• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಲಿತ ಯುವಕನ ಸಜೀವ ದಹನ ಖಂಡಿಸಿ ದಸಂಸ ಪ್ರತಿಭಟನೆ
ಮೈಸೂರು: ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಬರ್ಬರ ಸಜೀವ ದಹನ ಖಂಡಿಸಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟಿಸಿದರು.
31ರಂದು ಲವ್ ಲೆಟರ್ಸ್- ನಿನ್ನ ಪ್ರೀತಿಯ ನಾನು ನಾಟಕ ಪ್ರದರ್ಶನ
ಮೈಸೂರು: ನಗರದ ರಂಗವಲ್ಲಿ ಮೈಸೂರು ವತಿಯಿಂದ ಮೇ 31ರಂದು ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ಕಲಾವಿದರು ಅಭಿನಯಿಸುವ ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು ನಾಟಕ ಪ್ರದರ್ಶನವನ್ನು ಆಯೋಜಿಸಿದೆ.
ಸಮ ಸಮಾಜದ ಕನಸು ಬಿತ್ತಿದ ಬಸವಣ್ಣ: ಡಾ.ಮಹೇಶ ದಳಪತಿ
ಮೈಸೂರು: 12ನೇ ಶತಮಾನದಲ್ಲಿ ಬಸವಣ್ಣನವರು ಸಮ- ಸಮಾಜ ಹಾಗೂ ಸಮಾನತೆಯ ಕನಸನ್ನು ಜಗತ್ತಿನಲ್ಲಿ ಮೊಟ್ಟ ಮೊದಲಿಗೆ ಬಿತ್ತಿದರು ಎಂದು ವಾತ್ಸಲ್ಯ ಶಿಕ್ಷಣ ಕಾಲೇಜು ಪ್ರಾಂಶುಪಾಲ ಹಾಗೂ ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ಡಾ. ಮಹೇಶ ದಳಪತಿ ತಿಳಿಸಿದರು.
ಅಪಘಾತದ ಗಾಯಾಳುಗಳಿಗೆ ಈಶ್ವರ್ ಖಂಡ್ರೆ ಧನ ಸಹಾಯ
ಮೈಸೂರು: ಅಪಘಾತಕೀಡಾದವರಿಗೆ ಅರಣ್ಯ ಸಚಿವ ಈಶ್ವರ್ ಬಿ. ಖಂಡ್ರೆ ಅವರು ಧನ ಸಹಾಯ ನೀಡಿದ್ದಾರೆ.
ಸರ್ವಜನ ಹಿತ ಬಯಸುವುದೇ ಭಾರತೀಯ ಸಂಸ್ಕೃತಿ
ಮೈಸೂರು: ಸರ್ವಜನ ಹಿತವನ್ನು ಬಯಸುವುದರೊಂದಿಗೆ ಎಲ್ಲರೂ ನಮ್ಮವರು ಎಂದು ಅಪ್ಪಿಕೊಳ್ಳುವುದೇ ಭಾರತೀಯ ಸಂಸ್ಕೃತಿ ಎಂದು ಚಿಂತಕ, ಕನ್ನಡ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್‌ ಹೇಳಿದರು.
ಯುವಕನನ್ನು ಸಾಯಿಸಿದ್ದು ಹುಲಿಯಲ್ಲ, ಚಿರತೆ: ಅರಣ್ಯ ಇಲಾಖೆ ಸ್ಪಷ್ಟನೆ
ಮೈಸೂರು: ಹುಣಸೂರು ತಾಲೂಕಿನ ವೀರನಹೊಸಳ್ಳಿ ಸಮೀಪದ ನಾಗಾಪುರ ಹಾಡಿಯಲ್ಲಿ ಯುವಕನ ಮೇಲೆ ದಾಳಿ ನಡೆಸಿ ಸಾಯಿಸಿರುವುದು ಹುಲಿಯಲ್ಲ, ಚಿರತೆ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.
ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ: ಯದುವೀರ್
ಮೈಸೂರು: ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮೈಸೂರು ರಾಜವಂಶಸ್ಥರಾದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು.
ಗಣಪತಿ ಶ್ರೀಗಳ 83ನೇ ಹುಟ್ಟಹಬ್ಬ- ಆರ್ ಬಿಐನಿಂದ ವಿಶೇಷ ನಾಣ್ಯ ಬಿಡುಗಡೆ
ಶ್ರೀಗಳ ಜನ್ಮ ದಿನಾಚರಣೆ ಪ್ರಯುಕ್ತ ಸೋಮವಾರ ಬೆಳಗ್ಗೆ 8ಕ್ಕೆ ಶ್ರೀ ದತ್ತ ವೆಂಕಟೇಶ್ವರ ದೇವಸ್ಥಾನದಲ್ಲಿ ಸ್ವಾಮಿಗೆ ರುದ್ರ ಹೋಮ, ಆಯುಷ್ಯ ಹೋಮ, ರುದ್ರ ಅಭಿಷೇಕ ನೆರವೇರಿಸಲಾಯಿತು.
ಬದುಕು ಬಂಧನ, ಸಾವು ಬಿಡುಗಡೆ
ಹುಟ್ಟು- ಸಾವು ಎಂಬುದಕ್ಕೆ ಕೊನೆಯಿಲ್ಲ. ಪುನರಪಿ ಜನನಂ, ಪುನರಪಿ ಮರಣಂ ಎಂದು ಹೇಳಲಾಗುತ್ತದೆ.
ರಾಜ್ಯ ಮಟ್ಟದ ಭೋವಿ ಪ್ರೀಮಿಯರ್ ಕ್ರಿಕೆಟ್ ಲೀಗ್
ಯುವಕರನ್ನು ವಿಶಾಲ ದೃಷ್ಟಿಕೋನದ ಮೂಲಕ ಸಜ್ಜುಗೊಳಿಸಬೇಕಾದ ಅಗತ್ಯವಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 504
  • next >
Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
20 ವರ್ಷದ ಹಿಂದೆಯೇ ಜೋಗಿ ಚಿತ್ರದ ಒಂದು ಟಿಕೆಟ್ ಬೆಲೆ ರೂ.1250
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved