• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲ್ಲಾಪೂರ ಪಿಕೆಪಿಎಸ್‌ಗೆ ₹25.30 ಲಕ್ಷ ಲಾಭ
ಮಲ್ಲಾಪೂರ ಪ್ರಾಥಮಿಕ ಕೃಷಿ ಪತ್ತಿನ ಸಂಘವು ಪ್ರಸಕ್ತ ವರ್ಷದಲ್ಲಿ ₹25.30 ಲಕ್ಷ ಲಾಭ ಗಳಿಸಿ ಪ್ರಗತಿ ಪಥದಲ್ಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಮುತ್ತಣ್ಣ ಹತ್ತರವಾಟ ಹೇಳಿದರು.
ಪೌರಕಾರ್ಮಿಕರು ಪಟ್ಟಣ ಸ್ವಚ್ಛ ಮಾಡುವ ಯೋಧರು
ಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದ ಸ್ವಚ್ಛತೆ ಮತ್ತು ನೀರು ಸರಬರಾಜು ಮಾಡುವ ಪೌರ ಕಾರ್ಮಿಕರು ಯೋಧರಿದ್ದಂತೆ. ಪೌರ ಕಾರ್ಮಿಕರನ್ನು ಸಮಾಜ ನಿಷ್ಕೃಷ್ಟವಾಗಿ ಕಾಣುವುದನ್ನು ಬಿಡಬೇಕು ಎಂದು ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ ಹೇಳಿದರು.
ಗಡಿಯಲ್ಲಿ ವರುಣಾಬ್ಬರ, ಜನಜೀವನ ತತ್ತರ
ಕನ್ನಡಪ್ರಭ ವಾರ್ತೆ ಇಂಡಿ ಮಹಾರಾಷ್ಟ್ರ ಉಜನಿಯ ಜಲಾಶಯ ಮತ್ತು ಭೀಮಾನದಿ ಪಾತ್ರದಲ್ಲಿ ಧಾರಾಕಾರ ಮಳೆಯಾಗಿದ್ದರಿಂದ ಇಂಡಿ ತಾಲೂಕಿನ ಅವಾಂತರವೇ ಸೃಷ್ಟಿಯಾಗಿದೆ. ತಾಲೂಕಿನ ಅರ್ಜುಣಗಿ ಬಿ ಕೆ ಗ್ರಾಮ ಬಳಿಯ ತೋಟದ ವಸ್ತಿಗಳ ಮನೆಗಳಿಗೆ ನೀರು ನುಗ್ಗಿದ್ದು, ತಗಡಿನ ಶೆಡ್‌ಗಳಲ್ಲಿ ವಾಸವಿದ್ದ ಸುಮಾರು 20 ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ರಕ್ಷಣೆಗಾಗಿ ಮೊರೆಯಿಡುತ್ತಿದ್ದರು, ಬಳಿಕ ಅವರನ್ನು ಸ್ಥಳೀಯರೇ ಹೆಗಲ ಮೇಲೆ ಹೊತ್ತು ಹೊರತರುವ ಮೂಲಕ ಅಪಾಯದಿಂದ ರಕ್ಷಣೆ ಮಾಡಿದ್ದಾರೆ.
ಪಾರ್ಕಿಂಗ್‌ ವಿಚಾರಕ್ಕೆ ಚಾಲಕರು, ಖಾಕಿ ಮಧ್ಯೆ ವಾಗ್ವಾದ
ಪಾರ್ಕಿಂಗ್‌ ವಿಚಾರಕ್ಕೆ ವಾಹನ ಚಾಲಕರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದು, ತೀರಾ ವಿಕೋಪಕ್ಕೆ ಹೋಗಿದ್ದರಿಂದ ಚಾಲಕರು ವಾಹನಗಳನ್ನು ರಸ್ತೆಯ ಮೇಲೆ ಅಡ್ಡಗಟ್ಟಿ ರಾಷ್ಟ್ರೀಯ ಹೆದ್ದಾರಿ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
ಕೆಲವು ಮಠಾಧೀಶರಿಗೆ ಬಿಜೆಪಿ, ಆರ್‌ಎಸ್‌ಎಸ್‌ ಫಂಡಿಂಗ್‌ ಆಗಿದೆ
ಸ್ವಾಮೀಜಿಗಳಿಗೆ ಫಂಡಿಂಗ್ ಆಗಿರುವುದರಿಂದಲೇ ಹಿಂದೂ ಅಂತ ಬರೆಸಲು ಒತ್ತಡವಿದೆ. ಆದ್ರೆ ಕೆಲವರು ವಿರೋಧ ಮಾಡಿದ್ದಾರೆ.
ಕೆರೂರ ಪಿಕೆಪಿಎಸ್‌ಗೆ 95.01 ಲಕ್ಷ ಲಾಭ
ಆಡಳಿತ ಮಂಡಳಿಯ ಪಾರದರ್ಶಕ ಸೇವೆ, ಸಿಬ್ಬಂದಿಯ ಪ್ರಾಮಾಣಿಕ ಜವಾಬ್ದಾರಿ ಜೊತೆ ಠೇವಣಿದಾರರ ಹಾಗೂ ಸಾಲಗಾರರ ಪ್ರಾಮಾಣಿಕ ವಹಿವಾಟು ಸಂಘದ ಬೆಳವಣಿಗೆಗೆ ಕಾರಣ
ಕಾರ್ಖಾನೆಯ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಹಲವಾರು ಯೋಜನೆ
ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಮಹಾವೀರ ನಿಲಜಗಿ ನೇತೃತ್ವದಲ್ಲಿ ಬಿರುಸಿನ ಮತಪ್ರಚಾರ
ಸಹಕಾರಿ ತತ್ವದಡಿ ವಿದ್ಯುತ್ ಪೂರೈಸುತ್ತಿರುವ ದೇಶದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಸ್ವಾಭಿಮಾನಿ ರೈತ ಪೆನಲ್‌ನ ಅಭ್ಯರ್ಥಿಯೂ ಆದ ಮಹಾವೀರ ಉದ್ಯೋಗ ಸಮೂಹ ಸಂಸ್ಥೆಗಳ ಅಧ್ಯಕ್ಷ ಮಹಾವೀರ ನಿಲಜಗಿ ತಾಲೂಕಿನ ವಿವಿಧೆಡೆ ಮಂಗಳವಾರ ಬಿರುಸಿನ ಪ್ರಚಾರ ನಡೆಸಿದರು.
ಗ್ರಾಮೀಣ ಕೃಷಿ ಸಹಕಾರಿ ಸಂಘಕ್ಕೆ ₹ 89.50 ಲಕ್ಷ ಲಾಭ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವು 2024-25 ನೇ ಸಾಲಿನಲ್ಲಿ ಗೊತ್ತುಪಡಿಸಿದ ಎಲ್ಲ ಕಾರ್ಯಕ್ರಮಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸುವ ಮೂಲಕ ನಿರೀಕ್ಷಿತ ಮಟ್ಟದಲ್ಲಿ ಸಾಲ ವಸೂಲಾತಿ ಮಾಡಿದೆ. ₹ 89.50 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಹೇಳಿದರು.
ವೆನ್ಲಾಕ್‌, ಲೇಡಿಗೋಷನ್‌ ಸರ್ಕಾರಿ ಆಸ್ಪತ್ರೆಗಳ 175ನೇ ಸಂಭ್ರಮಾಚರಣೆ
ಮಂಗಳೂರು ಫಾದರ್‌ ಮುಲ್ಲರ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಭಾನುವಾರ ವೆನ್ಲಾಕ್‌, ಲೇಡಿಗೋಷನ್‌ ಮತ್ತು ಕೆ.ಎಂ.ಸಿ ಆಸ್ಪತ್ರೆಗಳ ಹಳೆ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ ಹಾಗೂ ವೆನ್ಲಾಕ್‌, ಲೇಡಿಗೋಷನ್‌ ಸರ್ಕಾರಿ ಆಸ್ಪತ್ರೆಗಳ 175ನೇ ಸಂಭ್ರಮಾಚರಣೆ ಸಮಾರಂಭ ನೆರವೇರಿತು.
  • < previous
  • 1
  • ...
  • 999
  • 1000
  • 1001
  • 1002
  • 1003
  • 1004
  • 1005
  • 1006
  • 1007
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved