• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಿತ ತರಬೇತಿಯ ಉಪಯೋಗ ಮುಖ್ಯ: ಪಿ.ಎಸ್. ಉಮೇಶ್‌
ಸ್ವಯಂ ಉದ್ಯೋಗ ಆರಂಭಿಸುವವರಿಗೆ ಸರ್ಕಾರದಲ್ಲಿ ಹಲವಾರು ಯೋಜನೆಗಳಿವೆ. ಇಲ್ಲಿ ತರಬೇತಿ ಪಡೆದವರು ಯೋಜನೆಯನ್ನು ರೂಪಿಸಿ, ಸರ್ಕಾರದ ಧನಸಹಾಯವನ್ನು ಸಮಪರ್ಕಕವಾಗಿ ಬಳಸಿಕೊಳ್ಳಬೇಕು. ಕಲಿಕೆ ನಿರಂತರ. ಕಲಿತ ತರಬೇತಿಯ ಉಪಯೋಗ ಮುಖ್ಯ.
ಪಿರಿಯಾಪಟ್ಟಣ ಅಭಿವೃದ್ಧಿ ಪರ್ವಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಎಲ್ಲ ರಾಜ್ಯ ಸಚಿವರು ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಒಟ್ಟು 117 ವಿವಿಧ ಇಲಾಖೆಯ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.
ಸಾವಿರಾರು ಮಂದಿ ಸೇರುವ ಜಾಗದಲ್ಲಿ ಭದ್ರತೆ ಏಕಿರಲಿಲ್ಲ: ಲಕ್ಷ್ಮಣ ಪ್ರಶ್ನೆ
ಪ್ರಪಂಚದ ಮುಂದೆ ಗುಪ್ತಚರ ಮತ್ತು ಭದ್ರತೆ ವಿಚಾರದಲ್ಲಿ ಭಾರತ ತಲೆತಗ್ಗಿಸುವಂತಾಗಿದೆ. ಏಕಕಾಲಕ್ಕೆ 2000 ಜನ ಸೇರುವ ಜಾಗ. ಆದರೂ ವೈಫಲ್ಯದಿಂದಾಗಿ ಈ ದಾಳಿ ನಡೆದಿದೆ. ಕೇಂದ್ರದ ಬಿಜೆಪಿ ಸರ್ಕಾರವು ಭಯೋತ್ಪಾದನೆಯ ಬೇರು ಕಿತ್ತು ಹಾಕುವ ಯಾವುದೇ ಭರವಸೆ ನೀಡಿಲ್ಲ. ದೇಶದ ಹಿತದೃಷ್ಟಿಯಿಂದ ಜೊತೆಗಿರುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.
ಪ್ರತಿಯೊಬ್ಬರೂ ಅಂಬೇಡ್ಕರರನ್ನು ಅನುಸರಿಸಿ: ಚಿಂತಕ ಪ್ರೊ.ಕೆ.ಎಸ್‌. ಭಗವಾನ್‌
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌, ಲೇಖಕ ಸಿದ್ದಸ್ವಾಮಿ ಹಾಗೂ ಮಾಜಿ ಮೇಯರ್‌ ಪುರುಷೋತ್ತಮ್‌ ಭಾಗವಹಿಸಿದ್ದರು. ಪ್ರೊ.ಕೆ,ಎಸ್‌. ಭಗವಾನ್‌ ಅವರು ಆದಿ ಕರ್ನಾಟಕ ಮಹಾಸಂಸ್ಥೆ ಅಧ್ಯಕ್ಷ ಸಿದ್ದರಾಜು ಮತ್ತು ಉಪಾಧ್ಯಕ್ಷ ಶಿವಸ್ವಾಮಿ ಅವರನ್ನು ಸನ್ಮಾನಿಸಿದರು.
ಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ್ದೇನೆ : ಎ.ಸಿ. ಪ್ರೀತಿ
ಪ್ರೀತಿಯವರು ಕಡು ಬಡತನದಲ್ಲೂ ಛಲ ಬಿಡದೆ ತನ್ನ ಗುರಿ ಮುಟ್ಟಿದ್ದಾರೆ. ಪ್ರೀತಿ ನಿಜಕ್ಕೂ ಹಳ್ಳಿಯ ಅಸಾಧಾರಣ ಪ್ರತಿಭೆ. ಇವರ ವೃತ್ತಿ ಜೀವನ ಯಶಸ್ಸಿನ ಹಾದಿಯಲ್ಲಿ ಸಾಗಲಿ ಎಂದು ಶುಭ ಹಾರೈಸಿದರು.
ಅಂಬೇಡ್ಕರ್ ಜನ್ಮದಿನ ಜ್ಞಾನದ ದಿನವಾಗಿದೆ: ಪ್ರಧಾನ ಸಿವಿಲ್ ನ್ಯಾಯಾಧೀಶ ಸತೀಶ್
ನ್ಯಾಯಾಲಯದ ಆವರಣದಲ್ಲಿ ಮಹಿಳಾ ವಿಶ್ರಾಂತಿ ಗೃಹವನ್ನು ಉದ್ಘಾಟಿಸಲಾಯಿತು, ಅಕಾಲಿಕ ಮರಣಕ್ಕೀಡಾದ ವಕೀಲ ಮಹೇಶ್ ಅವರ ಕುಟುಂಬಕ್ಕೆ ಪರಿಹಾರ ವಿತರಿಸಲಾಯಿತು, ಹಿರಿಯ ವಕೀಲ ಮುನಿಸುವ್ರತ ಅವರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಮೈಸೂರುಮಯೂರ ಕನ್ನಡ ಯುವಕರ ಬಳಗದಿಂದ ಡಾ. ರಾಜ್ ಕುಮಾರ್ ಪ್ರತಿಭೆಗೆ ವಿಶೇಷ ಪೂಜೆ
ಗೋಕಾಕ್ ಚಳವಳಿ ಸಂದರ್ಭದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಡಾ. ರಾಜ್ ಕುಮಾರ್ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಮೂಲಕ ಹೋರಾಟದ ಸ್ಫೂರ್ತಿಯಾದರು.
ಗಿನ್ನಿಸ್ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌ ನಲ್ಲಿ ಎಂ.ಎನ್‌. ಯದುಗಿರಿ ಗೋಪಾಲನ್‌
ಎಂ.ಎನ್‌. ಯದುಗಿರಿ ಗೋಪಾಲನ್‌ ಅವರು ಸಂಗೀತ ಮತ್ತು ನಾಟ್ಯ ಕಲೆಯಲ್ಲಿ ಡಾಕ್ಟರೇಟ್‌ ಪದವಿ ಪಡೆದಿದ್ದಾರೆ, ಇವರು ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂ ಡಿದ್ದಾರೆ.
ನಾವು ಇನ್ನೂ ವಸಾಹತುಶಾಹಿಯ ಗುಂಗಿನಲ್ಲಿದ್ದೇವೆ: ಅರವಿಂದ ಕಿಸ್ಪೊಟ್ಟ
ಆಧುನಿಕ ಜಗತ್ತಿನಲ್ಲಿ ವಸಾಹತುಶಾಹಿ ಪ್ರಭಾವವು ಗುರುತರವಾಗಿದೆ. ಅಸ್ತಿತ್ವ, ಪ್ರತ್ಯೇಕತೆ, ಧಾರ್ಮಿಕ ಚಿಂತನೆ ಮತ್ತು ವಸಾಹತುಶಾಹಿಯ ಪರಿಣಾಮಗಳು ಡೇನಿಯಲ್ ಡೆಫೋ ವಿರಚಿತ ರಾಬಿನ್ಸನ್ ಕ್ರೂಸೋ ಕಾದಂಬರಿಯಲ್ಲಿ ಪ್ರತಿಬಿಂಬಿತವಾಗಿವೆ.
ತಪ್ಪುಗಳನ್ನು ಅರಿತು ತಿದ್ದಿಕೊಂಡರೆ ಯಶಸ್ಸು ಸಾಧ್ಯ: ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್
ವಿದ್ಯಾರ್ಥಿಯಾಗಿದ್ದಾಗಲೇ ಪೋಷಕರ ಜೊತೆ ಜಗಳವಾಡುವುದು ಸಾಮಾನ್ಯವಾಗಿರುತ್ತದೆ. ತಂದೆ- ತಾಯಿಗಳ ಜೊತೆ ಸ್ನೇಹಿತರಾಗಿ ವರ್ತಿಸಬೇಕು. ಪೋಷಕರ ಹಾಗೂ ಗುರುಗಳ ಸಹಾಯವಿಲ್ಲದೆ ಜೀವನದಲ್ಲಿ ಏನನ್ನೂ ಮಾಡಲು ಆಗುವುದಿಲ್ಲ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 504
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved