• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುವೆಂಪು ಕೇವಲ ಮಹಾ ಕವಿಯಲ್ಲ ದಾರ್ಶನಿಕರು
ಕುವೆಂಪು ಅವರ ಕೆಲವೊಂದು ಘೋಷವಾಕ್ಯಗಳನ್ನು ಹೆಕ್ಕಿ, ಪ್ರಸ್ತುತ ಸಂದರ್ಭಕ್ಕೆ ಹೊಲಿಕೆ ಮಾಡಿ, ಆ ರೀತಿ ಹೇಳಿದ್ದರು. ಈ ರೀತಿ ಹೇಳಿದ್ದರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ತಪ್ಪಾಗಿ ವ್ಯಾಖ್ಯಾನಿಸಲಾಗುತ್ತಿದೆ.
ಸಾಲಿಗ್ರಾಮದಲ್ಲಿ ಲೋಕಾಯುಕ್ತದಿಂದ ಸಾರ್ವಜನಿಕರ ಕುಂದು ಕೊರತೆ ಸಭೆ
ಅಧಿಕೃತವಾಗಿ 22 ದೂರುಗಳನ್ನು ನೋಂದಾವಣೆ ಮಾಡಿಕೊಂಡರೆ ಸುಮಾರು 20ಕ್ಕೂ ಹೆಚ್ಚು ದೂರುಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಮೂಲಕ ದೂರು ನೀಡಲು ಬಂದ ಸಾರ್ವಜನಿಕರ ಪ್ರಸಂಸೆಗೆ ಪಾತ್ರರಾದ ಲೋಕಾಯುಕ್ತರು,
ಸಾಧಕರ ಆದರ್ಶಗಳನ್ನು ಯುವ ಪೀಳಿಗೆ ಅಳವಡಿಸಿಕೊಳ್ಳಬೇಕು
ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಗಮನಿಸಿದರೆ ಅವರು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಸಂಮಯ ರೂಢಿಸಿಕೊಂಡಿರುವುದನ್ನು ಕಾಣುತ್ತೇವೆ.
ಗೋಡಂಬಿ ವ್ಯಾಪಾರೋದ್ಯಮದಲ್ಲಿ ನಷ್ಟವಿಲ್ಲ
ಪ್ರಪಂಚದಾದ್ಯಂತ ಎಲ್ಲಾ ದೇಶಗಳಲ್ಲೂ, ಎಲ್ಲಾ ಸಂದರ್ಭಗಳಲ್ಲೂ ಮನುಷ್ಯರು ಗೋಡಂಬಿ ಉಪಯೋಗಿಸುತ್ತಾರೆ.
ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ನಿರ್ಮಾಣದ ಉಳಿದ ಕಾಮಗಾರಿಗೆ ನಿತಿನ್ ಗಡ್ಕರಿ ಅನುಮೋದನೆ

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಪಂಚಮುಖಿ ಗಣೇಶ ದೇವಾಲಯ ಬಳಿ ರಸ್ತೆ ವಿಸ್ತೃತೀಕರಣ ಮತ್ತು ರೆಸ್ಟ್ ಏರಿಯಾ ನಿರ್ಮಾಣದ 223 ಕೋಟಿ ರೂ. ಮೊತ್ತದ ಕಾಮಗಾರಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ಮಾಜಿ ಸಂಸದ ಪ್ರತಾಪ ಸಿಂಹ ಅನುಮೋದನೆ ಪಡೆದಿದ್ದಾರೆ.

10 ರಂದು ಶ್ರೀ ಗುಂಜಾ ನರಸಿಂಹಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಾಶಿ ಪೂಜಾ ಮಹೋತ್ಸವ
ಬೆಳಗ್ಗೆ ವಸುಂಧರಾ ತಂಡದಿಂದ ಭರತ್ಯನಾಟ್ಯ, ಗಾಯನ ಹಾಗೂ ಲೋಕೇಶ್ ಅವರ ತಂಡದಿಂದ ನಾದಸ್ವರ, ಮಲ್ಲೇಶ್ ತಂಡದಿಂದ ಭಕ್ತಿ ಗೀತೆಗಳು
ಅಮಿತ್ ಶಾ ವಜಾಗೊಳಿಸಲು ಆದಿ ಕರ್ನಾಟಕ ಜನಾಂಗ ಪ್ರತಿಭಟನೆ
ಕೇಂದ್ರದ ಮಂತ್ರಿಗಳ ಅಸಹ್ಯ ನಡವಳಿಕೆ ಇದು ಬಿಜೆಪಿ ಕೆಡಕಿನ ಸೂಚನೆಯಾಗಿದೆ. ಇಂತಹ ಸಣ್ಣ ಮನುಷ್ಯ ಕ್ಯಾಬಿನೆಟ್ ನಲ್ಲಿ ಸಚಿವರಾಗಿ ಕರ್ತವ್ಯ ನಿರ್ವಹಿಸಲು ಯೋಗ್ಯರಾಗಿರುವುದಿಲ್ಲ,
ಕಲ್ಬೆಟ್ಟದ ಸಾಲುಮರದ ತಿಮ್ಮಕ್ಕ ಪಕ್ಷಿಧಾಮದಲ್ಲಿ ರಾಷ್ಟ್ರೀಯ ಪಕ್ಷಿ ದಿನಾಚರಣೆ
ವಿದ್ಯಾರ್ಥಿಗಳಿಗೆ ಜೀವ ವೈವಿಧ್ಯತೆಯಲ್ಲಿ ಪಕ್ಷಿಗಳ ಮಹತ್ವ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಫರ್ಧೆ
ಆಹಾರ ಸಾಮಗ್ರಿ, ಮನೆಯ ಕೀ ಹಸ್ತಾಂತರ
ನಾವು ಇದುವರೆಗೂ ಒತ್ತುವರಿ ಜಮೀನಿನಲ್ಲಿ ಜೀವಿಸುತ್ತಿದ್ದೆವು, ಜಮೀನಿನ ಮಾಲೀಕರ ಮೋಸದಿಂದಾಗಿ ನಮ್ಮ ಗುಡಿಸಲು ಕಳೆದುಕೊಂಡು ನೆಲೆ ಇಲ್ಲದೆ ರಸ್ತೆ ಬದಿಯಲ್ಲಿ ಜೀವನ ನಡೆಸುವಂತಾಗಿದೆ.
14 ರಿಂದ 19 ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ
2025ರ ಬುಹುರೂಪಿ ನಾಟಕೋತ್ಸವವನ್ನು ಬಿಡುಗಡೆ ಎಂಬ ಆಶಯದಡಿ ಸಂಘಟಿಸಲಾಗಿದ್ದು, ನಾಟಕಗಳು ಕೂಡ ವಿಮೋಚನೆ, ಸಾಮಾಜಿಕ ನ್ಯಾಯವನ್ನೇ ಪ್ರತಿಪಾದಿಸಲಿವೆ.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 415
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved