ನೆನಗುದಿಗೆ ಬಿದ್ದಿರುವ ಈಜಿಪುರ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ, ಮಳೆ ಬಂದರೆ ಎಚ್ಎಸ್ಆರ್ 5ನೇ ಸೆಕ್ಟರ್ನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಲಿದ್ದು ಶಾಶ್ವತ ಪರಿಹಾರ ಕೊಡಿ ಸೇರಿದಂತೆ ವಿವಿಧ ಸಮಸ್ಯೆ ಕುರಿತು ಸಾರ್ವಜನಿಕರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನಡೆಸಲು ಉದ್ದೇಶಿಸಿದ್ದ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ನ್ಯಾಯಾಲಯದ ಮೆಟ್ಟಿಲೇರಿದ್ದು, ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸುವಂತೆ ಆರ್ಎಸ್ಎಸ್ಗೆ ಹೈಕೋರ್ಟ್ ನಿರ್ದೇಶಿಸಿದೆ.