ಕನ್ನಡಕ್ಕೆ ಸ್ವಾಯತ್ತತೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ಸಂಸದೀಯ ಸಮಿತಿ ಅಧ್ಯಕ್ಷ ಶ್ರೀರಂಗ್ ಅಪ್ಪ ಚಂದು ಬರ್ನೆ ಅವರಿಗೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಸಲ್ಲಿಸಿದರು.