ನಾಲ್ವಡಿ ಎಂದರೆ ಇಡೀ ಭಾರತವನ್ನು ಮೈಸೂರಿನೆಡೆಗೆ ಆಕರ್ಷಿಸುವ ವ್ಯಕ್ತಿತ್ವ: ಡಾ.ಎಚ್.ಸಿ.ಮಹದೇವಪ್ಪಮೈಸೂರು ಎಂದರೆ ಸ್ವತಂತ್ರ ಬರುವುದಕ್ಕಿಂತ ಮುಂಚೆ ಕತ್ತಲಲ್ಲಿ ಇದ್ದರೂ, ನಾಗರಿಕತೆಯ ಗುಣಲಕ್ಷಣಗಳು ಅಷ್ಟಾಗಿ ಗೊತ್ತಿರಲಿಲ್ಲ ಶಿಕ್ಷಣ ಇರಲಿಲ್ಲ, ಅಸಮಾನತೆ, ಅಸ್ಪೃಶ್ಯತೆ, ಮಹಿಳಾ ದೌರ್ಜನ್ಯ, ದೇವದಾಸಿ ಪದ್ಧತಿ ಜೀವಂತವಾಗಿದ್ದ ಕಾಲವದು. ಆದರೂ ನಾವು ಏಷ್ಯಾದಲ್ಲಿ ಮೊದಲನೆಯ ರಾಜ್ಯ ಹೈಡ್ರೋ ಎಲೆಕ್ಟ್ರಾನಿಕ್ ನಿಂದ ವಿದ್ಯುತ್ ಉತ್ಪಾದನೆ ಮಾಡಿದ ರಾಜ್ಯ.