• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯುತ್ ಮಾರ್ಗ ಚಾಲನೆ: ಎಚ್ಚರಿಕೆ ವಹಿಸಲು ಸೂಚನೆ
ಮೈಸೂರು ತಾಲೂಕು ಉದ್ಬೂರು (ಡಿ.ಸಾಲುಂಡಿ) ಗ್ರಾಮದಲ್ಲಿ ವಿದ್ಯುತ್ ಉಪ ಕೇಂದ್ರಕ್ಕೆ ಉದ್ದೇಶಿಸಿ ಹಾಲಿ ಇರುವ ಕಡಕೊಳ ಜಯಪುರ ಮಾರ್ಗದಿಂದ ಉದ್ದೇಶಿತ ಸುಮಾರು 2.999 ಕಿ.ಮೀ. ವಿದ್ಯುತ್ ಲಿಲೋ ಮಾರ್ಗವನ್ನು ಜ.27ರಿಂದ ಚಾಲನೆಗೊಳಿಸಲು ಉದ್ದೇಶಿಸಲಾಗಿದೆ.
ಪೈಗಂಬರ್ ಬಗ್ಗೆಯೂ ಲತಾ ರಾಜಶೇಖರ್‌ ಮಹಾಕಾವ್ಯ ಬರೆಯಲಿ: ಡಾ.ಸಿಪಿಕೆ
ಯುದ್ಧದಿಂದ ಕಂಗೆಟ್ಟಿರುವ ವಿಶ್ವಕ್ಕೆ ಭಾರತದ ಬುದ್ಧ, ಮಹಾವೀರರಂತ ಸಂತರ ಸಂದೇಶ ಬೇಕಿದೆ. ಈ ಎಲ್ಲಾ ಮಹನೀಯರ ಸಂದೇಶ ಇಂದು ಹೆಚ್ಚು ಅಗತ್ಯವಿದೆ. ಪ್ರಾಚೀನ ಕಾಲದಲ್ಲಿ ಕನ್ನಡದಲ್ಲಿ ಗುರು ಬಸವ ಕವಿ ಏಳು ಮಹಾ ಕಾವ್ಯ ಬರೆದಿದ್ದರು. ಈ ಕಾಲದಲ್ಲಿ ಲತಾ ರಾಜಶೇಖರ್ ಸಪ್ತ ಮಹಾ ಕಾವ್ಯಗಳ ಕರ್ತೃ ಆಗಿದ್ದಾರೆ. ಏಳು ಮಹಾ ಕಾವ್ಯಗಳು ಜಗತ್ತಿನ ಯಾವ ಭಾಷೆಗಳಲ್ಲೂ ಬಂದಿಲ್ಲ.
ಮಹಿಳೆಯರು ಕ್ರೀಡೆಯಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿರುವುದು ಸಂತೋಷದ ಸಂಗತಿ
ಹಲವು ದಶಕಗಳ ಹಿಂದೆ ಯಾವುದೇ ಕ್ರೀಡೆಯಲ್ಲೂ ಮಹಿಳೆಯರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿರಲಿಲ್ಲ. ಆದರೆ ವಿವಿಗಳ ಪ್ರಾಧ್ಯಾಪಕರು, ಮಹಿಳಾ ಕಾಲೇಜಿನ ಉಪನ್ಯಾಸಕರು ತಮ್ಮ ವಿದ್ಯಾರ್ಥಿನಿಯರಿಗೆ ಹುರುಪು ತುಂಬಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಮಾಡಿದರು. ಅಂದು ಅವರು ಮಾಡಿದ ಪ್ರಯತ್ನ ಫಲವಾಗಿ ಈಗ ಮಹಿಳೆಯರೂ ಎಲ್ಲಾ ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದಾರೆ.
ಫೆ. 2ರಂದು ಪಿಎಲ್.ಡಿ ಬ್ಯಾಂಕ್‌ ಚುಮಾವಣೆ
ಜ. 19 ರಿಂದಲೇ ನಾಮ ಪತ್ರಸಲ್ಲಿಕೆ ಕಾರ್ಯ ಆರಂಭಗೊಂಡಿದ್ದು, ಜ. 25 ಕ್ಕೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ.
ಕಳೆದ ಬಜೆಟ್ ನಲ್ಲಿ ರಸ್ತೆ ಅಭಿವೃದ್ಧಿಗೆ 50 ಲಕ್ಷ ಮೀಸಲಿರಿಸಿ, ಭೂಮಿಪೂಜೆ ನಡೆಸಿದರೂ, ಕಾಮಗಾರಿ ಕೈಗೊಳ್ಳಲಿಲ್ಲ !
ಚಾಮುಂಡೇಶ್ವರಿ ಬಡಾವಣೆಯಲ್ಲಿ ಹಲವರು ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿದ್ದಾರೆ, ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ,
ಇಂದಿನ ಶೈಕ್ಷಣಿಕ ಸನ್ನಿವೇಶದಲ್ಲಿ ಸಂಶೋಧನಾ ವಿಶ್ಲೇಷಣೆ ಅನಿವಾರ್ಯ
ದೇಶದ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿ ಕೇಂದ್ರಿತ, ಕೌಶಲ್ಯ ಆಧಾರಿತ ಶಿಕ್ಷಣ ವ್ಯವಸ್ಥೆಯ ಅಗತ್ಯವಾಗಿದೆ
ಗ್ರಾಮೀಣ ಮಹಿಳೆಯರಲ್ಲಿ ಸಾಂಕ್ರಾಮಿಕವಲ್ಲದ ಕಾಯಿಲೆಯ ಏರಿಕೆ?
ಪ್ರಸ್ತುತ ಅಧ್ಯಯನವನ್ನು ರಾಜ್ಯದ ಚಿತ್ರದುರ್ಗ ಮತ್ತು ಚಾಮರಾಜನಗರ ಹಿಂದುಳಿದ ಜಿಲ್ಲೆಗಳಲ್ಲಿ ಕಳೆದ 4 ವರ್ಷಗಳಿಂದ ಸಂಶೋಧನೆ ನಡೆಸಲಾಗಿದೆ.
ಕೆಪಿಟಿಸಿಎಲ್ ಟವರ್ ನಿರ್ಮಾಣಕ್ಕಿದ್ದ ಅಡ್ಡಿ ನಿವಾರಣೆ
ಸೂಕ್ತ ಪರಿಹಾರದ ಭರವಸೆ ಬಳಿಕ ಕಾಮಗಾರಿ ಆರಂಭಿಸಲು ಜಮೀನು ಮಾಲೀಕರ ಸಮ್ಮತಿ
ದುರ್ಬಲರಿಗೆ, ಅಸಹಾಯಕರಿಗೆ ನೆರವು, ಆಶ್ರಯ ನೀಡುವುದೇ ಧರ್ಮಸ್ಥಳದ ಪರಂಪರೆ
ಯಾರ ಆಸರೆ ಇಲ್ಲದ ದುಡಿಮೆ ಮಾಡುವುದಕ್ಕೆ ಆಗದ ಜೀವಗಳಿಗೆ ಆಸರೆಯ ಅವಶ್ಯಕತೆ ಇರುತ್ತದೆ
ವಾಕ್‌, ಶ್ರವಣ ಸಮಸ್ಯೆಯುಳ್ಳವರಲ್ಲಿ ಆತ್ಮವಿಶ್ವಾಸ ತುಂಬಿ
ವಾಕ್‌ ಮತ್ತು ಶ್ರವಣ ಸಮಸ್ಯೆಯುಳ್ಳವರೊಂದಿಗೆ ಹೇಗೆ ಸಂವಹನ ನಡೆಸಬೇಕು ಎಂಬ ಎಚ್ಚರಿಕೆ ಇರಬೇಕು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 415
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved