• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೈನುಗಾರಿಕೆಯಿಂದಲೇ ಬದುಕು ಕಟ್ಟಿಕೊಂಡಿರುವ ರೈತ ಕುಟುಂಬ
ಅರ್ಧ ಎಕರೆಯಲ್ಲಿ ಕೋಳಿ ಫಾರಂಗೆ ಬೇಕಾದ ಶೆಡ್‌ ನಿರ್ಮಿಸಿ, ಭೋಗ್ಯಕ್ಕೆ ಹಾಕಿದರು. ಅದರಿಂದ ಮಾಸಿಕ ಮೂರು ಸಾವಿರ ರು. ಬರುತ್ತದೆ. ಇನ್ನರ್ಧ ಎಕರೆಯಲ್ಲಿ ಜಾನುವಾರುಗಳಿಗೆ ಬೇಕಾದ ಹಸಿರು ಮೇವು, ಫಾರಂ ಹುಲ್ಲು, ಜೋಳ ಬೆಳೆಯತೊಡಗಿದರು.
ಬುದ್ಧರ ಅಹಿಂಸಾತ್ಮಕ ಮಾರ್ಗ ಪ್ರಸ್ತುತ ಅವಶ್ಯ: ಜೀತೇಂದ್ರ ಕೆ. ತಳವಾರ
ಇಂದು ವಿಶ್ವದ ಅನೇಕ ರಾಷ್ಟ್ರಗಳು ಬುದ್ಧರ ಶಾಂತಿಯ ಸಂದೇಶವನ್ನು ಅನುಸರಿಸುತ್ತಿರುವುದರಿಂದ ಅಲ್ಲಿನ ನೆಮ್ಮದಿಯಿಂದ ಬದುಕುವಂತಾಗಿದೆ. ಇದು ಎಲ್ಲಾ ದೇಶಗಳಲ್ಲೂ ಅನುಸರಣೆಯಾದಾಗ ಮಾತ್ರ ಯುದ್ಧ ಕೊನೆಗಾಣಲು ಸಾಧ್ಯ. ಡಾ. ಅಂಬೇಡ್ಕರ್ ಅವರು ಕೂಡ ಬುದ್ಧರ ಮಾರ್ಗವನ್ನು ಅನುಸರಿಸಿ ಶಾಂತಿಯುತ ಹೋರಾಟದ ಮೂಲಕವೇ ಜನರಿಗೆ ಹಕ್ಕುಗಳನ್ನು ತಂದು ಕೊಡಲು ಶ್ರಮಿಸಿದರು.
ಆರ್ಥಿಕ ಸಮಾನತೆಗಾಗಿ ಗ್ಯಾರಂಟಿ ಯೋಜನೆಗಳು ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ನ್ಯಾ.ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಿ ಸಮೀಕ್ಷೆ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯಬೇಕು. ಜನರು ಅಭಿವೃದ್ದಿ ಹೊಂದಲು ಆರ್ಥಿಕವಾಗಿ ಸಭಲರಾಗಲು ಶಿಕ್ಷಣ ಅತಿ ಮುಖ್ಯ. ನಾವೆಲ್ಲರೂ ಮನುಷ್ಯರಾಗಿ ಬದುಕಬೇಕು. ಆಗ ನಾವು ಬುದ್ಧ ಬಸವ ಅಂಬೇಡ್ಕರ್ ಗಾಂಧಿ ಅವರಿಗೆ ಗೌರವ ನೀಡಿದಂತೆ ಆಗುತ್ತದೆ.
ಜಗತ್ತಿಗೆ ಸತ್ಯದ ಮಾರ್ಗದರ್ಶಕ ಬುದ್ಧ: ಮಾಜಿ ಶಾಸಕ ಎಂ.ಕೆ.ಸೋಮಶೇಖರ್
ಯಾವ ಮನು ಸಂಸ್ಕೃತಿಯನ್ನು ಹರಡಬೇಕು, ನಮ್ಮದೇ ಆಡಳಿತ ನಡೆಯಬೇಕು ಎನ್ನುವವರೇ ಸುಳ್ಳನ್ನೇ ಈ ಪ್ರಪಂಚದ ತುಂಬೆಲ್ಲ ಹರಡಿದ್ದಾರೆ. ಇವತ್ತಿಗೂ ಸುಳ್ಳೇ ನಮ್ಮನ್ನೆಲ್ಲ ಸುತ್ತುವರೆದು ಆವರಿಸಿಕೊಂಡಿದೆ. ಹೀಗಾಗಿ ಸತ್ಯವನ್ನು ನಾವು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಆ ಸತ್ಯವನ್ನು ಅರ್ಥ ಮಾಡಿಕೊಂಡಂತಹ ಚೀನಾ, ಜಪಾನ್ ಇನ್ನಿತರ ದೇಶಗಳು ಎತ್ತರಕ್ಕೆ ಬೆಳೆದು ನಿಂತಿವೆ.
ಜಯಂತಿ ಆಚರಣೆಗೆಗಿಂತ ಬಸವಣ್ಣನವರ ತತ್ವಾದರ್ಶಗಳ ಪಾಲನೆ ಮಖ್ಯ: ವಾಟಾಳು ಶ್ರೀ
ಬಸವ ಜಯಂತಿ ಮೆರವಣಿಗೆ, ದಾಸೋಹಕ್ಕೆ ಸೀಮಿತವಾಗಬಾರದು. ಹನ್ನೇರಡನೆ ಶತಮಾನದಲ್ಲಿ ಬಸವಾದಿ ಶರಣರು ಹೇಳಿದ ಮಾತುಗಳು ಇಂದಿಗೂ ಪ್ರಸ್ತುತವಾಗಿದೆ. ಆದ್ದರಿಂದ ಅವುಗಳ ಬಗ್ಗೆ ಹಳ್ಳಿ ಹಳ್ಳಿಗಳಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕು.
ವೈಭೋಗದ ಜೀವನ ತ್ಯಾಗ ಮಾಡಿ ಇಡೀ ಜಗತ್ತಿಗೆ ಬೆಳಕು ನೀಡಿದ ಬುದ್ಧ: ಟಿ.ಎಸ್.ಶ್ರೀವತ್ಸ
ಬುದ್ಧ ಈ ಜಗತ್ತಿನ ಬೆಳಕು. ನಾವು ಕೆಲವೇ ಕೆಲವು ದಾರ್ಶನಿಕರ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಪಾಲನೆ ಮಾಡಿಕೊಳ್ಳುತ್ತಾ ಅವರ ಜಯಂತಿಗಳನ್ನು ಆಚರಣೆ ಮಾಡುತ್ತಿದ್ದೇವೆ. ಬುದ್ಧ 70- 80 ತಲೆಮಾರುಗಳಿಂದ ಇಡೀ ಜಗತ್ತಿಗೆ ಗೊತ್ತಿದ್ದಾರೆ. ಅಂತಹ ಮಹಾನ್ ವ್ಯಕ್ತಿ ನಮ್ಮ ಎಲ್ಲರಿಗೂ ತಿಳಿದಿದ್ದಾರೆ. ಅವರ ಆದರ್ಶಗಳು ನಮ್ಮೆಲ್ಲರಿಗೂ ಆದರ್ಶವಾಗಬೇಕು.
ಸಮಾಜಕ್ಕೆ ಅರ್ಪಿಸಿಕೊಂಡವರನ್ನು ಜನ ಮರೆಯುವುದಿಲ್ಲ
ಕೇವಲ ಸಂಸಾರಕ್ಕೆ ಸೀಮಿತರಾದವರನ್ನು ಯಾರೂ ನೆನಪಿಸಿಕೊಳ್ಳುವುದಿಲ್ಲ. ಕೆಲವರು ಸಾಧಕರಿರುತ್ತಾರೆ. ಮತ್ತೆ ಕೆಲವರು ಸಮಯ ಸಾಧಕರು ಇರುತ್ತಾರೆ.
ಜಾತಿಯ ಬಗ್ಗೆ ಪ್ರೀತಿ ಇರಲಿ, ಜಾತಿವಾದಿಯಾಗುವುದು ಬೇಡ
ಶಾಸಕರಾಗುವುದೇ ಎಲ್ಲರಿಗೂ ಸೇವೆ ಸಲ್ಲಿಸಲು. ರಾಜಕಾರಣ ಬಹಳ ಕಷ್ಟವಿದೆ. ನಾನು ಸುಖದಲ್ಲಿ ಇದ್ದೆ ಎಂದು ಭಾವಿಸಿದ್ದಾರೆ.
ಕಾಮನ್ ಪುಟಕ್ಕೆಸೈನಿಕರ ಕಟೌಟಿಗೆ ಈಡುಗಾಯಿ ಹೊಡೆದು ವಾಟಾಳ್
ಯೋಧರ ಹೋರಾಟ ಅಗಾಧವಾದದ್ದು, ಕೇಂದ್ರ ಸರ್ಕಾರ, ವಿರೋಧ ಪಕ್ಷ ಒಂದೇ ಧ್ವನಿಯಲ್ಲಿ ಇದ್ದಾರೆ
ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಪ್ರಜಾಪ್ರಭುತ್ವ ಗಟ್ಟಿಯಾಗಿದೆ
ಹಲವು ಧರ್ಮ, ರೀತಿ ನೀತಿ, ಜಾತಿಗಳನ್ನು ಹೊಂದಿದ ಭಾರತವನ್ನು ಒಂದು ದೇಶವಾಗಿ ಒಗ್ಗೂಡಿಸುವುದು ಕಷ್ಟದಾಯಕ ಕಾರ್ಯ
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 504
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved