• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣನವರ ತತ್ವ ಅಳವಡಿಸಿಕೊಳ್ಳೋಣಅದ್ದೂರಿಯಾಗಿ ಬಸವ ಜಯಂತಿ ಆಚರಣೆ
ವಿಶ್ವಗುರು ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಬಡತನ ಇರುವುದಿಲ್ಲ
ಸಮಾಜ ಸೇವಾ ಕಾರ್ಯದೊಂದಿಗೆ ಶ್ರೀ ಶಿವಾನಂದಪುರಿ ಸ್ವಾಮೀಜಿ ಹುಟ್ಟುಹಬ್ಬ ಆಚರಣೆ
ಶ್ರೀ ಶಿವಾನಂದ ಪುರಿ ಸ್ವಾಮೀಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು, ಜೊತೆಗೆ ಸ್ವಾಮೀಜಿ ಅವರ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಿದರು
ಉತ್ತಮ ಫಸಲಿಗಾಗಿ ಮಣ್ಣು ಪರೀಕ್ಷೆ, ಭೂಮಿ ಸಿದ್ಧತೆ, ಉತ್ತಮ ತಳಿಗಳ ಆಯ್ಕೆ ಮಡಿಕೊಳ್ಳಿ
ರೋಗ ನಿರೋಧಕ ತಳಿಗಳನ್ನು ಆಯ್ಕೆ ಮಾಡಿ ಬಿತ್ತನೆ ಮಾಡುವ ಮುಂಚೆ ಬೀಜೋಪಚಾರವನ್ನು ಮಾಡಬೇಕು,
ಸಾರ್ವತ್ರಿಕ ಪಿಂಚಣಿ ಪಡೆಯಲು ಚಳವಳಿ ಅಗತ್ಯ
ಮೈಸೂರು: ಭಾರತದ ಆರ್ಥಿಕತೆಯ ಗಾತ್ರಕ್ಕೂ ಇಲ್ಲಿನ ಜನಜೀವನ ವೃದ್ಧಿಗೂ ಸಂಬಂಧ ಇಲ್ಲ ಎಂದು ಟಾಟಾ ಇನ್ಸ್‌ ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್‌ (ಟಿಐಎಸ್ಎಸ್) ಪ್ರಾಧ್ಯಾಪಕ ಡಾ.ಆರ್.ರಾಮಕುಮಾರ್ ತಿಳಿಸಿದರು.
ಅತೀ ಶೀಘ್ರದಲ್ಲೆ ರೈತ ಮುಖಂಡರ ಸಭೆ
ಭೇರ್ಯ: ಕಾವೇರಿ ಕಣಿವೆಯ ನದಿಗಳ ಮೈದುಂಬಿ ಹರಿಯುತ್ತಿದ್ದು, ಅತೀ ಶೀಘ್ರದಲ್ಲಿ ರೈತ ಮುಖಂಡರ ಸಭೆ ಕರೆದು, ಬಿತ್ತನೆ ಬೀಜ, ರಸಗೊಬ್ಬರ, ನಾಲೆಗಳಿಗೆ ನೀರು ಹರಿಸಲು ಚರ್ಚಿಸಲಾಗುವುದು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.
ಸರ್ಕಾರದಿಂದ ಹಿಂದೂಗಳನ್ನು ಹತ್ತಿಕ್ಕುವ ಯತ್ನ
ಮೈಸೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳನ್ನು ಹತ್ತಿಕ್ಕುವ ಯತ್ನ ನಡೆಯುತ್ತಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಆರೋಪಿಸಿದರು.
ಕಮಲಹಾಸನ್ ಹೇಳಿಕೆ ಖಂಡಿಸಿ ವಾಟಾಳ್ ಪ್ರತಿಭಟನೆ
ಮೈಸೂರು: ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಗರದ ಹಾರ್ಡಿಂಜ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಸಮುದಾಯದ ಏಳಿಗೆಗೆ ಡಿ. ನಾಗರಾಜು ಸೇವೆ ಸ್ಮರಣೀಯ
ಮೈಸೂರು: ಸಮುದಾಯಕ್ಕೆ ಡಿ. ನಾಗರಾಜು ಸಂಘದ ಖಜಾಂಚಿಯಾಗಿ, ಆಂತರಿಕ ಲೆಕ್ಕಪರಿಶೋಧಕರಾಗಿ ಸಲ್ಲಿಸಿರುವ ಸೇವೆ ಅತ್ಯಂತ ಸ್ಮರಣೀಯವಾದದ್ದು ಎಂದು ಮೈಲ್ಯಾಕ್‌ ಮಾಜಿ ಅಧ್ಯಕ್ಷ ಎಚ್.ಎ. ವೆಂಕಟೇಶ್ ಅವರು ಸ್ಮರಿಸಿದರು.
ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ವಾಯತ್ತೆ ನೀಡುವಂತೆ ಯದುವೀರ್‌ ಒಡೆಯರ್‌ ಮನವಿ

  ಕನ್ನಡಕ್ಕೆ  ಸ್ವಾಯತ್ತತೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿ ಸಂಸದೀಯ ಸಮಿತಿ ಅಧ್ಯಕ್ಷ ಶ್ರೀರಂಗ್‌ ಅಪ್ಪ ಚಂದು ಬರ್ನೆ ಅವರಿಗೆ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ ಸಲ್ಲಿಸಿದರು.

ಶಿಕ್ಷಣದಿಂದ ಮಾತ್ರ ಬದಲಾವಣೆ ತರಲು ಸಾಧ್ಯ
ಮೈಸೂರು: ಬುಡಕಟ್ಟು ಜನಾಂಗದಲ್ಲಿ ಬದಲಾವಣೆ ಕಾಣಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಚಾಮರಾಜನಗರ ವಿವಿ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ತಿಳಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 446
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved