವರು ಎನ್ನದೆ ಎಲ್ಲಾ ವಯೋಮಾನದವರು ಮೊಬೈಲ್‌ ದಾಸರಾಗಿದ್ದೇವೆ. ನಮ್ಮ ಜೀವನವನ್ನೇ ಮೊಬೈಲ್‌ಗೆ ಸ್ಥಳಾಂತರಿಸಿಕೊಂಡಿರುವಂತೆ ಬದುಕುತ್ತಿದ್ದೇವೆ. ಮೊಬೈಲ್‌ ಇಲ್ಲದೆ ಮಕ್ಕಳು ಊಟ ಮಾಡುವುದಿಲ್ಲ ಎಂಬ ಮಟ್ಟಕ್ಕೆ ಪರಿಸ್ಥಿತಿ ಬಂದಿದೆ. ಸಾಧನಗಳ ಅತಿಯಾದ ಅವಲಂಬನೆ ಒಳ್ಳೆಯದಲ್ಲ.
ಮುತ್ತತ್ತಿಯಲ್ಲಿ ಮುಳುಗಿ ಮೃತಪಟ್ಟ ಕುಟುಂಬಕ್ಕೆ 8 ಲಕ್ಷ ರು. ಪರಿಹಾರ
ಗುರುವಾರ ತಮ್ಮ ಜನನಿ ಗೃಹ ಕಚೇರಿಯಲ್ಲಿ ಮೃತ ಕುಟುಂಬಗಳಿಗೆ ಹಣ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿದರು. ಮುತ್ತತ್ತಿ ಬಳಿ ನದಿಯಲ್ಲಿ ನಿಧನರಾದ ಗೌತಮ್ (ಮಹದೇವ) ತಾಯಿ ರತ್ನಮ್ಮ, ಮೃತ ಗುರು ಪತ್ನಿ ಕೆ. ಪೂಜಾ, ಮೃತ ನಾಗೇಶ್, ಭರತ್ ಗೌಡ ಅವರು ಪರವಾಗಿ ಮಂಜುಳಾ ಅವರಿಗೆ ಆದೇಶ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.
ಕೈ ಹಿಡಿದ ಮೀನುಗಾರಿಕೆಯಲ್ಲಿ ವಾರ್ಷಿಕ 6 ಲಕ್ಷ ಗಳಿಕೆ; ರೈತ ಬಸವೇಗೌಡರ ಸಾಧನೆ
'ನಾವು ಚಿಕ್ಕವರಿದ್ದಾಗ ಕಬ್ಬು ಬೆಳೆಯುತ್ತಿದ್ದವು. ಎತ್ತಿನಗಾಣದಲ್ಲಿ ಬೆಲ್ಲ ತಯಾರಿಸುತ್ತಿದ್ದವು. ಆಗ ಸ್ಕೂಲಿಗೆ ಹೋಗುವ ಮುನ್ನ ಕೃಷಿ ಕೆಲಸ ಮಾಡಿ ಹೋಗುತ್ತಿದ್ದೆವು' ಎನ್ನುತ್ತಾರೆ ಬಸವೇಗೌಡ.
ಮಹಾರಾಜರು ಸ್ಥಾಪಿಸಿರುವ ಕೈಗಾರಿಕೋದ್ಯಮಗಳ ಪುನಶ್ಚೇತನವಾಗಲಿ: ಮಾಜಿ ಮೇಯರ್‌ ಸಂದೇಶ್ ಸ್ವಾಮಿ
ರಾಜ್ಯ ಸರ್ಕಾರ ಈ ಸಂಬಂಧ ಕೇಂದ್ರದ ಮೇಲೆ ಗೂಬೆ ಕೂರಿಸದೆ, ಎಚ್.ಎ.ಎಲ್ ಸಂಸ್ಥೆಯನ್ನು ಕರ್ನಾಟಕದಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕಿದೆ ಎಂದಿದ್ದಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 504
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved