• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು: ಮುಡಾ ವಿಸರ್ಜನೆ, ಎಂಡಿಎ ಜಾರಿಗೆ-ಸರ್ಕಾರ ಆದೇಶ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು (ಮುಡಾ) ಶುಕ್ರವಾರ ವಿಸರ್ಜಿಸಲಾಗಿದ್ದು, ಹೊಸದಾಗಿ ರಚಿಸಲಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಜಾರಿಗೆ ಬಂದಿದೆ

ಉಗ್ರರ ವಿರುದ್ಧದ ತನ್ನ ನಿಲುವನ್ನು ಭಾರತ ವಿಶ್ವಕ್ಕೆ ತಿಳಿಸಿದೆ
ಆಪರೇಷನ್‌ ಸಿಂದೂರದ ಮೂಲಕ ಭಾರತವು ಉಗ್ರರ ವಿರುದ್ಧದ ತನ್ನ ನಿಲುವನ್ನು ಪ್ರಪಂಚಕ್ಕೆ ತಿಳಿಸಿದೆ ಎಂದು ಭಾರತೀಯ ವಾಯುಸೇನೆ ನಿವೃತ್ತ ಅಧಿಕಾರಿ ಡಾ. ವಿನಯ್‌ ವಿಠಲ್ ತಿಳಿಸಿದರು.
ಹೈನುಗಾರಿಕೆಯಿಂದ ಮಾಸಿಕ 77 ಸಾವಿರ ರು. ಆದಾಯ
ಮೈಸೂರು ತಾಲೂಕು ಮೇಗಳಾಪುರದ ರೈತ ಜಗದೀಶ್‌ ಅವರು ಸಮಗ್ರ ಕೃಷಿ ಅನುಸರಿಸುತ್ತಿದ್ದಾರೆ. ರೇಷ್ಮೆ, ಹೈನುಗಾರಿಕೆ, ಕುರಿ, ನಾಟಿ ಕೋಳಿ ಸಾಕಾಣಿಕೆ, ವಿವಿಧ ಜಾತಿಯ ಹಣ್ಣು ಬೆಳೆಯುತ್ತಾ ವಾರ್ಷಿಕ 10-12 ಲಕ್ಷ ರು. ಆದಾಯ ಗಳಿಸುತ್ತಿದ್ದಾರೆ.
ಸ್ವಾರ್ಥ ಬಿಟ್ಟಾಗ ಜನರ ಯೋಚನಾ ಲಹರಿ ಬದಲಿಸಬಹುದು
ಕಲಾವಿದನಿಗೆ ಕೌಶಲ್ಯವೊಂದೇ ಕೆಲಸ ಮಾಡುವುದಿಲ್ಲ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅವರ ವ್ಯಕ್ತಿತ್ವವೂ ಕೆಲಸ ಮಾಡಬೇಕು
ನಕಲಿ ಸಹಿ ಬಳಸಿ ಒಂದು ಕೋಟಿಗೂ ಹೆಚ್ಚು ರು. ಲೂಟಿ
ಪಟ್ಟಣದ ಅಂಚೆ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ಖಾತೆದಾರರ ನಕಲಿ ಸಹಿ ಬಳಸಿ, ಸುಮಾರು ಒಂದು ಕೋಟಿಗೂ ಹೆಚ್ಚು ರು. ಗಳ ಅಧಿಕ ಮೊತ್ತದ ಹಣವನ್ನು ಲಪಟಾಯಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಜಿಲ್ಲಾ ಅಂಚೆ ಕಚೇರಿಯ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
ಲೋಕಾ ಕಾರ್ಯವೈಖರಿ ಬಗ್ಗೆ ಮುಖಂಡರ ಅಸಮಾಧಾನ
ಲೋಕಾಯುಕ್ತ ಅಧಿಕಾರಿಗಳ ದೂರು ಸ್ವೀಕಾರ ಕಾರ್ಯಕ್ರಮದ ವೇಳೆ ಲೋಕಾಯುಕ್ತರ ಕಾರ್ಯವೈಖರಿಯ ಬಗ್ಗೆಯೇ ಮುಖಂಡರೊಬ್ಬರು ಅಸಮಾಧಾನ ಹೊರ ಹಾಕಿದರೆ, ಪಟ್ಟಣ ಪೊಲೀಸ್ ಇನ್ಸ್ ಪೆಕ್ಟರ್ ಅವರ ದಬ್ಬಾಳಿಕೆ, ದೌರ್ಜನ್ಯ ಕುರಿತಂತೆ ಪುರಸಭೆ ಮಾಜಿ ಅಧ್ಯಕ್ಷರು ಆಕ್ರೋಶ ವ್ಯಕ್ತಪಡಿಸಿದರು.
ದಕ್ಷಿಣ ಅಯೋಧ್ಯಾ ಮೂರ್ತಿ ಕೆತ್ತನೆಯ ಚಾಲನೆ ರದ್ದು
ಮೈಸೂರು ತಾಲೂಕು ಹಾರೋಹಳ್ಳಿ ಬಳಿಯ ಗುಜ್ಜೇಗೌಡನಪುರದಲ್ಲಿ ಬಾಲರಾಮ ಶಿಲೋದ್ಭವ ಕ್ಷೇತ್ರ ಚಾರಿಟಬಲ್ ಟ್ರಸ್ಟ್ ಶುಕ್ರವಾರ ಆಯೋಜಿಸಿದ್ದ ಬಾಲರಾಮನ ಮೂರ್ತಿ ಕೆತ್ತನೆ ಚಾಲನೆ ಕಾರ್ಯಕ್ರಮವನ್ನು ರದ್ದುಗೊಳಿಸಿದೆ.
ಪರಮೇಶ್ವರ್ ಶಿಕ್ಷಣ ಸಂಸ್ಥೆ ಮೇಲಿನ ಇಡಿ ದಾಳಿ ಖಂಡಿಸಿ ಪ್ರತಿಭಟನೆ
ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ಖಂಡಿಸಿ ದಲಿತ ಮಹಾಸಭಾದವರು ನಗರದ ಪುರಭವನ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟಿಸಿದರು.
ಕುಪ್ಪಣ್ಣ ಪಾರ್ಕ್‌ನಲ್ಲಿ ಮಾವು, ಹಲಸು ಮೇಳ ಆರಂಭ
ಈ ಮಾವು ಮೇಳದಲ್ಲಿ ಬಾದಾಮಿ, ರಸಪುರಿ, ಮಲ್ಲಿಕಾ, ಸಿಂಧೂರಾ, ತೋತಾಪುರಿ, ಮಲಗೋವ, ಬಾಗನಪಲ್ಲಿ, ಹಿಮಾಪಸಂದ್, ವಾಲಜ, ಕೇಸರ್, ದಶೇರಿ, ದಿಲ್ ಪಸಂದ್ ಸೇರಿದಂತೆ ವಿವಿಧ ತಳಿಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದೆ.
ಸರ್ಕಾರದ ಅಭಿವೃದ್ದಿ ಸಹಿಸದೆ ಜನಾಕ್ರೋಶ ಯಾತ್ರೆ
ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜ್ಯ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಸಹಿಸದೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದು ರಾಜ್ಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 504
  • next >
Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved