ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಡಾ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲು ನಿರಾಕರಿಸಿದ ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಎಚ್.ಎ. ವೆಂಕಟೇಶ್
ರಾಜ್ಯದ ರಾಜಕಾರಣ ದೇಶಕ್ಕೆ ಮಾದರಿಯಾಗಿರಬೇಕೆ ಹೊರತು ವೈಯಕ್ತಿಕ ದ್ವೇಷದಿಂದ ಆರೋಪ ಮಾಡುವುದು ಅತ್ಯಂತ ಕೆಟ್ಟ ಸಂಪ್ರದಾಯ. ಇಂತಹ ಕೆಟ್ಟ ಸಂಪ್ರದಾಯ ಕೊನೆಗಾಣಿಸುವ ಹೊಣೆಗಾರಿಕೆ ಪ್ರತಿಯೊಬ್ಬರದಾಗಿರುತ್ತದೆ. ಇದರಲ್ಲಿ ನ್ಯಾಯಾಲಯದ ಪಾತ್ರವೂ ಇರುತ್ತದೆ. ಆದ ಕಾರಣ ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯ ನ್ಯಾಯ ಸಮ್ಮತವಾಗಿದೆ.
ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತಹ ವಿಜ್ಞಾನದ ಜಾಗೃತಿ ಅಗತ್ಯ: ಡಾ.ವಿಜಯಲಕ್ಷ್ಮಿ
ಆಧುನಿಕ ಸಮಾಜದಲ್ಲಿ ತ್ವರಿತಗತಿಯಲ್ಲಿ ಜೀವನ ಶೈಲಿ ಬದಲಾಗುತ್ತಿದೆ. ಇದರಿಂದಾಗಿ ಅನೇಕ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಸ್ವಸ್ಥ್ಯ ಆರೋಗ್ಯ ಕಾಯ್ದುಕೊಳ್ಳಲು ಮತ್ತು ನಿವಾರಣೆಗೆ ದೈಹಿಕ ಪರಿಶ್ರಮ ಅಗತ್ಯವಾಗಿದೆ. ಇದರೊಂದಿಗೆ ಆರೋಗ್ಯ ರಕ್ಷಣೆಗೆ ಮುಂದಾಗುವುದು ಅನಿವಾರ್ಯವಾಗಿದೆ.
ರಂಗಭೂಮಿ ತರಬೇತಿ ಸಾಂಸ್ಕೃತಿಕ ಸನ್ಮಾರ್ಗದ ಕೆಲಸ: ಸತೀಶ್ ತಿಪಟೂರು
ರಂಗಾಯಣದ ಮಾಡಬೇಕಾದ ಕೆಲಸವನ್ನು ಹವ್ಯಾಸ ರಂಗಭೂಮಿ ತಂಡಗಳು ಮಾಡುತ್ತಿವೆ. ಹವ್ಯಾಸಿ ರಂಗಭೂಮಿ ತಂಡಗಳು ರಂಗ ಶಿಬಿರಗಳ ಮೂಲಕ ಸಾಂಸ್ಕೃತಿಕ ಲೋಕದಲ್ಲಿ ಸಣ್ಣ ಬೀಜಗಳನ್ನು ಬಿತ್ತುತ್ತಿವೆ. ಇದು ಭವಿಷ್ಯದಲ್ಲಿ ಮೈಸೂರಿನ ಸಾಂಸ್ಕೃತಿಕ ಲೋಕ ವಿಕಾಸಗೊಳಿಸಲಿದೆ. ಹೊಸ ಪ್ರತಿಭೆಗಳ ಉದಯಕ್ಕೂ ಕಾರಣವಾಗಲಿದೆ.
ಮೈಸೂರಿನ ಮದರ್ ಹುಡ್ ಹಾಸ್ಪಿಟಲ್ ಗೆ ಎನ್.ಎಬಿಎಚ್ ನರ್ಸಿಂಗ್ ಉತ್ಕೃಷ್ಟತೆ ಪ್ರಮಾಣೀಕರಣ
ಈ ಘಟಕ ಎನ್.ಎಬಿಎಚ್ ಅಂತಿಮ ಮಾನ್ಯತೆ ಪ್ರಕ್ರಿಯೆ ಅಲ್ಲದೆ, ನರ್ಸಿಂಗ್ ಉತ್ಕೃಷ್ಟತೆಯ ಪ್ರಾಮಾಣೀಕರಣಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
2.06 ಕೋಟಿ ರೂ. ಮೌಲ್ಯದ ಮಾಲು ವಾರಸುದಾರರಿಗೆ ಹಸ್ತಾಂತರ
ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 2023ರ ಜುಲೈನಿಂದ 2025ರ ಜನವರಿಯವರೆಗೆ ಒಟ್ಟು 1279 ಪ್ರಕರಣಗಳು ದಾಖಲಾಗಿದ್ದು, 28.72 ಕೋಟಿ ಮೌಲ್ಯದ ವಸ್ತುಗಳು ಕಳವಾಗಿದ್ದವು.
ದೈನಂದಿನ ಚಟುವಟಿಕೆಗಳಲ್ಲಿ ಸೂಕ್ಷ್ಮತೆಗೆ ಹೆಚ್ಚು ಗಮನ ನೀಡಿ
ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮದಡಿ ಪಿ.ಸಿ.ಪಿ.ಎನ್.ಡಿ.ಟಿ ಕಾಯಿದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ, ಮಾನವ ಕಳ್ಳ ಸಾಗಣಿಗೆ ಇವುಗಳನ್ನು ನೋಡಿದಾಗ ಮಹಿಳೆಯರೆ ಹೆಚ್ಚು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ
ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ಉಸ್ತುವಾರಿ ಸಚಿವರಿಂದ ಸಾಂತ್ವನ ಇಲ್ಲ
ಒಂದು ಕೆಡಿಪಿ ಸಭೆ ನಡೆಸದೆ ಕ್ಷೇತ್ರದ ಅಭಿವೃದ್ಧಿ ಕಡೆಗಣನೆ
ರಾಜ್ಯ ರಸ್ತೆ ಸಾರಿಗೆ ನೌಕರರ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಸಿಇಒ ಏಕಪಕ್ಷೀಯ ವರ್ತನೆ ಆರೋಪ
ನಮ್ಮ ಕೂಟದ ವತಿಯಿಂದ 17 ಮಂದಿ ನಿರ್ದೇಶಕ ಸ್ಥಾನದ ಆಕಾಂಕ್ಷಿಗಳಾಗಿ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ನಮಗೆ ಮತದಾರರ ಪೂರ್ಣ ಮಾಹಿತಿ ಇರುವ ಪಟ್ಟಿಯನ್ನು ಅವರು ನೀಡುತ್ತಿ
ವಿವಿಧ ಕಾಮಗಾರಿಗಳಿಗೆ ಶಾಸಕ ಗುದ್ದಲಿಪೂಜೆ
ಹುಸೇನ್ ಪುರ, ಶಿರಿಯೂರು ಮತ್ತು ರಾಯನಹಳ್ಳಿ ನಾಲೆಗಳ ಅಭಿವೃದ್ಧಿಗಾಗಿ ತಲಾ ಒಂದು ಕೋಟಿ ರು. ಗಳ ವೆಚ್ಚದಡಿ (ಒಟ್ಟು 3 ಕೋಟಿ ರು. ಗಳು) ಅಭಿವೃದ್ಧಿ ಕಾಮಗಾರಿ
ಅತ್ಯುನ್ನತ ಕನ್ನಡ ಕೇಂದ್ರ ಮೈಸೂರಲ್ಲೇ ಉಳಿಸುವ ಸಂಬಂಧ ಕನ್ನಡ ಕ್ರಿಯಾ ಸಮಿತಿ ನಿರ್ಣಯ
ಶಾಸ್ತ್ರೀಯ ಭಾಷಾ ಕೇಂದ್ರವನ್ನು ಮೈಸೂರಿನಿಂದ ಬೆಂಗಳೂರಿಗೆ ಸ್ಥಳಾಂತರಗೊಳಿಸಬೇಕು ಎಂಬ ಆಲೋಚನೆ ಕೈ ಬಿಡಬೇಕೆಂದು ಸಭೆ ಒಕ್ಕೊರಲಿನಿಂದ ಒತ್ತಾಯಿಸಿತು.
< previous
1
...
67
68
69
70
71
72
73
74
75
...
414
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು