• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್ ತಿದ್ದುಪಡಿ ಕಾಯ್ದೆ- 2025 ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ
ವಕ್ಫ್‌ ಅಲ್ಲಾಹುಗೆ ಸೇರಿದ್ದು, ಅದರ ಮಾರ್ಪಾಡು ಸ್ವೀಕಾರಾರ್ಹವಲ್ಲ, ಕರಾಳ ಕಾನೂನು ವಾಪಸ್‌ ಪಡೆಯಿರಿ,
.ಕಾಮನ್‌ ಪುಟಕ್ಕೆನಿತ್ಯಸಚಿವ ಕೆ.ವಿ. ಶಂಕರಗೌಡ ಸಮಾಜಸೇವಾ ಪ್ರಶಸ್ತಿಗೆ ಆಯ್ಕೆ ಮೇ. 6 ರಂದು ಕಿರು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ
ವಿವಿಧ ಕ್ಷೇತ್ರದ ಏಳು ಮಂದಿ ಸಾಧಕ ಗಣ್ಯರು ಆಯ್ಕೆಯಾಗಿದ್ದಾರೆ
ನಗರದ ವಿವಿಧೆಡೆ ಬಾಂಬ್‌ ಇರಿಸಿರುವುದು ಇ–ಮೇಲ್‌ ಬೆದರಿಕೆ; ಪರಿಶೀಲನೆ ಬಳಿಕ ಹುಸಿ ಬೆದರಿಕೆ ಎಂಬುದು ಸಾಬೀತು
ನಗರದ ವಿವಿಧೆಡೆ ಬಾಂಬ್ ಇರಿಸಿದ್ದು, 24 ಗಂಟೆಗಳಲ್ಲಿ ಸ್ಫೋಟಿಸಲಿದೆ ಎಂದು ನಗರ ಪೊಲೀಸ್ ಆಯುಕ್ತರ ಅಧಿಕೃತ ಇಮೇಲ್ ಐಡಿಗೆ ಬೆದರಿಕೆ ಸಂದೇಶವು ಮಧ್ಯರಾತ್ರಿ ಬಂದಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ನಗರಾದ್ಯಂತ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಸರ್ಕಾರದ ರಕ್ಷಣೆಯ ನಂಬಿಕೆಯಿಂದಲೇ ಸುಹಾಸ್‌ ಹತ್ಯೆ : ಸಂಸದ ಬಿ.ವೈ. ರಾಘವೇಂದ್ರ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ ಪ್ರಕರಣದ ಆರೋಪಿಗಳ ಮೇಲಿನ ಮೊಕದ್ದಮೆ ಖುಲಾಸೆ ಆಯಿತು. ಇಂತಹ ವಿಶ್ವಾಸದ ಮೇಲೆ ಹತ್ಯೆ ನಡೆಯುತ್ತಿದೆ.
ಎಸಎಸ್ಎಲ್ ಸಿ ಫಲಿತಾಂಶ; ಮೈಸೂರು ಜಿಲ್ಲೆ 15 ಸ್ಥಾನಕ್ಕೆ ಕುಸಿತ
43 ಮಕ್ಕಳು 620ಕ್ಕಿಂತ ಹೆಚ್ಚು ಅಂಕ ಪಡೆದಿರುವುದು ವಿಶೇಷ. ನಗರದ ಮರಿಮಲ್ಲಪ್ಪ ಪ್ರೌಢಶಾಲೆಯ ಎಸ್‌. ಧನುಷ್‌ ಮತ್ತು ಭಾರತೀಯ ವಿದ್ಯಾಭವನದ ಆರ್‌. ತಾನ್ಯಾ ಅವರು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮರಾಗಿದ್ದಾರೆ.
ಹಿಂದೂ ಧರ್ಮದ ಪುನರುತ್ಥಾನಕ್ಕೆಆಚಾರ್ಯತ್ರಯರ ಕೊಡುಗೆ ಅಪಾರ: ಶಾಸಕ ಕೆ. ಹರೀಶ್ ಗೌಡ
ಹಿಂದೂ ಧರ್ಮದ ಪುನರುತ್ಥಾನಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಇಬ್ಬರು ಶ್ರೇಷ್ಠ ಆಚಾರ್ಯರ ಜಯಂತಿಯ ದಿನ. ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ ಶ್ರೀ ಶಂಕರಾಚಾರ್ಯ ಮತ್ತು ವಿಶಿಷ್ಟಾದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ ಶ್ರೀ ರಾಮಾನುಜಾಚಾರ್ಯರ ಜಯಂತಿಗಳು ಒಂದೇ ದಿನ ಆಚರಿಸುತ್ತಿರುವುದು ಸಂತಸ ತಂದಿದೆ.
ಜಯಪ್ರಕಾಶ್‌ ಹೆಗಡೆ ವರದಿ ರಾಜಕೀಯ ದಾಳವಾಗಿ ಬಳಕೆ: ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪ
ಈ ಸರ್ಕಾರದಲ್ಲಿ ನಾವು ಏನೇ ಮಾಡಿದರೂ ತಪ್ಪಿಸಿಕೊಳ್ಳಬಹುದು ಎಂಬ ನಂಬಿಕೆಯಿಂದ ಹೀಗೆ ಮಾಡುತ್ತಿದ್ದಾರೆ. ನೆನ್ನೆ ರಾತ್ರಿ ಆರು ಜನರ ಗುಂಪು ಹಲ್ಲೆ ನಡೆಸಿದೆ. ಪ್ರಮುಖ ವೃತ್ತದಲ್ಲಿ ಬರ್ಭರವಾಗಿ ಹತ್ಯೆ ಮಾಡಲಾಗಿದೆ.
ಆಚಾರ್ಯತ್ರಯರ ಸಂದೇಶ ಅನುಕರಣೀಯ: ಶಾಸಕ ಟಿ.ಎಸ್. ಶ್ರೀವತ್ಸ
ಶ್ರೀ ರಾಮಾನುಜರು 10ನೇ ಶತಮಾನದಲ್ಲಿ ವಿಶಿಷ್ಟಾದ್ವೈತ ಸಿದ್ದಾಂತದ ಮೂಲಕ ಕರ್ನಾಟಕದಲ್ಲೂ ಪ್ರಚಾರಪಡಿಸಿ ಸಾಮರಸ್ಯ ಸಾಮಿಜಿಕ ದೀಕ್ಷೆ ನೀಡಿ ಹಿಂದೂ ಧರ್ಮಕ್ಕೆ ಭದ್ರ ಬುನಾದಿ ಹಾಕಿದರು, ಕೆರೆತಣ್ಣೂರು, ಮೇಲುಕೋಟೆ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದರು.
ಕೌಶಲ್ಯಾಧಾರಿತ ಜ್ಞಾನ ಹೊಂದುವುದು ತುಂಬಾ ಅಗತ್ಯ: ಪ್ರಾಧ್ಯಾಪಕ ಡಾ.ಬಿ. ನಾಗರಾಜು ಅಭಿಪ್ರಾಯ
ಸಂಶೋಧನಾ ವಿದ್ಯಾರ್ಥಿಗಳು ವಾಣಿಜ್ಯಶಾಸ್ತ್ರದ ಅಗತ್ಯತೆ, ಲಭ್ಯವಿರುವ ಔದ್ಯೋಗಿಕ ಅವಕಾಶಗಳು ಹಾಗೂ ಜಾಗತಿಕ ಮಟ್ಟದಲ್ಲಿ ಎದುರಾಗುವ ಸವಾಲುಗಳನ್ನು ಅರಿತು ಬದಲಾದ ಸನ್ನಿವೇಶಕ್ಕನುಗುಣವಾಗಿ ಬೇಡಿಕೆ, ನೀಡಿಕೆ, ಉತ್ಪಾದನೆ, ಯಂತ್ರಗಳ ಬಳಕೆ ಹಾಗೂ ತಂತ್ರಾಂಶಗಳ ನಿರ್ವಹಣೆ ಸಕಾಲಿಕ ಜ್ಞಾನವನ್ನು ಹೊಂದಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವ್ಯವಹಾರ ನಿರ್ವಹಣೆ ಮಾಡುವ ಕೌಶಲ್ಯಾಧಾರಿತ ಜ್ಞಾನವನ್ನು ಹೊಂದುವುದು ತುಂಬಾ ಅಗತ್ಯವಾಗಿದೆ.
ಶಂಕರ ಜಯಂತಿಯ ಪ್ರಯುಕ್ತ ಶ್ರೀ ಶಂಕರ ರಥ ಮೆರವಣಿಗೆ
ಈ ಮೆರವಣಿಗೆಯಲ್ಲಿ ನಾದಸ್ವರ, ಮಂಗಳವಾದ್ಯ, ಅರ್ಚಕ ಪುರೋಹಿತರ ವೇದ ಬಳಗ, ಮಹಿಳಾ ಭಜನಾ ಮಂಡಳಿ ಸೇರಿದಂತೆ 100 ಹೆಚ್ಚು ಮಂದಿ ಚಾಮರಾಜಪುರಂ, ಲಕ್ಷ್ಮೀಪುರಂ, ಕೃಷ್ಣಮೂರ್ತಿಪುರಂ ಬಡಾವಣೆಯವರು ಭಾಗವಹಿಸಿದ್ದರು. ನಂತರ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 504
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved