• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಿಗಳಿಗೆ ಬೋಧಕ ಸಿಬ್ಬಂದಿ ನೇಮಕ ಪ್ರಕ್ರಿಯೆ ಶೀಘ್ರ ಆರಂಭ
ಸಂಗೀತ ವಿವಿ ಆರಂಭವಾಗಿ 17 ವರ್ಷವಾದರೂ ಸೌಲಭ್ಯದ ಕೊರತೆ ಎದುರಿಸುತ್ತಿದೆ.
ಪಿ. ಪ್ರಶಾಂತ್ ಗೌಡ ಹುಟ್ಟಹಬ್ಬ ಆಚರಣೆ
ತ್ರಿಪುರ ಭೈರವಿ ಮಠದ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ
ಚುಂಚನಕಟ್ಟೆಯಲ್ಲಿ ಶ್ರೀರಾಮ ದೇವರ ತೆಪ್ಪೋತ್ಸವ
ತಡರಾತ್ರಿ ದೇವಾಲಯದಲ್ಲಿ ಚಿನ್ನಾಭರಣಗಳಿಂದ ಶೃಂಗಾರಗೊಂಡಿದ್ದ ಉತ್ಸವ ಮೂರ್ತಿಗಳನ್ನು ಮಂಗಳಕರ ವಾದ್ಯದೊಂದಿಗೆ ಮೆರವಣಿಗೆ
ಗಮನ ಸೆಳೆದ ರಾವಣ ಕೇಂದ್ರಿತ ದಶಾನನ ಸ್ವಪ್ನಸಿದ್ಧಿ ನಾಟಕ
ಕುವೆಂಪು ವಿರಚಿತ ಮೇರು ಕೃತಿ 'ಶ್ರೀರಾಮಾಯಣ ದರ್ಶನಂನಿಂದ ಆಯ್ದ ಅಧ್ಯಾಯವನ್ನು ರಂಗರೂಪಕ್ಕೆ ತರಲಾಗಿದೆ.
ನಿಸ್ವಾರ್ಥ ಸೇವೆಗೆ ಮನ್ನಣೆ ದೊರೆಯುತ್ತದೆ: ಡಾ.ಡಿ.ತಿಮ್ಮಯ್ಯ
ದೇಶದಲ್ಲಿ ಇತ್ತೀಚೆಗೆ ಮೂಲಸೌಲಭ್ಯಕ್ಕೆ ಆದ್ಯತೆ ನೀಡಲಾಗಿದೆ. ಶಿಕ್ಷಣ, ಕೈಗಾರಿಕಾ ಕೃಷಿ ಕ್ಷೇತ್ರದಲ್ಲಿ ನಮ್ಮ ದೇಶ ತನ್ನದೇ ಆದ ಸಾಧನೆ ಮಾಡಿದೆ. ಇದಕ್ಕೆ ಕಾರಣ ಗಾಂಧೀಜಿ ನೇತೃತ್ವದಲ್ಲಿ ನಡೆದ ಹೋರಾಟ. ಇಲ್ಲಿ ಸನ್ಮಾನ ಸ್ವೀಕರಿಸಿದ ಸಾಧಕರಿಗೆ ಗಾಂಧೀ ಸದ್ಭಾವನ ಪ್ರಶಸ್ತಿ ದೊರಕಿದ್ದು ಅವರ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ. ನಾನು ಕೂಡ ಅಧಿಕಾರಿಯಾಗಿದ್ದೆ.
ಉಪ ಪಂಗಡ ಒಂದಾದರೆ ನಾವೇ ಹೆಚ್ಚಿನ ಜನಸಂಖ್ಯೆ : ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪ ಪಂಗಡಗಳು ಒಂದಾದರೆ ಶೇ. 17ಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ನಾವು ಹೊಂದುತ್ತೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದರು.

ತಾ. ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ವೈ.ಡಿ.ರಾಜಣ್ಣಗೆ ಅದ್ಧೂರಿ ಸ್ವಾಗತ
ಸರಗೂರು ತಾಲೂಕಿನ ವಿವಿಧ ಶಾಲೆಗಳ ಮಕ್ಕಳು ನಾನಾ ಸ್ತಬ್ಧಚಿತ್ರಗಳನ್ನು ಪ್ರದರ್ಶನ ನೀಡಿದರು. ಇದಲ್ಲದೆ ಡೊಳ್ಳು ಕುಣಿತ, ವೀರಗಾಸೆ ಕುಣಿತ, ಪೂಜಾ ಕುಣಿತ ಉತ್ತಮ ಪ್ರದರ್ಶನ ನೀಡಲಾಯಿತು. ಸತ್ತಿಗೆ ಸೂರಪಾನಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.
ಅಭಿವೃದ್ಧಿ ಕಾಮಗಾರಿ ನಿರ್ವಹಣೆಯಲ್ಲಿ ಕೆಆರ್.ಐಡಿಎಲ್ ಹಿಂದೆ ಬಿದ್ದಿದೆ
ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲರಾಗುತ್ತಿದ್ದೀರಿ. 2012-13ರಲ್ಲಿ ಆರಂಭಗೊಂಡಿರುವ ಹೊಸವಾರಂಚಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇದೀಗ ಹೆಚ್ಚುವರಿ 5 ಲಕ್ಷ ರು. ಅನುದಾನ ಕೋರುತ್ತಿದ್ದೀರಲ್ಲ ಸರಿಯೇ?.
ಮೋಹನ್ ಭಾಗವತ್ ಮೇಲೆ ಕ್ರಮ ಜರುಗಿಸಲು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಆಗ್ರಹ

ನೀವು ಸಂವಿಧಾನ ಪಾಲಕರಾಗಿದ್ದರೆ ಶ್ರೀರಾಮಮಂದಿರ ನಿರ್ಮಾಣ ಬಳಿಕ ಸ್ವಾತಂತ್ರ್ಯ ಬಂದಿದೆ ಎಂದು ಹೇಳಿಕೆ ನೀಡಿದ್ದ ಮೋಹನ್ ಭಾಗವತ್ ಅವರ ಮೇಲೆ ಕ್ರಮ ಜರುಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಸವಾಲು ಹಾಕಿದ್ದಾರೆ.

ಬೆಂಗಳೂರಿನ ಬ್ರಾಹ್ಮಣ ಮಹಾ ಸಮ್ಮೇಳನಕ್ಕೆ ಮೈಸೂರಿನಿಂದ 5 ಸಾವಿರಕ್ಕೂ ಹೆಚ್ಚು ವಿಪ್ರರು ಭಾಗಿ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.18 ಹಾಗೂ 19 ರಂದು ಬ್ರಾಹ್ಮಣ ಮಹಾ ಸಮ್ಮೇಳನ ಜರಗಲಿದ್ದು, ಮೈಸೂರು ಜಿಲ್ಲೆಯಿಂದ ಸುಮಾರು 5 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ನಗರಪಾಲಿಕೆ ಮಾಜಿ ಸದಸ್ಯ ಮ.ವಿ.ರಾಮಪ್ರಸಾದ್ ಹೇಳಿದರು.

  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 415
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved