• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾ ಮಳೆ: ಭೀಮಾತೀರದಲ್ಲಿ ಪ್ರವಾಹ ಭೀತಿ !
Heavy rains: Flood threat in Bhimatheera!
ಸಿನಿಮಾ ಟಿಕೆಟ್‌ಗೆ ಗರಿಷ್ಠ ₹200ರ ಮಿತಿ: ಹೈ ತಡೆ
ಮಲ್ಟಿಪ್ಲೆಕ್ಸ್‌ಗಳು ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಟಿಕೆಟ್‌ಗೆ ಗರಿಷ್ಠ 200 ರು. ದರ ಮಿತಿ ನಿಗದಿಪಡಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಕರ್ನಾಟಕ ಸಿನಿಮಾ (ನಿಯಂತ್ರಣ) (ತಿದ್ದುಪಡಿ) ನಿಯಮಗಳು-2025’ಕ್ಕೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಸೋಮವಾರ ತಡರಾತ್ರಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಕೆಲ ಸಂಘಟನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.ಐನಾಪುರ ಮಾರ್ಗವಾಗಿ ಹೈದರಾಬಾದ್ ಕಡೆಗೆ ನಾಲ್ಕು ಬೃಹತ್ ಲಾರಿಗಳಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಗಳ ಕಾರ್ಯಕರ್ತರು ವಾಹನಗಳನ್ನು ತಡೆದು ಒಂದು ವಾಹನಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಟಿಎಪಿಸಿಎಂಎಸ್‌ಗೆ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
ಇಲ್ಲಿಯ ಬೆಳಗಾವಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಗಜಾನನ ಕಾಗಣೀಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೊರಗುತ್ತಿದೆ ಅವಳಿ ತಾಲೂಕಿನ ನೇಕಾರಿಕೆ
ಸರ್ಕಾರ ಯಾವುದೇ ಆಯವ್ಯಯದಲ್ಲೂ ಅನುದಾನ ನೀಡಿ ಉದ್ಯಮಕ್ಕೆ ಚೇತರಿಕೆ ನೀಡದೇ ಇರುವುದು ನೇಕಾರ ಸಮುದಾಯಕ್ಕೆ ಬೇಸರ
ವ್ಯವಸ್ಥೆ ಸರಿಪಡಿಸದಿದ್ದರೇ ಸಮೀಕ್ಷೆ ಮಾಡುವುದಿಲ್ಲ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಅಂಗವಿಕಲರು, ಗರ್ಭಿಣಿಯರು, ಮೃತ ಶಿಕ್ಷಕರನ್ನು ಗಣತಿದಾರರ ಪಟ್ಟಿಯಲ್ಲಿ ಸೇರಿಸಿರುವುದನ್ನು ಖಂಡಿಸಿ ಬೆಳಗಾವಿ ಶಾಲಾ ಶಿಕ್ಷಕರು ಮಂಗಳವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಳೆ ಹಾನಿಗೆ ನ್ಯಾಯಸಮ್ಮತ ಪರಿಹಾರ
ಅಪಾರ ಮಳೆಯಾಗಿದ್ದರಿಂದ ಸಾಕಷ್ಟು ಮನೆಗಳಿಗೆ ಮತ್ತು ಜಮೀನುಗಳಿಗೆ ನೀರು ಹರಿದ ಪರಿಣಾಮವಾಗಿ ಅಪಾರ ಪ್ರಮಾಣದಲ್ಲಿ ಬೆಳೆಗಳು ನಷ್ಟವಾಗಿದೆ.
ತಾಳಿಕೋಟೆಯಲ್ಲಿ ದುರ್ಗಾಮಾತಾ ದೌಡ ಸಂಭ್ರಮ
ತಾಳಿಕೋಟೆ: ನವರಾತ್ರಿ ಅಂಗವಾಗಿ ದುರ್ಗಾ ಮಾತಾ ದೌಡ ಸಮಿತಿ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ದುರ್ಗಾಮಾತಾ ದೌಡ ಸುಮಂಗಲೆಯರಿಂದ ಹಾಗೂ ಯುವಕರಿಂದ ಜರುಗಿತು. ಕಾರ್ಯಕ್ರಮದ ನಿಮಿತ್ತ ರಾಜವಾಡೆಯ ಶಿವಭವಾನಿ ಮಂದಿರದಿಂದ ಪ್ರಾರಂಭಗೊಂಡ ಭಗವಾಧ್ವಜ ಮೆರವಣಿಗೆಗೆ ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಸಿದ್ದಲಿಂಗ ದೇವರು ಚಾಲನೆ ನೀಡಿದರು.
ಬಡವರನ್ನು ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಸಹಕಾರಿ ರಂಗದಲ್ಲಿ ಬಡವರನ್ನು ಮೇಲೆತ್ತಲು ಎಷ್ಟು ಸಾಧ್ಯವಿದೆಯೋ ಅಷ್ಟು ಅವರನ್ನು ನಾವು ಅಭಿವೃದ್ಧಿ ಮಾಡಿದರೆ ದೇಶ ಅಭಿವೃದ್ಧಿ ದಿಕ್ಕಿನಲ್ಲಿ ಸಾಗುತ್ತದೆ. ಸಾಲ ಕೊಡಬೇಕಾದರೆ ರಾಷ್ಟ್ರೀಕೃತ ಬ್ಯಾಂಕ್‌ಗಳು ನೂರಾರು ಕಂಡಿಷನ್ಸ್ ಹಾಕುತ್ತವೆ. ಆದರೆ ಸಹಕಾರ ಸಂಘಗಳು, ಬ್ಯಾಂಕ್‌ಗಳು ವ್ಯಕ್ತಿಯ ಪ್ರಾಮಾಣಿಕತೆಯ ಮೇಲೆ ಸಾಲ ನೀಡುತ್ತವೆ. ಜವಾಬ್ದಾರಿ ಇಲ್ಲದವರಿಗೆ ಸಾಲ ಕೊಟ್ಟರೆ ಬ್ಯಾಂಕ್‌ಗಳು ದಿವಾಳಿಯಾಗುತ್ತವೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಪೌರಕಾರ್ಮಿಕರ ಮಕ್ಕಳಿಗೆ ವೈಯಕ್ತಿಕ ಪ್ರೊತ್ಸಾಹ ಧನ
ಪೌರ ಕಾರ್ಮಿಕರಿಲ್ಲದ ನಗರವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಎಲ್ಲ ರೀತಿಯ ಕಸವನ್ನು ತೆಗೆದು ನಗರ ಸ್ವಚ್ಛವಾಗಿರಿಸಲು ಪ್ರತಿನಿತ್ಯ ಶ್ರಮಿಸುತ್ತಾರೆ ಅವರ ಸೇವೆ ಅಸಾಮಾನ್ಯ
  • < previous
  • 1
  • ...
  • 998
  • 999
  • 1000
  • 1001
  • 1002
  • 1003
  • 1004
  • 1005
  • 1006
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved