• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಸರ್ಕಾರದ ವೈಫಲ್ಯತೆ ವಿರೋಧಿಸಿ ೧೧ರಂದು ಡೀಸಿ ಕಚೇರಿಗೆ ಮುತ್ತಿಗೆ: ಮಾಜಿ ಸಂಸದ ಎಸ್.ಮುನಿಸ್ವಾಮಿ
ಸಚಿವ ಮಹಾದೇವಪ್ಪ ಮತ ಬ್ಯಾಂಕ್‌ಗಾಗಿ ಸುಳ್ಳು ಹೇಳುವ ಮೂಲಕ ಇತಿಹಾಸ ತಿರುಚುವ ಪ್ರಯತ್ನ ಮಾಡಿರುವ ಹಿಂದೆ ಸಿದ್ದರಾಮಯ್ಯರ ತಂತ್ರಗಾರಿಕೆ ಇದೆ, ಸಿದ್ದರಾಮಯ್ಯರ ಬಾಯಲ್ಲಿ ಬರುವುದನ್ನು ಮಹಾದೇವಪ್ಪರ ಬಾಯಲ್ಲಿ ಹೇಳಿಸಿದ್ದಾರೆ, ಹಾಗಾಗಿ ಮಹಾದೇವಪ್ಪ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು.
ಧರ್ಮಸ್ಥಳ ಕೆಲಕಾಲ ಉದ್ವಿಗ್ನ, ಲಾಠಿಚಾರ್ಜ್‌
ಸೌಜನ್ಯಾ ಹತ್ಯೆ ಪ್ರಕರಣ ಸಂಬಂಧ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ನಾಲ್ವರು ಯೂಟ್ಯೂಬರ್‌ಗಳ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಈ ವೇಳೆ ಪರಿಸ್ಥಿತಿ ಕೆಲಕಾಲ ಉದ್ವಿಗ್ನಗೊಂಡಿದ್ದು, ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಮತ್ತೊಂದೆಡೆ, ಏಷ್ಯಾನೆಟ್‌ ಸುವರ್ಣನ್ಯೂಸ್‌ ವರದಿಗಾರನ ಮೇಲೆ ಸೌಜನ್ಯ ಪರ ಹೋರಾಟಗಾರರು ಹಲ್ಲೆ ಮಾಡಿದ್ದಾರೆ.
ವರಮಹಾಲಕ್ಷ್ಮೀ ಹಬ್ಬ: ಗಗನಕ್ಕೇರಿದ ಅಗತ್ಯ ವಸ್ತುಗಳ ಬೆಲೆ
ದಾಳಿಂಬೆ ಕೆಜಿಗೆ ೨೦೦ ರು., ಮೋಸಂಬಿ ಕೆಜಿಗೆ ೧೦೦ ರು., ದ್ರಾಕ್ಷಿ ಕೆಜಿಗೆ ೨೦೦ ರು., ಸೇಬು ಕೆಜಿಗೆ ೨೫೦ ರಿಂದ ೩೦೦ ರು., ಬಾಳೆ ಹಣ್ಣು ಕೆಜಿಗೆ ೧೨೦ ರು., ಕಿತ್ತಳೆ ಕೆಜಿಗೆ ೨೦೦ ರು.ಗಳಂತೆ ಮಾರಾಟವಾಗುತ್ತಿದೆ.
ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಬೆಳಗಾವಿಯಿಂದ- ನಿಲಜಿ (ಬೆಳಗಾವಿ- ಬಾಗಲಕೋಟೆ ರಾಜ್ಯ ಹೆದ್ದಾರಿ)ಯವರೆಗೆ ಮಾತ್ರ ನಿರ್ಮಾಣವಾಗಿರುವ ಚತುಷ್ಪಥ ರಸ್ತೆಗೆ ಇದೀಗ ಬೆಳಗಾವಿಯ ಸಾಂಬ್ರಾ ನಿಲ್ದಾಣದವರೆಗೆ ವಿಸ್ತರಣೆಗೆ ಹಸಿರು ನಿಶಾನೆ ದೊರೆತಿದೆ.ನಿಲಜಿ ಗ್ರಾಮದ ನಂತರ ದ್ವಿಪಥ ರಸ್ತೆಯಿದ್ದು, ವಾಹನ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನದಾರರ ಪರದಾಟ ತಪ್ಪಿಲ್ಲ. ಈ ಸಂಚಾರ ಸಂಕಟ ನಿಯಂತ್ರಣಕ್ಕೆ ಸಚಿವ ಸತೀಶ ಜಾರಕಿಹೊಳಿ ಮದ್ದು ಅರೆದಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದವರೆಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿದೆ.
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರ ನಡೆದ ಸಾರಿಗೆ ನೌಕರರ ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವು ನೌಕರರು ಕರ್ತವ್ಯಕ್ಕೆ ಹಾಜರಾದರೆ, ಇನ್ನು ಕೆಲವರು ಗೌರಾಗಿದ್ದರು. ಹೀಗಾಗಿ, ಬಸ್‌ ಸಂಚಾರ ಬಂದ್‌ ಆಗಿದ್ದರಿಂದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ಪ್ರಯಾಣಿಕರು ಖಾಸಗಿ ವಾಹನಗಳನ್ನೇ ಅವಲಂಬಿಸುವಂತಾಗಿತ್ತು. ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಬಳಕೆ ಕಡಿಮೆ ಇರುವುದರಿಂದ, ಜನರು ತಮ್ಮ ಕೆಲಸ ಕಾರ್ಯಗಳಿಗೆ ಸ್ವಂತ ವಾಹನಗಳ ಮೊರೆ ಹೋಗಿದ್ದರು. ಬೇರೆ ಬೇರೆ ಜಿಲ್ಲೆಗಳಿಗೆ ಹೋಗಬೇಕಿದ್ದ 500ಕ್ಕೂ ಅಧಿಕ ಬಸ್‌ಗಳಲ್ಲಿ ಕೇವಲ 147 ಬಸ್‌ಗಳು ಮಾತ್ರ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಸಂಚರಿಸಿದವು.
ಪ್ರಾಮಾಣಿಕ ರಾಜಕಾರಣಿಗಳಲ್ಲಿ ದೇಶಮುಖ ಪ್ರಮುಖರು
ಕನ್ನಡಪ್ರಭ ವಾರ್ತೆ ನಾಲತವಾಡ ರಾಜ್ಯದಲ್ಲಿ ಸಾಕಷ್ಟು ರಾಜಕಾರಣಿಗಳನ್ನು ಕಂಡಿದ್ದೇವೆ. ಬಹಳಷ್ಟು ಜನರಿಗೆ ಅವರ ಹೆಸರು ಸಹ ನೆನಪಿಗೆ ಬರವುದಿಲ್ಲ, ಅಂತಹದ್ದರಲ್ಲಿ ಮೃತಪಟ್ಟ 35 ವರ್ಷ ನಂತರವೂ ಅವರನ್ನು ನೆನಪು ಮಾಡಿಕೊಳ್ಳುತ್ತಾರೆ ಎಂದರೆ ಅದು ಅವರ ಪ್ರಾಮಾಣಿಕ ರಾಜಕಾರಣಕ್ಕೆ ನೀಡುವ ಬೆಲೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಮಗುವಿಗೆ ಎದೆ ಹಾಲು ಉತ್ತಮ ಆಹಾರ
ಕನ್ನಡಪ್ರಭ ವಾರ್ತೆ ಸಿಂದಗಿ ಮಗುವಿಗೆ ತಾಯಿಯ ಎದೆ ಹಾಲು ಉತ್ತಮ ಆಹಾರ. ಇದು ಸುರಕ್ಷಿತ, ಸ್ವಚ್ಛ ಮತ್ತು ಪ್ರತಿಕಾಯಗಳನ್ನು ಹೊಂದಿದ್ದು, ಬಾಲ್ಯದ ಅನೇಕ ಸಾಮಾನ್ಯ ಕಾಯಿಲೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಭಾರತೀಯ ಮಕ್ಕಳ ತಜ್ಞರ ಸಂಘದ ರಾಜ್ಯ ಅಧ್ಯಕ್ಷ ಡಾ.ಎಸ್.ವ್ಹಿ.ಪಾಟೀಲ ಹೇಳಿದರು.
ಪಟ್ಟಣದ ಮುಖ್ಯ ರಸ್ತೆಗಳಿಗೆ ಸಾಧಕ ಹೆಸರು
ಕನ್ನಡಪ್ರಭ ವಾರ್ತೆ ಸಿಂದಗಿಸಿಂದಗಿ ನೆಲದಲ್ಲಿ ಅನೇಕ ಆದರ್ಶ ವ್ಯಕ್ತಿಗಳು, ಮಹನೀಯರು ಹುಟ್ಟಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಸಿಂದಗಿಯ ಹೆಸರನ್ನು ಬೆಳೆಸಿದ್ದಾರೆ. ಆ ಮಹನೀಯರನ್ನು ಅಜರಾಮರವಾಗಿಸಲು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಪಟ್ಟಣದ ಪ್ರಮುಖ ರಸ್ತೆಗಳಿಗೆ ಸಾಧಕರ ಹೆಸರನ್ನಿಡಲು ಮುಂದಾಗಿದ್ದು, ಇದು ಪ್ರಶಂಸೆಗೆ ಪಾತ್ರವಾಗಿದೆ.
ಸಾರಿಗೆ ಮುಷ್ಕರಕ್ಕೆ ಪ್ರಯಾಣಿಕರಿಗೆ ತಟ್ಟಿದ ಬಿಸಿ
ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ವ್ಯತ್ಯಯವಾಗಿದೆ. ಶೇ.30ರಷ್ಟು ಬಸ್‌ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಬಸ್‌ಗಾಗಿ ಪ್ರಯಾಣಿಕರು ಪರದಾಡಿದರು.
ಕರ್ತವ್ಯದಲ್ಲಿದ್ದ ಸೈನಿಕ ಹೃದಯಾಘಾತದಿಂದ ಸಾವು
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಕಿರಣರಾಜ ಕೇದಾರಿ ತೆಲಸಂಗ ( 23) ಆಗ್ನಿವೀರ ಯೋಧ ಮಂಗಳವಾರ ಬೆಳಗ್ಗೆ ಪಂಜಾಬ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 12833
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved