ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಪಂಚಮುಖಿ ಗಣೇಶ ದೇವಾಲಯ ಬಳಿ ರಸ್ತೆ ವಿಸ್ತೃತೀಕರಣ ಮತ್ತು ರೆಸ್ಟ್ ಏರಿಯಾ ನಿರ್ಮಾಣದ 223 ಕೋಟಿ ರೂ. ಮೊತ್ತದ ಕಾಮಗಾರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ಮಾಜಿ ಸಂಸದ ಪ್ರತಾಪ ಸಿಂಹ ಅನುಮೋದನೆ ಪಡೆದಿದ್ದಾರೆ.