• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
23ಕ್ಕೆ 400 ಕೋಟಿ ರುಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ
ಎರಡು ತಾಲೂಕುಗಳ ಅಭಿವೃದ್ದಿಗಾಗಿ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರಿಂದ 387.12 ಕೋಟಿ ರು. ಗಳನ್ನು ನಾನಾ ಕಾಮಗಾರಿಗಳಿಗಾಗಿ ಸರ್ಕಾರ ಬಿಡುಗಡೆ
ಮುಟ್ಟಿನ ಬಗ್ಗೆ ಹೆಚ್ಚು ಜಾಗೃತಿ ಆಗತ್ಯ
ಮುಟ್ಟು ಮಹಿಳೆಯರಿಗೆ ನೈಸರ್ಗಿಕ ಭಾಗ. ಮುಟ್ಟಿನ ಸಂದರ್ಭದಲ್ಲಿ ಪ್ರತಿ ಹೆಣ್ಣೂ ಹಲವು ಸಮಸ್ಯೆ ಎದುರಿಸುತ್ತಾರೆ.
ಬಸ್ ನಿಲ್ದಾಣದಲ್ಲಿ ಸೌತೆಕಾಯಿ ವ್ಯಾಪಾರಕ್ಕೆ ಅವಕಾಶ ನೀಡಿ
ಸೌತೆ ವ್ಯಾಪಾರಿಗಳ ತಟ್ಟೆಯನ್ನು ಹಿಡಿದು ಬಸ್ನ ಪ್ರಯಾಣಿಕರಿಗೆ ಸೌತೆಕಾಯಿ ಮಾರಾಟ ಮಾಡುವ ಮೂಲಕ ವಿಶಿಷ್ಟ ಪ್ರತಿರೋಧ
ಗ್ರಾಚ್ಯುಟಿ ಜಾರಿಗೊಳಿಸಲು ಆಗ್ರಹ
ನಿವೃತ್ತರಾಗಿರುವ ಅನೇಕರು ಮರಣ ಹೊಂದಿದ್ದಾರೆ, ಇನ್ನೂ ಕೆಲವರು ವಯೋ ಸಹಜ ಕಾಯಿಲೆಗೆ ತುತ್ತಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ
ಪ್ರತಿಭೆ, ಯಶಸ್ಸು ಹಾಗೂ ಕೀರ್ತಿ ಯಾರ ಮನೆಯ ಸ್ವತ್ತಲ್ಲ
ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್ ಕಾರ್ಯಚಟುವಟಿಕೆಗಳ ಸಮಾರೋಪಸ
ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ರಾಜೀನಾಮೆ ಪಡೆಯದೆ ಮುಂದುವರೆಸಿ
ಕರ್ನಾಟಕ ರಾಜ್ಯದಲ್ಲಿ 30 ಸಾವಿರ ಮಂದಿ ಸ್ಟಾಫ್ ನರ್ಸ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಆದರೆ ಇಂದು ಅವರ ಬದುಕು ಕಸಿಯುವ ಕೆಲಸವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಡುತ್ತಿದ್ದಾರೆ.
1998-2000ನೇ ಸಾಲಿನ ಕನ್ನಡ ಎಂ.ಎ.ವಿದ್ಯಾರ್ಥಿಗಳ ‘ಮೊಳಕೆ’, ‘ಗರಿಕೆ ಹುಲ್ಲು’

25ನೇ ವರ್ಷದಲ್ಲಿ ಒಟ್ಟಿಗೆ ಸೇರುವ ಹೊತ್ತಿಗೆ ಸರಿಯಾಗಿ ಏನಾದರೂ ವಿಭಿನ್ನವಾಗಿ ಮಾಡಬೇಕು ಎಂದು ಆಲೋಚಿಸಿ, ಕಥೆ ಹಾಗೂ ಲೇಖನಗಳ ಸಂಕಲನಗಳನ್ನು ಹೊರತಂದಿದ್ದಾರೆ.  

ಅಂಬೇಡ್ಕರ್‌ ಭಾವಚಿತ್ರಕ್ಕೆ ಅಪಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ: ದರ್ಶನ್‌ ಧ್ರುವನಾರಾಯಣ್
ಹಲ್ಲರೆ ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳಿಗೆ ಅವಕಾಶ ಇಲ್ಲ. ದೇಶದ ಕಾನೂನು ಯಾರ ಸ್ವತ್ತಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಖಂಡಿತ ಆಗುತ್ತದೆ. ಗ್ರಾಮದಲ್ಲಿ ಶಾಂತಿಯುತವಾದ ಬದುಕಿಗೆ ಅವಕಾಶ ಕಲ್ಪಿಸಿಕೊಡಲು ನಾನು ಬದ್ಧ.
ಚಾವಡಿ ಗೆಳೆಯರ ಬಳಗದಿಂದ ನಾಳೆ ಎರಡು ಕೃತಿಗಳ ಲೋಕಾರ್ಪಣೆ
1998 ರಿಂದ 2000 ಇಸವಿಯಲ್ಲಿ ಮೈಸೂರಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಎಂಎ ಪದವಿ ಪೂರೈಸಿದ ಗೆಳೆಯ, ಗೆಳತಿಯರು ಒಂದೆಡೆ ಸೇರಿ ಸಾಹಿತ್ಯ ಕೃಷಿಗಾಗಿ ಹುಟ್ಟುಹಾಕಿದ ಈ ಸಂಸ್ಥೆಯೇ ಚಾವಡಿ ಗೆಳೆಯರ ಬಳಗ. ಈಗ ಆಯೋಜಿಸುತ್ತಿರುವುದು ಬಳಗದ ಚೊಚ್ಚಲ ಕಾರ್ಯಕ್ರಮ.
ಹೊಗೆಸೊಪ್ಪು, ಶುಂಠಿ, ರಾಗಿ, ತರಕಾರಿ, ದ್ವಿದಳ ಧಾನ್ಯ ಬೆಳೆ: ವಾರ್ಷಿಕ 15 ಲಕ್ಷ ರು.ವರೆಗೂ ಆದಾಯ
ಸಾಲಿಗ್ರಾಮ ತಾಲೂಕು ಚಿಬುಕಹಳ್ಳಿಯ ಸಿ.ಬಿ.ಸಂಪತ್‌ ಅವರು ವಾಣಿಜ್ಯ ಬೆಳೆಗಳಾದ ಹೊಗೆಸೊಪ್ಪು, ಶುಂಠಿಯ ಜೊತೆಗೆ ಸಾಂಪ್ರದಾಯಿಕ ಬೆಳೆಗಳಾದ ರಾಗಿ, ತರಕಾರಿ, ದ್ವಿದಳ ಧಾನ್ಯ ಬೆಳೆಯುತ್ತಾ ವಾರ್ಷಿಕ 12 ರಿಂದ 15 ಲಕ್ಷ ರು.ವರೆಗೆ ಸಂಪಾದಿಸುತ್ತಿದ್ದಾರೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 504
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved