• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಹೋರಾಟ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರಸ್ತೆ ಗುಂಡಿ ಮುಚ್ಚಲು ನಿರ್ಲಕ್ಷ್ಯ ವಹಿಸಿರುವ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್‌ಬಾಬು ಇಂದಿಲ್ಲಿ ತಿಳಿಸಿದರು.
ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಲು ಪ್ರಯತ್ನ
ಹೊರಗುತ್ತಿಗೆ ಆಧಾರದ ಮೇಲೆ ಪುರಸಭಾ ವ್ಯಾಪ್ತಿಯಲ್ಲಿ ದುಡಿಯುತ್ತಿರುವ ನೌಕರರನ್ನು ಖಾಯಂಗೊಳಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಲಾಗುವುದು ಎಂದು ಎಂದು ಶಾಸಕ ಕೆ.ಎನ್‌.ರಾಜಣ್ಣ ತಿಳಿಸಿದರು.
ವಿದ್ಯಾರ್ಥಿಗಳು ಭಾರತ ದೇಶದ ಸಂವಿಧಾನ ಓದಬೇಕು: ಕೆ.ಎನ್‌. ಫಣೀಂದ್ರ
ಚಿಕ್ಕಮಗಳೂರು: ವಿದ್ಯಾರ್ಥಿಗಳು ಅಂಬೇಡ್ಕರ್‌ ರಚಿಸಿರುವ ಗ್ರಂಥಗಳು ಹಾಗೂ ಭಾರತ ದೇಶದ ಸಂವಿಧಾನವನ್ನು ಓದಬೇಕು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಕರೆ ನೀಡಿದರು.
ಸಂವೇದನಾಶೀಲ ಮನೋಭಾವನೆಯಿಂದ ಪರಿಪೂರ್ಣ ವ್ಯಕ್ತಿತ್ವ: ಡಾ.ಸಿ.ಆರ್ ಚಂದ್ರಶೇಖರ್ ಅಭಿಪ್ರಾಯ
ಮಾನಸಿಕ ಸ್ವಾಸ್ಥ್ಯವಿಲ್ಲದೆ, ಒತ್ತಡಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲಾರದೆ ಯುವಕರು ಮನೋಕ್ಷೋಭೆಗಳಿಗೆ ಒಳಗಾಗುತ್ತಾರೆ. ಇವುಗಳಿಂದ ಹೊರಬರಲಾರದೆ ಮಾದಕ ದ್ರವ್ಯಗಳ ಬಳಕೆಯನ್ನು ಕಲಿಯುತ್ತಾರೆ. ಸಮಾಜದಿಂದ ದೂರವಾಗಿ ಒಂಟಿಯಾಗುತ್ತಾರೆ ಮತ್ತು ಆತ್ಮವಿಶ್ವಾಸ ಕಳೆದುಕೊಳ್ಳುತ್ತಾರೆ ಹಾಗೂ ಖಿನ್ನತೆಗೆ ಒಳಗಾಗುತ್ತಾರೆ.
ಪುನೀತ್‌ ರಾಜ್‌ಕುಮಾರ್‌ ಶ್ರೇಷ್ಠ ಮಾನವತಾವಾದಿ: ಬಸವರಾಜ್‌ ಬೊಮ್ಮಾಯಿ
ಚಿಕ್ಕಮಗಳೂರು, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಶ್ರೇಷ್ಠ ಮಾನವತಾವಾದಿ. ಅವರ ಸಾವು ಅನಿರೀಕ್ಷಿತ. ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕುವವರು ಸಾಧಕರು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದರು.
ಪ್ರತಿಯೊಬ್ಬರೂ ಸಂತೋಷವಾಗಿ ಬಾಳುವುದೇ ಸಂವಿಧಾನದ ಆಶಯ: ಉಪ ಲೋಕಾಯುಕ್ತ ಫಣೀಂದ್ರ
ಚಿಕ್ಕಮಗಳೂರು, ಸಮಾಜದಲ್ಲಿರುವ ಪ್ರತಿಯೊಬ್ಬರು ಗೌರವಯುತವಾಗಿ ಎಲ್ಲಾ ಸವಲತ್ತುಗಳನ್ನು ಹೊಂದಿ ಸಂತೋಷವಾಗಿ ಬಾಳುವುದೇ ಭಾರತ ಸಂವಿಧಾನದ ಆಶಯವಾಗಿದೆ ಎಂದು ನ್ಯಾಯಮೂರ್ತಿ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಹೇಳಿದರು.
ಪಿಎಂ ಸ್ವನಿಧಿ ಯೋಜನೆ ಲಾಭ ಪಡೆಯಿರಿ: ಪುಷ್ಪಲತಾ
ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ 15 ಸಾವಿರ, 25 ಸಾವಿರ ಮತ್ತು 50 ಸಾವಿರ ರು.ವರೆಗೆ ಸಾಲ ಸೌಲಭ್ಯ ಸಿಗಲಿದೆ. 50 ಸಾವಿರ ಸಾಲ ಮಾಡಿ ಸಕಾಲದಲ್ಲಿ ಸಾಲ ಮರುಪಾವತಿ ಮಾಡಿದವರಿಗೆ ಮುಂದಿನ ದಿನಗಳಲ್ಲಿ 30 ಸಾವಿರ ರು. ಮೌಲ್ಯದ ಕ್ರೆಡಿಟ್ ಕಾರ್ಡ್ ಸೌಲಭ್ಯ ದೊರೆಯಲಿದೆ.
(ಚಿಕ್ಕಮಗಳೂರು ಸುದ್ದಿ) ಶಕ್ತಿ ಯೋಜನೆ ಅನುಕೂಲಕ್ಕಾಗಿ ಗ್ರಾಮೀಣ ಭಾಗದಲ್ಲಿ ಬಸ್‌ ಸಂಚಾರ ಹೆಚ್ಚಳಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
ತರೀಕೆರೆ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಅನುಕೂಲವಾಗುವಂತೆ ಹೆಚ್ಚು ಗ್ರಾಮೀಣ ಬಸ್ ಗಳ ಸಂಚಾರಕ್ಕೆ ಕ್ರಮ ವಹಿಸಲಾಗುವುದು ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಪ್ರಚಾರದ ಕೊರತೆ, ದಸಂಸ ಮುಖಂಡರ ಅಸಹಕಾರದಿಂದ ವಿಫಲವಾದ ಕುಂದುಕೊರತೆ ಸಭೆ
ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ದಲಿತರ ಮೇಲೆ ದಾಖಲಾಗಿರುವ ಸುಳ್ಳು ಕೇಸುಗಳನ್ನು ಕೈಬಿಡಬೇಕು. ಕಾಲಕಾಲಕ್ಕೆ ದಲಿತರ ಕುಂದುಕೊರತೆ ಸಭೆ ನಡೆಸಿ ದಲಿತರ ಸಮಸ್ಯೆಗಳನ್ನು ಆಲಿಸಬೇಕು. ಇದನ್ನು ಮಾಡದ ಜಿಲ್ಲಾ ಪೊಲೀಸರು ದುರುದ್ದೇಶದಿಂದ ದಲಿತರು ನೀಡುವ ದೂರಿಗೆ ಪ್ರತಿದೂರನ್ನು ದಾಖಲಿಸುವ ಮೂಲಕ ಕೇಸನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದ್ದಾರೆ. 3 ಗಂಟೆಗೆ ಕರೆದಿರುವ ಸಭೆಗೆ 4 ಗಂಟೆಯಾದರೂ ಎಸ್ಪಿ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಬಾರದೆ ಸಭೆಯನ್ನು ನಿರ್ಲಕ್ಷಿಸಿದ್ದಾರೆ.
ವಿಜ್ಞಾನಿ ಸರ್ವಮಂಗಳಾಗೆ ಬೆಸ್ಟ್ ಸೈಂಟಿಸ್ಟ್ ಅವಾರ್ಡ್
ತರೀಕೆರೆ ಸೆಂಟ್ರಲ್‌ ಸಿಲ್ಕ್‌ ಬೋಡ್‌ ನ ನ್ಯಾಷನಲ್ ಸಿಲ್ಕ್ ವರ್ಮ ಸೀಡ್‌ ಪ್ರಾಜೆಕ್ಟ್‌ ನ ವಿಜ್ಞಾನಿ ಎಚ್.ಎಸ್. ಸರ್ವಮಂಗಳ ಅವರಿಗೆ ಕೇಂದ್ರ ರೇಷ್ಮೆ ಮಂಡಳಿ ಜವಳಿ ಮಂತ್ರಾಲಯ ಬೆಸ್ಟ್ ಸೈಂಟಿಸ್ಟ್ ಪ್ರಶಸ್ತಿ ಪ್ರದಾನಮಾಡಿ ಗೌರವಿಸಿದೆ.
  • < previous
  • 1
  • ...
  • 996
  • 997
  • 998
  • 999
  • 1000
  • 1001
  • 1002
  • 1003
  • 1004
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved