• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಳ್ಳುಗಾಡಿ ವ್ಯಾಪಾರಸ್ಥರಿಗೆ ಕೊಡೆ ವಿತರಣೆ
ತರಕಾರಿ ವ್ಯಾಪಾರಿಗಳು, ಹೂವಿನ ವ್ಯಾಪಾರಿಗಳು, ಹಣ್ಣು ಹಾಗೂ ಎಳೆನೀರು ಮಾರಾಟಗಾರರಿಗೆ ವಿತರಿಸಲಾಯಿತು
ಬಹುರೂಪಿ- ದೃಶ್ಯಕಲಾ ಪ್ರದರ್ಶನ ಉದ್ಘಾಟನೆ
ಕಲಾಮಂದಿರದ ಆವರಣದಲ್ಲಿ ಪುತ್ತೂರಿನ ನವೀನ್ ಕುಮಾರ್ ಅವರ ಕ್ಯಾಮರಾ ಕಣ್ಣಲ್ಲಿ ಸೆರೆಯಾದ ಛಾಯಾಚಿತ್ರಗಳು ಮತ್ತು ರಂಗಾಯಣ ನಾಟಕಗಳ ಭಿತ್ತಿಚಿತ್ರಗಳ ಪ್ರದರ್ಶನ ಆಯೋಜಿಸಲಾಗಿದೆ
ಸಚಿವ ವೆಂಕಟೇಶ್ ಮನೆಗೆ ಮುತ್ತಿಗೆ ಯತ್ನ
ಹಸುವಿನ ಕೆಚ್ಚಲು ಕೊಯ್ದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ ಅವರು, ಚೀಲದಲ್ಲಿ ಸಗಣಿ ತುಂಬಿಕೊಂಡು ಉದ್ಯಾನವನದ ಮುಂಭಾಗವಿರುವ ಸಚಿವರ ಮನೆಯ ಕಡೆಗೆ ಧಾವಿಸಿದರು.
ಕಲೆ ಎಲ್ಲವನ್ನೂ ಮೀರಿದ್ದು, ಅದರ ಮೂಲಕ ಧ್ವನಿ ಎತ್ತಬೇಕು
ಬಿಡುಗಡೆ, ಸ್ವಾತಂತ್ರ್ಯ ಇನ್ನೊಬ್ಬರಿಂದ ಕಸಿಯುವುದಲ್ಲ. ಸಮಾಜ, ವ್ಯವಸ್ಥೆ ಹಾಕಿರುವ ಕಡಿವಾಣ, ಬಂಧನ, ಜಾತಿ– ಮತ ಸಂಕೋಲೆಗಳಿಂದ ಬಿಡುಗಡೆ ಪಡೆಯಬೇಕೆಂದರೆ ಮೊದಲು ಸ್ವತಃ ಪ್ರಶ್ನಿಸಿಕೊಳ್ಳಬೇಕು
ಸಾಮಾಜಿಕ ನ್ಯಾಯ ನಮ್ಮಿಂದ ಕಿತ್ತುಕೊಂಡಾಗಲಷ್ಟೇ ಅದರ ಬೆಲೆ ಗೊತ್ತಾಗುತ್ತದೆ
ಸಮಾಜದಲ್ಲಿ ಏನಾಗುತ್ತಿದೆ ಎಂಬುದು ಜನರಿಗೆ ಅರ್ಥವಾಗುವುದಿಲ್ಲ. ಕೆಟ್ಟದ್ದು ನಡೆಯುತ್ತಿದ್ದರೂ ಅದನ್ನು ಸ್ವೀಕರಿಸುತ್ತಿದ್ದಾರೆ.
ಸಿದ್ದಲಿಂಗಪುರದಲ್ಲಿ ಸಂಕ್ರಾಂತಿ ಸಂಭ್ರಮ- ಕಿಚ್ಚು ಹಾಯ್ದ ರಾಸುಗಳು
ರಸ್ತೆಗಳ ನಡುವೆ ಬೈಹಲ್ಲು, ಒಣಗಿದ ತೆಂಗಿನ ಗರಿಗಳನ್ನು ರಾಶಿ ಹಾಕಿ ಬೆಂಕಿ ಹಚ್ಚಿದರು.
17 ರಂದು ಗಾಂಧಿ ಸದ್ಭಾವನಾ ಪ್ರಶಸ್ತಿ ಪ್ರದಾನ, ಭಸ್ಮಾಸುರ ಪ್ರಸಂಗ ಮಕ್ಕಳ ನಾಟಕ ಪ್ರದರ್ಶನ
ಅದಮ್ಯ ರಂಗಶಾಲೆ, ಸ್ಪಂದನ ಸಾಂಸ್ಕೃತಿಕ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಸದ್ಭಾವನಾ ಪ್ರಶಸ್ತಿ ಪ್ರದಾನ ಹಾಗೂ ಭಸ್ಮಾಸುರ ಪ್ರಸಂಗ ಮಕ್ಕಳ ನಾಟಕ ಪ್ರದರ್ಶನ ಸಮಾರಂಭವು ಜ.17ರ ಸಂಜೆ 5ಕ್ಕೆ ವಿಜಯನಗರದ ಒಂದನೇ ಹಂತದಲ್ಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ.
ಮೈಸೂರು ವಿವಿ ಒಂದು ಸೆಮಿಸ್ಟರ್ ಪರೀಕ್ಷಾ ಶುಲ್ಕ 3300 ರು. ಹೆಚ್ಚಳ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು ವಿವಿಗೆ ವಿವಿಧ ಜಿಲ್ಲೆ, ರಾಜ್ಯಗಳಿಂದ ಎಷ್ಟೋ ಬಡ, ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಹಲವು ಕನಸುಗಳನ್ನು ಹೊತ್ತು ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುತ್ತಾರೆ. ಆದರೆ, ವಿವಿ ತನ್ನ ವ್ಯಾಪಾರಿ ಧೋರಣೆಯಿಂದಾಗಿ ಪ್ರತಿ ವರ್ಷ ಶೇ.10 ಪರೀಕ್ಷಾ ಶುಲ್ಕ ಹೆಚ್ಚುಸುತ್ತಿರುವುದರಿಂದ ಪ್ರಸ್ತುತ ಮತ್ತು ಭವಿಷ್ಯದಲ್ಲಿ ಉನ್ನತ ಶಿಕ್ಷಣದಿಂದ ಬಡ ವಿದ್ಯಾರ್ಥಿಗಳು ದೂರ ಉಳಿಯುವುದರಲ್ಲಿ ಯಾವುದೇ ಸಂದೇಹವಿಲ್ಲ.
ಜಗನ್ಸಿಂಗ್ ದಲ್ಲೇವಾಲ ರಕ್ಷಣೆ ನೀಡಲು ಆಗ್ರಹಿಸಿ ಪ್ರತಿಭಟನೆ
ಐತಿಹಾಸಿಕ ರೈತ ಆಂದೋಲನದ ವೇಳೆ ನೀಡಿದ್ದ ಲಿಖಿತ ಭರವಸೆ ಈಡೇರಿಸುವಂತೆ ಆಗ್ರಹಿಸಿ ಕಳೆದ 48 ದಿನಗಳಿಂದಲೂ ಅಮರಣಾಂತ ಉಪವಾಸ ಕೈಗೊಂಡಿರುವ ರೈತ ನಾಯಕ ಜಗನ್ಸಿಂಗ್ ದಲೈವಾಲ ಅವರ ಪ್ರಾಣ ರಕ್ಷಣೆಗೆ ಮುಂದಾಗಬೇಕು.
ಚುಂಚನಕಟ್ಟೆ ದೇವಾಲಯದಲ್ಲಿ ವಿಜೃಂಭಣೆಯ ಸೀತಾ ಕಲ್ಯಾಣೋತ್ಸವ
ವಿದ್ವಾನ್ ವಿಜಯಕುಮಾರ್ ಹಿರಿಯ ಅಗಮಿಕ ಪಂಡಿತ್ ನೇತೃತ್ವದ ಅಗಮಿಕ ಅರ್ಚಕರೊಂದಿಗೆ ತಡ ರಾತ್ರಿ ಉತ್ಸವ ಮೂರ್ತಿಗಳಿಗೆ ವಧು-ವರರಂತೆ ಚಿನ್ನಾಭರಣದ ಕವಚ ತೊಟ್ಟು. ಹಲವು ಬಗೆಯ ಹೂ ಗಳಿಂದ ಶೃಂಗರಿಸಲಾಗಿತ್ತು. ಧಾರ್ಮಿಕ ಪೂಜಾ ಕೈಂ ಕಾರ್ಯಗಳೊಂದಿಗೆ ಶಾಸ್ತ್ರೋಕ್ತವಾಗಿ ನಡೆಸಿದ ಅರ್ಚಕರು ಮೊದಲಿಗೆ ಸಂಕಲ್ಪ ಸೇವೆ ನೆರವೇರಿಸಿದರು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 415
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved