• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಧಾನಿಯಲ್ಲಿ ಕನ್ನಡ ಉಳಿವು ಸವಾಲಾಗಿದೆ: ಪ್ರೊ.ಎಂ.ಜಿ. ಮಂಜುನಾಥ್ ಕಳವಳ
ಕನ್ನಡ, ಕನ್ನಡಿಗ, ಕರ್ನಾಟಕ ವಿಷಯಕ್ಕೆ ಸಂಬಂಧಿಸಿದಂತೆ ಪೂರಕ ಕಾರ್ಯಕ್ರಮ ಹಾಗೂ ಹೋರಾಟಗಳನ್ನು ರೂಪಿಸಿಕೊಂಡು ಬಂದು ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆಯನ್ನು ಸದಾ ಜೀವಂತವಾಗಿರುವ ಕಾರ್ಯಕ್ರಮವನ್ನು ಪರಿಷತ್ತು ಶತಮಾನದಿಂದ ಮಾಡುತ್ತಾ ಬಂದಿದೆ. ಪುಸ್ತಕ ಪ್ರಕಟಣೆ, ಸಮ್ಮೇಳನ, ಕಾರ್ಯಾಗಾರ, ವಿಚಾರ ಸಂಕಿರಣ ಮುಂತಾದ ಕಾರ್ಯ ಚಟುವಟಿಕೆಗಳು ಪರಿಷತ್ತಿನ ಜೀವಾಳವಾಗಿವೆ .
ಗಾಯತ್ರಿ ವಿಪ್ರ ಸಂಘದಿಂದ ಆಚಾರ್ಯತ್ರಯರ ಜಯಂತಿ
ಹಲವಾರು ಪ್ರಶಸ್ತಿ ಪುರಸ್ಕೃತ ನಾಗರಾಜ್ ಬೈರಿ, ಎಕೆಬಿಎಂಎಸ್‌ ಪದಾಧಿಕಾರಿಗಳಾಗಿ ಆಯ್ಕೆಯಾದ ಶ್ರೀಕಂಠಕುಮಾರ್, ನವೀನಕುಮಾರ್, ಡಿ.ಟಿ. ಪ್ರಕಾಶ್, ಡಾ. ಲಕ್ಷ್ಮಿ ಅವರನ್ನು ಸನ್ಮಾನಿಸಲಾಯಿತು.
ಜ್ಞಾನದ ಜೊತೆ ಭಾಷಾಭಿಮಾನವನ್ನೂ ಗಳಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಉಪವಿಭಾಗಾಧಿಕಾರಿ ಎಚ್.ಬಿ.ವಿಜಯಕುಮಾರ್ ಸಲಹೆ
ಕರ್ನಾಟಕತ್ವ ಎಂದರೆ ಕೇವಲ ಭಾಷಾಭಿಮಾನ, ನಾಡಿನ ಮೇಲಿನ ಅಭಿಮಾನ ಮಾತ್ರವಲ್ಲ, ಅದು ಇದೆಲ್ಲವನ್ನೂ ಒಳಗೊಂಡ ಪರಿಶುದ್ಧ ಭಾವನೆ. ತಾಯಿಯ ಕುರಿತು ನಾವು ಎಂದಿಗೂ ಕೀಳಾಗಿ ಕಾಣುವುದಿಲ್ಲ. ಹಾಗಾಗಿಯೇ ತಾಯಿಭಾಷೆ ಎನ್ನುತ್ತೇವೆ.
ದೇಶದ ಬೆನ್ನೆಲುಬು ರೈತರಿಗೆ ತಲುಪಬೇಕಾದ ಸವಲತ್ತನ್ನು ಒದಗಿಸಿ: ಎಡಿಸಿ ಡಾ.ಪಿ. ಶಿವರಾಜು ಸೂಚನೆ
ರೈತರ ಮಕ್ಕಳಿಗೆ ಶಿಕ್ಷಣ ಒದಗಿಸುವಲ್ಲಿ ಸಹಕಾರ ನೀಡಬೇಕು. ಅಲ್ಲದೆ ಆಕಸ್ಮಿಕ ಬಣವೆ ನಷ್ಟ, ಹಾವು ಕಡಿತದ ಪ್ರಕರಣಗಳು ಇತ್ಯಾದಿ ಪ್ರಕರಣಗಳಲ್ಲಿಯೂ ರೈತರಿಗೆ ಸಹಾಯ ನೀಡಬೇಕೆಂದು ಮತ್ತು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದೆಂದು ಸೂಕ್ತ ನಿರ್ದೇಶನ ನೀಡಿದರು.
ಪ. ಜಾತಿ ಮತ್ತು ಪಂಗಡಗಳು ಇರುವ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸಚಿವ ಕೆ. ವೆಂಕಟೇಶ್
ಪ. ಜಾತಿ, ಪಂಗಡದ ಜನರಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಜೊತೆಗೆ ಅವರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಸೂಕ್ತ ಪರಿಹಾರವನ್ನು ಸಹ ನೀಡಲಾಗುವುದು ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಇವರು ಸದುಪಯೋಗಪಡಿಸಿಕೊಳ್ಳಬೇಕು .
ದೃಶ್ಯಗಳನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುವ ಸಾಮರ್ಥ್ಯ ಬರಹಗಾರನಿಗೆ ಇರಬೇಕು: ಚಿತ್ರ ಸಾಹಿತಿ ಕವಿರಾಜ್
ಸಿನಿಮಾಗಳಲ್ಲಿ ಪಾತ್ರಗಳು ಪ್ರೇಕ್ಷಕನ ಕಣ್ಣ ಮುಂದೆ ಇರುವುದರಿಂದ ಅಲ್ಲಿನ ವಿಚಾರಗಳು ಸರಳವಾಗಿ ತಲುಪುತ್ತದೆ. ಆದರೆ, ಪುಸ್ತಕದಲ್ಲಿ ಈ ಅವಕಾಶ ಇಲ್ಲ. ಓದುಗನಿಗೆ ಸನ್ನಿವೇಶವನ್ನು ಕಣ್ಣಿಗೆ ಕಟ್ಟುವಂತೆ ವಿವರಿಸುವಂತಹ ಸಾಮರ್ಥ್ಯವನ್ನು ಬರಹಗಾರ ಹೊಂದಿರಬೇಕು.
'ಬಿಜೆಪಿಯೇತರ ಸರ್ಕಾರದ ರಾಜ್ಯಗಳಲ್ಲಿ ಪಾಕಿಸ್ತಾನಿಯರನ್ನು ಗುರುತಿಸಿ ಹೊರ ಹಾಕಿ'

 ಪ್ರಧಾನಿ ಮೋದಿಯವರು ಉಗ್ರರನ್ನು ಸದೆಬಡಿಯುವ ಕೆಲಸ ಮಾಡುತ್ತಿದ್ದು, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವ ಕೆಲಸ ಮಾಡುತ್ತಿದ್ದಾರೆ  .

ಪರಿಶಿಷ್ಟ ಜಾತಿ ಒಳ ಮೀಸಲಾತಿಗಾಗಿ ಸಮೀಕ್ಷೆ ಆರಂಭ
ಹಲವು ದಿನಗಳಿಂದ ಕುತೂಹಲ ಕೆರಳಿಸಿದ್ದ ಒಳ ಮೀಸಲಾತಿ ಸಮೀಕ್ಷೆಗೆ ಸೋಮವಾರ ವಿದ್ಯುಕ್ತ ಚಾಲನೆ ದೊರೆತಿದೆ. ನಗರ ಮತ್ತು ಜಿಲ್ಲಾದ್ಯಂತ ಗಣತಿದಾರರು ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿದರು.
ಕೃಷಿಗೆ ಪ್ರಕೃತಿಯೇ ಗುರು: ಕೃಷಿ ತಜ್ಞ ಡಾ. ಹಾಲತಿ ಸೋಮಶೇಖರ
ರಾಷ್ಟ್ರದ ಅಭಿವೃದ್ಧಿಯಲ್ಲಿ ರೈತರ ಕೊಡುಗೆ ಅಪಾರ. ಕೃಷಿ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ರೀತಿಯ ಸಾಲ ಸೌಲಭ್ಯಗಳನ್ನು ಒದಗಿಸುತ್ತಿವೆ. ಅದರ ಬಗ್ಗೆ ಸರಿಯಾದ ತಿಳುವಳಿಕೆ ಹೊಂದಿ ರೈತಭಾಂದವರು ಸದುಪಯೋಗಪಡಿಸಿಕೊಳ್ಳಬೇಕು.
ಹಲಸು ಆಹಾರ ಸಂಸ್ಕೃತಿಯ ರಾಯಭಾರಿ: ಅಕ್ಷತಾ ಪಾಂಡವಪುರ
ಹಲಸಿನ ಹಣ್ಣಿನ ತೊಳೆ ತಿನ್ನುವ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿದ್ದರು. 50 ಸೆಕೆಂಡಿನಲ್ಲಿ 20 ಹಲಸಿನ ತೊಳೆ ತಿನ್ನುವ ಸ್ಪರ್ಧೆ ಏಡಿಸಲಾಗಿತ್ತು. ಕೆ.ಸಿ. ಸೋಮೇಶ್ 45 ಸೆಕೆಂಡಿನಲ್ಲಿ 15 ಹಲಸಿನ ತೊಳೆ ತಿಂದು ಪ್ರಥಮ ಸ್ಥಾನ ಗಳಿಸಿದರು. ಎಸ್‌.ಡಿ. ಮೋಹನ್ ಕುಮಾರ್ ದ್ವಿತೀಯ ಬಹುಮಾನ ಗಳಿಸಿದರು. ಮಹಿಳೆಯರ ವಿಭಾಗದಲ್ಲಿ‌ 1.30 ನಿಮಿಷದಲ್ಲಿ 15 ಹಲಸಿನ ತೊಳೆ ತಿಂದ ಸಹನಾ ಮೊದಲ ಬಹುಮಾನಗಳಿಸಿದರು. ಸುಷ್ಮಾ 2ನೇ ಬಹುಮಾನ ಗಳಿಸಿದರು.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 504
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved