• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಟ ದರ್ಶನ್ ಅಭಿಮಾನಿಗಳ ಮೇಲೆ ಎಫ್‌ಐಆರ್ ದಾಖಲು
ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ನಿಂದಿಸುವ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪ ಸಂಬಂಧ ನಟ ದರ್ಶನ್ ಅವರ ಅಭಿಮಾನಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಹರಿಹರ ಕಾರ್ಣಿಕ: ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ...
ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ ಎಂದು ತಾಲೂಕಿನ ಯಲವಟ್ಟಿ ಆಂಜನೇಯ ಸ್ವಾಮಿ ಕಾರ್ಣಿಕದಲ್ಲಿ ಪೂಜಾರಪ್ಪ ನುಡಿದಿದ್ದಾರೆ.
ಬಿ. ರಾಚಯ್ಯ, ರಂಗನಾಥ್‌ ಅಂದೇ ಸಿಎಂ ಆಗಬೇಕಿತ್ತು
ಮಾಜಿ ರಾಜ್ಯಪಾಲ ದಿ. ಬಿ. ರಾಚಯ್ಯ ಹಾಗೂ ಮಾಜಿ ಸಚಿವ ದಿ. ಕೆ.ಎಚ್‌. ರಂಗನಾಥ್‌ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಕೈ ತಪ್ಪಿ ಹೋಗಿದ್ದು ದುರಂತ. ಅಂದೇ ಅವರು ಮುಖ್ಯಮಂತ್ರಿಯಾಬೇಕಿತ್ತು. ಮುಂದಿನ ದಿನಗಳಲ್ಲಿ ದಲಿತರು ಮುಖ್ಯಮಂತ್ರಿ ಆಗುವುದು ಕಷ್ಟ ಇದೆ ಎಂದು ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಹೇಳಿದರು.
ಜೀವ ವೈವಿದ್ಯತೆ ಸಮತೋಲನ ಕಾಪಾಡುವಲ್ಲಿ ಹುಲಿ ಪಾತ್ರ ಮಹತ್ತದ್ದು
ಹುಲಿಯು ಆಹಾರ ಸರಪಳಿಯಲ್ಲಿ ಅಗ್ರ ಸ್ಥಾನದ ಪರಭಕ್ಷಕ ಪ್ರಾಣಿಯಾಗಿದ್ದು, ಕಡವೆ, ಜಿಂಕೆ, ಕಾಡೆಮ್ಮೆ ಸೇರಿದಂತೆ ಇತರೆ ದೊಡ್ಡ ಗಾತ್ರದ ಸಸ್ಯಹಾರಿ ಪ್ರಾಣಿಗಳನ್ನು ಬೇಟೆಯಾಡಿ ಅವುಗಳ ಸಂಖ್ಯೆಯನ್ನು ನಿಯಂತ್ರಿಸುತ್ತದೆ. ಪರಿಸರ ಮತ್ತು ಜೀವ ವೈವಿಧ್ಯತೆ ವ್ಯವಸ್ಥೆಯ ಸಮತೋಲನ ಕಾಪಾಡುವಲ್ಲಿ ಹುಲಿಯು ಮಹತ್ವ ಪಾತ್ರವನ್ನು ವಹಿಸುತ್ತಿದೆ ಎಂದು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಮಹೇಶ್ ಹೇಳಿದರು
ಹಿಂದೂ ಮಹಾಗಣಪತಿ ಉತ್ಸವ: ನಾಳೆ ಹಂದರಗಂಬ ಪೂಜೆ
ಹಿಂದೂ ಮಹಾಗಣಪತಿ ಆಶ್ರಯದಲ್ಲಿ 6ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮಹೋತ್ಸವ ನಿಮಿತ್ತ ಪೆಂಡಾಲ್‌ ನಿರ್ಮಿಸುವ ಹಂದರಗಂಬ ಹಾಗೂ ಗೋ ಮಾತಾ ಪೂಜೆಯನ್ನು ಜು.31ರಂದು ಬೆಳಗ್ಗೆ ನಡೆಸಲಾಗುವುದು ಎಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೈಲ್ವಾನ್ ಚಂದಾಪುರ್ ಹೇಳಿದ್ದಾರೆ.
ಭೂವಿಜ್ಞಾನಿಯಿಂದ ಅಧಿಕಾರ ದುರುಪಯೋಗ ಡೀಸಿಗೆ ಪತ್ರ?
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸೂಕ್ಷ್ಮ ಪರಿಸರ ವಲಯದಲ್ಲಿ ಅರಣ್ಯ ಇಲಾಖೆ ಗಮನಕ್ಕೆ ತಾರದೆ ಕಲ್ಲು ತೆರವಿಗೆ ಹಿರಿಯ ಭೂ ವಿಜ್ಞಾನಿ ಕಾರ್ಯಾನುಮತಿ ನೀಡುವ ಮೂಲಕ ಅಧಿಕಾರ ಮತ್ತು ಕರ್ತವ್ಯ ದುರುಪಯೋಗ ಪಡಿಸಿಕೊಂಡಿದ್ದಾರೆ. ಕಲ್ಲು ತೆಗೆಯಲು ನೀಡಿರುವ ಕಾರ್ಯಾನುಮತಿ ರದ್ದು ಪಡಿಸಬೇಕು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕೆ.ಸುರೇಶ್‌ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಸಾಲಬಾಧೆಯಿಂದ ನೇಣು ಬಿಗಿದು ರೈತ ಸಾವು
ಕೃಷಿ ಚಟುವಟಿಕೆಗಾಗಿ ಕೊಪ್ಪ ಸೇವಾ ಸಹಕಾರ ಸಂಘದಲ್ಲಿ 50 ಸಾವಿರ, ಗ್ರಾಮೀಣ ಬ್ಯಾಂಕ್ ನಲ್ಲಿ ಚಿನ್ನಾಭರಣ ಒತ್ತೆ ಇಟ್ಟು 80 ಸಾವಿರ ಹಾಗೂ ತರಕಾರಿ ಬೆಳೆಯಲು ಲೇವಾದೇವಿಗಾರರಿಂದ ಲಕ್ಷಾಂತರ ರು. ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಸರ್ಕಾರಕ್ಕೆ ಎಷ್ಟೆ ಮನವಿ ಮಾಡಿದರೂ ಅನುದಾನ ನೀಡುತ್ತಿಲ್ಲ: ಎಚ್.ಟಿ.ಮಂಜು ಬೇಸರ
ಈಗ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಶಾಸಕರಿಂದ ಅನುದಾನಕ್ಕಾಗಿ ತೀವ್ರ ಅಸಮಾಧಾನ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಪಕ್ಷ ಶಾಸಕರಿಗೆ ತಲಾ 10 ಕೋಟಿ ರು. ವಿಶೇಷ ಅನುದಾನ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ.
ನಾಲ್ವಡಿ ಒಡೆಯರ್ ಕುರಿತು ಯತೀಂದ್ರ ಹೇಳಿಕೆ ಖಂಡಿಸಿ ರೈತರಿಂದ ಪ್ರತಿಭಟನೆ
ಯತೀಂದ್ರ ನಾಲ್ವಡಿ ಕುರಿತು ತನ್ನ ಮನೆಯಲ್ಲಿ ಮಾತನಾಡಿಕೊಳ್ಳದೆ ಸಾರ್ವಜನಿಕವಾಗಿ ಮಾತನಾಡುವ ಮೂಲಕ ತಾನು ಅನಾಗರಿಕನಂತೆ ವರ್ತಿಸಿರುವುದು ವಿಪರ್‍ಯಾಸ, ಅಲ್ಲದೆ ಮೈಸೂರಿನಲ್ಲಿ ಸಿಕ್ಕಿರುವಂಥ ಡ್ರಗ್ಸ್ ದಂಧೆಯನ್ನು ಬಾಂಬೆ ಪೊಲೀಸರು ಕಂಡು ಹಿಡಿದಿದ್ದಾರೆ.
ಮಹಾಲಕ್ಷ್ಮೀ ಯದುಗಿರಿನಾಯಕಿ ಅಮ್ಮನವರ ವರ್ಧಂತಿ ವೈಭವ
ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ತಿರುವಾಡಿಪ್ಪುರಂ ಕಾರ್ಯಕ್ರಮಗಳ ಅಂಗವಾಗಿ ಕಲ್ಯಾಣನಾಯಕಿ ಅಮ್ಮನವರಿಗೆ ಭಾನುವಾರ ರಾತ್ರಿ ಬಂಗಾರದ ಚಿಕ್ಕಶೇಷಾಲಂಕಾರದೊಂದಿಗೆ ಉತ್ಸವ ನೆರವೇರಿತು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 12786
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved