• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲರ ಅಭಿವೃದ್ಧಿಯಿಂದ ಯಶಸ್ಸು ಸಾಧ್ಯ: ಸಿದ್ದರಾಮ ಶ್ರೀ
ಯಾವುದೇ ಸಂಸ್ಥೆ ಅಥವಾ ವ್ಯಕ್ತಿಗಳು ಎಲ್ಲರನ್ನು ಸಮನಾಗಿ ಕಂಡು ಅವರಿಗೆ ತಮ್ಮಿಂದಾಗುವ ಸಹಾಯ ಸಹಕಾರ ನೀಡಿ, ಇನ್ನೊಬ್ಬರ ಅಭಿವೃದ್ಧಿಗಾಗಿ ದುಡಿಯುವ ಸಂಸ್ಥೆ ಅಥವಾ ವ್ಯಕ್ತಿ ಯಶಸ್ಸು ಕಾಣಲು ಸಾಧ್ಯವಿದೆ ಎಂದು ಗದಗ-ಡಂಬಳದ ಎಡೆಯೂರು ತೊಂಟದಾರ್ಯ ಸಂಸ್ಥಾನಮಠದ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.
ಸಾಮೂಹಿಕ ವಿವಾಹಗಳು ಆರ್ಥಿಕ ಪ್ರಗತಿಗೆ ಪೂರಕ
ಕನ್ನಡಪ್ರಭ ವಾರ್ತೆ ಇಂಡಿಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗಿ, ಪ್ರಗತಿಗೆ ಪೂರಕವಾಗುತ್ತದೆ. ನವ ದಂಪತಿಗಳು ಆದರ್ಶ ಗುಣಗಳನ್ನು ಅಳವಡಿಸಿಕೊಂಡು ಪರಸ್ಪರ ಹೊಂದಾಣಿಕೆಯಿಂದ ಜೀವನ ನಡೆಸಬೇಕು. ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಸಂಸ್ಕಾರವಂತರಾಗಿ ಬೆಳೆಸಬೇಕು. ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ಸಾಮೂಹಿಕ ವಿವಾಹ ಸಹಕಾರಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು
ಕಾಸರಗೋಡು ಗೋಕುಲಂ ಗೋಶಾಲೆಯಲ್ಲಿ ನೃತ್ಯ ವೈಭವ
ಕಾಸರಗೋಡಿನ ಬೆಕಲ ಗೋಕುಲ ಗೋಶಾಲೆಯಲ್ಲಿ ಪರಂಪರಾ ವಿದ್ಯಾಪೀಠದ ನೇತೃತ್ವದಲ್ಲಿ ನಡೆಯುತ್ತಿರುವ ವೈಶಾಖ ನಟನಂ ನೃತ್ಯೋತ್ಸವದ ನಾಲ್ಕನೇ ದಿನ ಸೋಮವಾರ ವಿವಿಧ ರಾಜ್ಯಗಳ ಕಲಾವಿದರು ನೃತ್ಯ ವೈಭವ ನೇರವೇರಿಸಿದರು.
ನಲ್ಲೂರಮ್ಮ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 2 ಲಕ್ಷ ರು. ಸಹಾಯ ಧನ ವಿತರಣೆ
ನಲ್ಲೂರಮ್ಮ ಮತ್ತು ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ವತಿಯಿಂದ ಮಂಜೂರಾದ 2 ಲಕ್ಷ ಡಿಡಿಯ ಮಂಜೂರಾತಿ ಪತ್ರವನ್ನು ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಗ್ರಾಮಸ್ಥರಿಗೆ ವಿತರಿಸಿದರು.
ಕಳಪೆ ಮೆಣಸಿನಕಾಯಿ ಬೀಜದಿಂದ ಮೋಸ ಹೋದ ರೈತರ ನೆರವಾಗಿ: ಡಾ. ರಂಗಸ್ವಾಮಿ
ಜಿಲ್ಲೆಯಲ್ಲಿ ಬೀಜ ಮತ್ತು ಗೊಬ್ಬರ ಮಾರಾಟ ದಾಸ್ತಾನು ಕಂಪನಿಗಳು ಮತ್ತು ಮಾರಾಟ ಮಾಡುತ್ತಿರುವ ವೈರೈಟಿ ಇತ್ಯಾದಿಗಳ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಜಿಪಂ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ ಸೂಚಿಸಿದರು.
ಪೂರ್ವ ಪ್ರಾಥಮಿಕ, ದ್ವಿಭಾಷಾ ಶಾಲಾ ಅತಿಥಿ ಶಿಕ್ಷಕರಿಗಿಲ್ಲ ಗೌರವ ಧನ
ಅತಿಥಿ ಶಿಕ್ಷಕರಿಗೆ ಪ್ರತ್ಯೇಕ ಅನುದಾನವಿಲ್ಲ. ಕೆಕೆಆರ್‌ಡಿಬಿಯಲ್ಲಿಯೇ ಶಾಸಕರ ಶಿಫಾರಸಿನ ಮೇಲೆ ಅನುದಾನ ಪಡೆಯುವಂತೆ ಯೋಜನೆ ರೂಪಿಸಿದ ವೇಳೆ ತಿಳಿಸಲಾಗಿದೆ. ಆದರೆ, ಕಾಲಕಾಲಕ್ಕೆ ಗೌರವಧನ ನೀಡಲು ಅನುದಾನ ಲಭ್ಯವಾಗುತ್ತಿಲ್ಲ.
ಕೋಲಾರದಲ್ಲಿಂದು ಬಿಜೆಪಿ ರ್‍ಯಾಲಿ
ಗ್ಯಾರಂಟಿಗಳ ಆಶ್ವಾಸನೆ ಮೇಲೆ ಬಂದಿರುವ ಸರ್ಕಾರವು ವ್ಯಾಪಾಕವಾದ ಭ್ರಷ್ಟಚಾರ, ಇಲಾಖೆಗಳ ಅಭಿವೃದ್ದಿ ಹಣವನ್ನು ಗ್ಯಾರಂಟಿಗಳಿಗೆ ದುರ್‍ಬಳಕೆ ಮಾಡುತ್ತಿದೆ. ಓಟ್ ಬ್ಯಾಂಕ್‌ಗಾಗಿ ಒಂದು ಸಮುದಾಯವನ್ನು ತುಷ್ಟೀಕರಣ ಮಾಡಲಾಗುತ್ತಿರುವ ಕುರಿತು ರಾಜ್ಯದಲ್ಲಿ ಇತರೆ ಸಮುದಾಯಗಳು ತೀವ್ರವಾಗಿ ಆಕ್ಷೇಸಿವೆ. ಹಿಂದು ನಾಯಕರನ್ನು ಸರಣಿಯಂತೆ ಹತ್ಯೆ ಮಾಡಲಾಗುತ್ತಿದೆ
ಅನಧಿಕೃತ ವಿದ್ಯುತ್‌ ಬೇಲಿ ತಡೆದು ಆನೆಗಳ ಸಾವು ತಪ್ಪಿಸಿ: ಹೈಕೋರ್ಟ್‌
ವಿದ್ಯುತ್‌ ಸ್ಪರ್ಶದಿಂದ ಆನೆಗಳ ಸಾವಿನ ಪ್ರಮಾಣ ಸಂಪೂರ್ಣವಾಗಿ ತಡೆಯುವ ಮೂಲಕ ಪ್ರಾಣಿ ಸಂಕುಲ ಸಂರಕ್ಷಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವ ಹೈಕೋರ್ಟ್‌, ಹೊಲ-ಗದ್ದೆ ಮತ್ತು ಜನವಸತಿ ಪ್ರದೇಶಕ್ಕೆ ಆನೆ ಪ್ರವೇಶಿಸದಂತೆ ವೈಜ್ಞಾನಿಕವಾಗಿ ರಕ್ಷಣೆ ನೀಡುವಂಥ ಬ್ಯಾರಿಕೇಡ್‌ ಅಳವಡಿಕೆಗೆ ಕ್ರಮ ಕೈಗೊಳ್ಳಲು ಸೂಚಿಸಿದೆ.
ಇಂದಿನಿಂದ ಗಂಜಾಂನ ಶ್ರೀನಿಮಿಷಾಂಬ ಅಮ್ಮನವರ ವರ್ಧಂತಿ ಮಹೋತ್ಸವ
ಮೇ 7ರಂದು ಬೆಳಗ್ಗೆ 8 ಗಂಟೆಗೆ ನಿಮಿಷಾಂಬ ಹೋಮ, 10.30ಕ್ಕೆ ಪೂರ್ಣಾಹುತಿ, 10.45ಕ್ಕೆ ಕಲಶ ಪೂಜೆ ಮತ್ತು 121 ಕಲಶಗಳ ಮಹಾಭಿಷೇಕ ನಂತರ ಅಷ್ಟದಿಗ್ನಲಿ, ಮಧ್ಯಾಹ್ನ 1 ಗಂಟೆಗೆ ಮಹಾ ಮಂಗಳಾರತಿ ಪ್ರಸಾದ ವಿತರಣೆ, ಸಂಜೆ 6.30ಕ್ಕೆ ದಕ್ಷಿಣ ಗಂಗೆ ಕಾವೇರಿ ಮಾತೆಗೆ ಪೂಜೆ, ಮಹಾ ಆರತಿ 7ಕ್ಕೆ ಉತ್ಸವ, ಮಹಾಪೂಜೆ, ಮಹಾ ಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ.
ಜಮೀನು ಸಮಸ್ಯೆ ಪರಿಹಾರವಾಗುತ್ತಿಲ್ಲ ರೈತನ ಏಕಾಂಗಿ ಪ್ರತಿಭಟನೆ
ಸರ್ಕಾರ ಗ್ರಾಮ ವಾಸ್ತವ್ಯ ಹಾಗೂ ಜನಸಂಪರ್ಕ ಸಭೆಗಳನ್ನು ನಡೆಸುವ ಮೂಲಕ ಶೋಷಿತ, ಬಡವರ್ಗದ ಜನತೆಗೆ ನ್ಯಾಯವನ್ನು ದೊರಕಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಸಮಸ್ಯೆಗಳ ಪರಿಹಾರ ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿ ರೈತರೊಬ್ಬರು ತಾಲೂಕು ಕಚೇರಿ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆಯನ್ನು ನಡೆಸಿದರು. ಕಡೆಯ ಆಸ್ತ್ರವಾಗಿ ತಾಲೂಕು ಕಚೇರಿ ಮುಂದೆ ಏಕಾಂಗಿಯಾಗಿ ಕುಳಿತು ಪ್ರತಿಭಟನೆಗೆ ಮುಂದಾಗಿದ್ದಾರೆ ಎಂದು ವಿವರಿಸಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 11250
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved