• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರಿ ಮಳೆ ಕಾರಣ: ಬೆಳ್ತಂಗಡಿ ಬಸ್‌ ನಿಲ್ದಾಣ ಕಾಮಗಾರಿ ಸ್ಥಗಿತ!
ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ 2023ರಲ್ಲಿ ಆರಂಭವಾಗಿರುವ ಬಸ್ ನಿಲ್ದಾಣ ನಿರ್ಮಾಣದ 12 ಕೋಟಿ ರು. ಅನುದಾನದ ಪ್ರಥಮ ಹಂತದ ಕಾಮಗಾರಿಯಲ್ಲಿ ನೆಲಮಟ್ಟದ ಕೆಲಸಗಳು ಮಾತ್ರ ಪೂರ್ಣಗೊಂಡಿದ್ದು, ಉಳಿದಂತೆ ಬಸ್ ನಿಲ್ದಾಣದ ಕಾಮಗಾರಿ ಬಾಕಿಯಾಗಿವೆ.
ಎಂಸಿಸಿ ಬ್ಯಾಂಕಿಗೆ ೯.೫೧ ಕೋಟಿ ರು. ನಿವ್ವಳ ಲಾಭ, ಶೇ. ೧೦ ಡಿವಿಡೆಂಡ್
ಎಂ.ಸಿ.ಸಿ. ಬ್ಯಾಂಕ್ ತನ್ನ ಷೇರುದಾರರಿಗೆ ಶೇ.೧೦ರ ಲಾಭಾಂಶವನ್ನು ಘೋಷಿಸಿದೆ. ಕಳೆದ ಸಾಲಿನಲ್ಲಿ ಬ್ಯಾಂಕ್‌ ೯.೫೧ ಕೋಟಿ ರು.ಗಳ ನಿವ್ವಳ ಲಾಭವನ್ನು ಗಳಿಸಿದೆ.
ಪ್ರಧಾನಿ ಮೋದಿ ಜನ್ಮದಿನ: ಬಿಜೆಪಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಹುಟ್ಟುಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಾಗೂ ಬಿರುಮಲೆ ಬೆಟ್ಟದ ಪ್ರಜ್ಞಾ ವಿಶೇಷ ಚೇತನರ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಪರಿಹಾರ: ಡಿಸಿ ಸೂಚನೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮದ ಸಮಿತಿ ಸಭೆ ನೆರವೇರಿತು.
ಮಾನವನ ಮಾನಸಿಕ ಶಾರೀರಿಕ ಬೆಳವಣಿಗೆಗೆ ಕ್ರೀಡೆ ಉಪಯುಕ್ತ: ಕೆ.ಎಸ್.ರಮೇಶ್
ಕ್ರೀಡೆಯು ಮಾನವನ ಮಾನಸಿಕ, ಶಾರೀರಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ಕೆ.ಎಸ್‌. ರಮೇಶ್‌ ಹೇಳಿದರು.
ಸೇವಾ ಪಾಕ್ಷಿಕ ಅಭಿಯಾನ: ಕುಂಬಾರಿಕೆ ಪರಿಣತರಿಗೆ ಸನ್ಮಾನ
ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕಾರ್ಕಳ ಮಂಡಲದ ವತಿಯಿಂದ ಸೇವಾಪಾಕ್ಷಿಕ ಅಭಿಯಾನದ ಅಂಗವಾಗಿ ಸುಮಾರು 50 ವರ್ಷಗಳಿಂದ ಕುಂಬಾರಿಕೆ ವೃತ್ತಿಯಲ್ಲಿ ತೊಡಗಿರುವ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಕಡಾರಿ ಬೊಗ್ಗು (ಅಣ್ಣು)ಮೂಲ್ಯ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ, ಕುಂಬಾರಿಕೆ ಉತ್ಪನ್ನಗಳನ್ನು ಖರೀದಿಸಲಾಯಿತು.
ಮುಖ್ಯೋಪಾಧ್ಯಾಯಿನಿ ಜೋವಿಟಾ ವಾಸ್‌ಗೆ ಸನ್ಮಾನ
ಸುಂಟಿಕೊಪ್ಪದ ಸಂತ ಅಂತೋಣಿ ಶಾಲೆಯ ಮುಖ್ಯೋಪಾಧ್ಯಾಯಿನಿ ಜೋವಿಟಾ ವಾಸ್‌ ಅವರಿಗೆ ಸಂತ ಅಂತೋಣಿ ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ದ.ಕ.ಜಿಲ್ಲಾ ಜನಜಾಗೃತಿ ವೇದಿಕೆ ತ್ರೈಮಾಸಿಕ ಸಭೆ
ಜಿಲ್ಲಾ ಜನಜಾಗೃತಿ ವೇದಿಕೆಯ ಪ್ರಥಮ ತ್ರೈಮಾಸಿಕ ಸಭೆ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಯೋಜನಾ ಕಚೇರಿ ಸಭಾಭವನದಲ್ಲಿ ನಡೆಯಿತು.
ಪುತ್ತೂರು: ಬಾಲವನ ಪ್ರಶಸ್ತಿಯ ಆಯ್ಕೆ ಸಮಿತಿ ರಚನೆ
ಡಾ. ಶಿವರಾಮ ಕಾರಂತ ಅವರ ೧೨೪ನೇ ಜನ್ಮದಿನಾಚರಣೆ ಅ. ೧೦ರಂದು ಪುತ್ತೂರಿನ ಡಾ. ಶಿವರಾಮ ಕಾರಂತರ ಬಾಲವನದಲ್ಲಿ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿಶ್‌ ಬಾಲವನ ಪ್ರಶಸ್ತಿ ಪ್ರದಾನಿಸಲು ಸಾಧಕರ ಆಯ್ಕೆಗಾಗಿ ಸಮಿತಿ ರಚಿಸಲಾಯಿತು.
ಮೌಲ್ಯಯುತ ಶಿಕ್ಷಣದಿಂದ ಸಮಾಜ ಅಭಿವೃದ್ಧಿ: ವನಜ ಎಂ.
ಮಕ್ಕಳಿಗೆ ಉತ್ತಮ ಮೌಲ್ಯಯುತ ಶಿಕ್ಷಣ ಮತ್ತು ಮಾರ್ಗದರ್ಶನ ನೀಡಿದರೆ ಸಮಾಜ ಹಾಗೂ ದೇಶದ ಉದ್ಧಾರ ಆಗಲು ಸಾಧ್ಯ ಎಂದು ಮುಖ್ಯ ಶಿಕ್ಷಕಿ ಹೇಳಿದರು.
  • < previous
  • 1
  • ...
  • 1000
  • 1001
  • 1002
  • 1003
  • 1004
  • 1005
  • 1006
  • 1007
  • 1008
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved