• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಬೇಡಿಕೆಗಳನ್ನು ಈಡೇರಿಕೆ
ಸರ್ಕಾರ ರೈತರು ಬೆಳೆದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆ ನಿಗದಿಪಡಿಸಬೇಕು
ಭಾರತರತ್ನ ಬೋಸ್ ಸ್ವಾತಂತ್ರ್ಯ ಸೂರ್ಯ
ಮಹಾನ್ ದೇಶಭಕ್ತ, ಅಪೂರ್ವ ಹೋರಾಟಗಾರ, ಅನನ್ಯ ಸಂಘಟಕ, ಸಮರ್ಪಣೆಗೆ, ಬದ್ಧತೆಗೆ, ಕ್ರಾಂತಿಕಾರಿ ಮನೋಧೋರಣೆಗೆ, ರಾಷ್ಟ್ರೀಯವಾದಿ ವ್ಯಕ್ತಿತ್ವಕ್ಕೆ, ಕೆಚ್ಚೆದೆಯ ಹೋರಾಟಕ್ಕೆ ಈ ಪರಮ ತ್ಯಾಗಿ ಒಂದು ಆದರ್ಶದ ರೂಪಕ
ಬಸವೇಶ್ವರ ಪುತ್ಥಳಿ ವಿರೂಪ ವಿರೋಧಿಸಿ ಪ್ರತಿಭಟನೆ
ಈ ಹಿಂದೆ ಕಿಡಿಗೇಡಿಗಳು ಬೆಂಗಳೂರಿನಲ್ಲಿ ಸಿದ್ದಗಂಗಾ ಶ್ರೀಗಳ ಪ್ರತಿಮೆ ವಿರೂಪಗೊಳಿಸಿದ್ದರು
ಕವಿಯ ಪೂರ್ವಪರ ಗೊತ್ತಿದ್ದರೆ ವಿಮರ್ಶೆ ಸುಲಭ
ಪಂಪ, ಪೊನ್ನ, ಕುಮಾರವ್ಯಾಸ ಸೇರಿದಂತೆ ಎಲ್ಲಾ ಹಳಗನ್ನಡ ಕವಿಗಳನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು.
26ರಂದು ಮೈಸೂರಿನಲ್ಲಿ ಸಿದ್ದಗಂಗಾ ಶ್ರೀಗಳ ಪುಣ್ಮಸ್ಮರಣೆ
ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಮೂರ್ತಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ 6ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಜಗನ್ ಮೋಹನ ಅರಮನೆಯಲ್ಲಿ ಜ. 26ರಂದು ದಾಸೋಹ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಶ್ರೀಗಳ ಶುಭನಾಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಸೈಬರ್ ವಂಚನೆ ಜಾಗೃತರಾಗಿ: ಎ.ಎನ್. ಪ್ರಕಾಶ್ ಗೌಡ
ದೇಶದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಅದರಲ್ಲೂ ವಿದ್ಯಾವಂತ ಜನರೇ ಇದರಲ್ಲಿ ಹೆಚ್ಚಾಗಿ ಮೋಸ ಹೋಗುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಹಣ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರಲ್ಲೂ ಡಿಜಿಟಲ್ ಕ್ರೈಂ ಜಾಗೃತಿ ಅಗತ್ಯವಿದೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳನ್ನು ನಿಯಂತ್ರಿಸಲು ಖಾಯಿದೆ ರೂಪಿಸಬೇಕು: ಬಡಗಲಪುರ ನಾಗೇಂದ್ರ
ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳು ರೈತರ ಆಧಾರ್ ಕಾರ್ಡ್, ಆಸ್ತಿ ದಾಖಲೆಗಳನ್ನು ಪಡೆದುಕೊಂಡು ಅಧಿಕ ಬಡ್ಡಿದರ ವಿಧಿಸಿ, ರೌಡಿಗಳ ಮೂಲಕ ರೈತರನ್ನು ಬೆದರಿಸಿ ಮನೆಯಿಂದ ಹೊರಹಾಕುವ ನೀಚ ಕೃತ್ಯ ನಡೆಸುತ್ತಿದ್ದಾರೆ, ಕೇಂದ್ರ ಸರ್ಕಾರ ನಬಾರ್ಡ್ ಸಾಲ ನೀಡುವ ಮೊತ್ತವನ್ನು ಕಡಿತಗೊಳಿಸಿದ್ದರಿಂದ ರೈತರು ತೊಂದರೆಗೆ ಸಿಲುಕಿದ್ದಾರೆ.
ನಾಳೆ ಎಚ್.ಡಿ.ಕುಮಾರಸ್ವಾಮಿಗೆ ಅಭಿನಂದನಾ ಸಮಾರಂಭ: ಸಾ.ರಾ.ಮಹೇಶ್
ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರು ಆಗಿರುವುದರಿಂದ ಜೆಡಿಎಸ್ ವತಿಯಿಂದ ಹಾಗೂ ಯುವ ಜೆಡಿಎಸ್ ವತಿಯಿಂದ, ಮಹಿಳಾ ಜೆಡಿಎಸ್ ಘಟಕದ ವತಿಯಿಂದ ಜೆಡಿಎಸ್ ವಿವಿಧ ಘಟಕಗಳು ಸೇರಿದಂತೆ ವಿವಿಧ ಸಮಾಜದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಕುಮಾರಣ್ಣ ಅವರನ್ನು ಅಭಿನಂದಿಸಲಿದ್ದಾರೆ.
ರೈತರು ಪ್ರವಾಸೋದ್ಯಮದ ಮಾಲೀಕರಾಗಬೇಕು: ಕೇಶವಮೂರ್ತಿ
ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರು ಸುಸ್ಥಿರ ಬದುಕು ಕಟ್ಟಿಕೊಳ್ಳುವಂತೆ ಮಾಡುವ ಸಲುವಾಗಿ ಅನೇಕ ಯೋಜನೆ ರೂಪಿಸಿವೆ. ಅದರ ಒಂದು ಭಾಗವೇ ಕೃಷಿ ಪ್ರವಾಸೋದ್ಯಮ. ಇದರ ಮೂಲಕ ರೈತರು ತಮ್ಮ ಸ್ಥಳದ ಮಹಿಮೆ, ಸಂಸ್ಕೃತಿ, ಕಲೆ, ಬೆಳೆ ಮತ್ತು ಆಹಾರ ಪದ್ಧತಿ ಸೇರಿದಂತೆ ಇತ್ಯಾದಿಗಳನ್ನು ಪ್ರವಾಸಿಗರಿಗೆ ತಿಳಿಸಿಕೊಡುವ ಕೆಲಸ ಮಾಡಬೇಕಿದೆ.
ಯೋಗ-ಧ್ಯಾನ, ಸಂಸ್ಕಾರಗಳ ಮೂಲಕ ಪ್ರತಿಯೊಬ್ಬರೂ ಕೂಡ ಸದೃಢರಾಗಬೇಕು
ಬದುಕುವುದಷ್ಟೇ ಮುಖ್ಯವಲ್ಲ ಬದುಕಿನೊಟ್ಟಿಗೆ ಮಾನವೀಯ ಸಂಬಂಧಗಳನ್ನು ಬೆಸೆಯುವ ಕಾರ್ಯಗಳಾಗಬೇಕು. ತಮ್ಮ ಓದು - ಬರಹ - ಸಮಾಜ ಚಿಂತನೆಯಿಂದ ನೂರು ವಸಂತಗಳನ್ನು ಪೂರೈಸಿರುವ ಎಂ.ಬಿ. ವೀರಭದ್ರಪ್ಪ ಅವರು ನಮಗೆ ಆದರ್ಶವಾಗಿದ್ದಾರೆ. ಅವರ ಮಾನವೀಯ ಬದುಕನ್ನು ನಾವು ಕಂಡುಂಡು ಮಾನಸಿಕ ನೆಮ್ಮದಿಗಳನ್ನು ಮಾನವೀಯ ಪರವಾಗಿ ಆಲೋಚಿಸುತ್ತಾ ಸದೃಢವಂತಾಗಿ ಪ್ರತಿಯೊಬ್ಬರೂ ಬಾಳಬೇಕು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 415
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved