• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಟ್ಟಣದ ಅಭಿವೃದ್ದಿಗೆ 13 ಕೋಟಿ ರು. ಬಿಡುಗಡೆ
ಪಟ್ಟಣದ ಅಭಿವೃದ್ದಿ ಕಾಮಗಾರಿಗಳಿಗಾಗಿ ನಗರಸಭಾ ನಿಧಿಯಿಂದ 7.5 ಕೋಟಿ, 15ನೇ ಹಣಕಾಸು ನಿಧಿಯಿಂದ 3 ಕೋಟಿ
ಚುನಾವಣಾಧಿಕಾರಿಯೇ ಚುನಾವಣೆ ದಿನದಂದು ಗೈರು!
ಪಟ್ಟಣದ ಮಹಾಬೋಧಿ ಡಾ.ಬಿ.ಆರ್. ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ,
ಹಲವು ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ ಲೋಕದಿಂದ ಬದುಕು ರೂಪಿಸಿಕೊಂಡಿದ್ದಾರೆ
ವಿದ್ಯಾರ್ಥಿಗಳು ಓದುವ ಜೊತೆಗೆ ಯಾವುದಾದರೂ ಒಂದು ಪಠ್ಯೇತರ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಅದರಲ್ಲಿ ಉತ್ತಮ ಸಾಧನೆ ಮಾಡಿ ಯಶಸ್ವಿಯಾಗಿ ಜೀವನ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು
ಭಾರತ ಪಾಕ್ ಅಘೋಷಿತ ಯುದ್ಧಕ್ಕೆ- ಕದನ ವಿರಾಮ ಎಂಬ ನಂಬಿಕೆ ದ್ರೋಹ
ಅಮೆರಿಕಾ ಮಧ್ಯಸ್ಥಿಕೆಯಿಂದ ಕದನ ವಿರಾಮ ಘೋಷಣೆ ಆದರೂ ಪಾಕಿಸ್ತಾನ ಇತಿಹಾಸದ ನಂಬಿಕೆ ದ್ರೋಹವನ್ನ ಮತ್ತೆ ಮುಂದುವರಿಸಿದೆ
ಆಹಾರ ತಯಾರಿಕಾ ಕ್ಷೇತ್ರದಲ್ಲಿ ಎಐ, ತಂತ್ರಜ್ಞಾನ ಬಳಕೆ ಹೆಚ್ಚಾಗಬೇಕು
ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯದ ನಂತರದ ಒಂದರೆಡು ದಶಕದಲ್ಲಿ ಆಹಾರ ಭದ್ರತೆ ಇರಲಿಲ್ಲ. ಈಗ ಆಹಾರದ ಕೊರತೆ ಇಲ್ಲ.
ಶೈಕ್ಷಣಿಕ ಅಭಿವೃದ್ಧಿಗೆ ಎರಡು ಲಕ್ಷ ರು. ದತ್ತಿನಿಧಿ ಸ್ಥಾಪನೆ
ಕಾಲೇಜಿನಲ್ಲಿ ಪ್ರಸ್ತುತ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ, ಸ್ನಾತಕೋತ್ತರ ಮತ್ತು ಸಂಶೋಧಾನಾ ವಿದ್ಯಾರ್ಥಿಗಳಾಗಿ ವ್ಯಾಸಂಗ ಮಾಡುತ್ತಿದ್ದಾರೆ
ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳುವಲ್ಲಿ ಇಟ್ಟ ಮೋದಿ ಹೆಜ್ಜೆ ವಿಶ್ವಕ್ಕೆ ಮಾದರಿ: ಸಂಸದ ಯದುವೀರ್‌
ಶಾಂತಿ, ಸಮನ್ವಯತೆಯನ್ನು ಸಾಧಿಸಲು ನಮಗೆ ಬುದ್ಧ, ಬಸವಾದಿ ಶರಣರ ಜೀವನಾದರ್ಶಗಳೇ ಕಾರಣವಾಗಿದೆ. ಭಾರತದ ಉದ್ದೇಶ ಪಹಲ್ಗಾಂ ನರಮೇಧರ ಮಾರಣಹೋಮ ಮಾಡಬೇಕಿತ್ತು. ವಿಶ್ವದಲ್ಲಿ ಉಗ್ರರ ಸರ್ವನಾಶವಷ್ಟೇ ನಮ್ಮ ಗುರಿಯಾಗಿತ್ತು. ಹಾಗಾಗಿ ಆಪರೇಷನ್ ಸಿಂಧೂರ್ ಮೂಲಕ ಘರ್ಷಣೆ ನಡೆದ ನಾಲ್ಕು ದಿನಗಳೂ ಕೂಡ ದೇಶದ ಸೈನಿಕರು ಉಗ್ರರ ಸಂಹಾರವನ್ನೇ ಗುರಿಯಾಗಿಸಿಕೊಂಡು ಯಶಸ್ಸು ಸಾಧಿಸಿದರು.
ಭಾರತೀಯ ಸಂಸ್ಕೃತಿಃ ಜೆಎಸ್ಎಸ್‌ ಮೊದಲ ಪಿಯು, ಪದವಿ ತರಗತಿಗಳಿಗೆ ಒಂದು ಪಠ್ಯ: ಬಿ.ನಿರಂಜನಮೂರ್ತಿ
ಪ್ರಸ್ತುತ ನೈತಿಕ ಮೌಲ್ಯಗಳು ಕುಸಿಯುತ್ತಿವೆ. ಭಾರತೀಯ ಸಂಸ್ಕೃತಿ ಹಾಗೂ ಆಹಾರ ಪದ್ಧತಿ ಅತ್ಯಂತ ಶ್ರೀಮಂತವಾದುದು. ನಮ್ಮ ಸಂಸ್ಕೃತಿ, ನಮ್ಮ ಪರಂಪರೆ ಗೊತ್ತಿಲ್ಲದವನು ಇತಿಹಾಸ ಸೃಷ್ಟಿಸಲಾರ. ಆದ್ದರಿಂದಲೇ ಈ ಪಠ್ಯವನ್ನು ಅಳವಡಿಸಲಾಗಿದೆ.
ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ, ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ: ಸಿಎಂ
ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4 ರು. ಹೆಚ್ಚು ಮಾಡಿ ಇದರಲ್ಲಿ ಒಂದು ರುಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ. ಆದರೆ, ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ, ಮೋದಿ ಸರ್ಕಾರ.
ಬುದ್ಧ ಮಾನವ ಮೌಲ್ಯ ಅಳವಡಿಸಿಕೊಳ್ಳುವ ದೊಡ್ಡ ಶಕ್ತಿ: ಡಾ.ಎಚ್.ಸಿ.ಮಹದೇವಪ್ಪ
ಬಾಬಾ ಸಾಹೇಬರು ಭಗವಾನ್ ಬುದ್ದರ ಪರಮ ಅನುಯಾಯಿಗಿದ್ದರು. ಭಾರತದಲ್ಲಿ ಶ್ರೇಷ್ಠ ಚಿಂತಕರಿದ್ದರೆ ಅದು ಡಾ. ಅಂಬೇಡ್ಕರ್ ಎಂದು ಲೋಹಿಯಾ ಅವರು ಹೇಳಿದ್ದಾರೆ. ಸಂವಿಧಾನವನ್ನು ಆಳವಾಗಿ ಅಧ್ಯಯನ ಮಾಡಿದರೆ ಬಾಬಾ ಸಾಹೇಬರನ್ನು ಸಂಪೂರ್ಣವಾಗಿ ಅರಿಯುವುದು ಸುಲಭವಾಗುತ್ತದೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 504
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved