• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲ್‌ಜೀವನ್ ಮಿಷನ್‌ನ ಕಳಪೆ ಕಾಮಗಾರಿ, ವರದಿ ನೀಡಿ: ಬಿ.ವೈ ರಾಘವೇಂದ್ರ
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ನಡೆಯಿತು. ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅಧ್ಯಕ್ಷತೆ ವಹಿಸಿದ್ದರು.
ಸ್ಯಾನ್‌ಫೋರ್ಡ್‌ನ ಟಾಪ್ 2 ಪರ್ಸಂಟೈಲ್‌ ಪಟ್ಟಿಯಲ್ಲಿ ಮಾಹೆಯ 62 ಸಂಶೋಧಕರು!
2023ರಲ್ಲಿ ಮಾಹೆಯ 19 ಸಂಶೋಧಕರು, 2024ರಲ್ಲಿ 37 ಸಂಶೋಧಕರು ಈ ಜಾಗತಿಕ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಈ ಸಂಶೋಧಕರು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಮತ್ತು ಜಾಗತಿಕ ಸಂಶೋಧನಾ ಆದ್ಯತೆಗಳಿಗೆ ನೀಡಿದ ಕೊಡುಗೆಗಳ ಮಾನದಂಡವನ್ನಾಧರಿಸಿ ಈ ಸ್ಥಾನ-ಮಾನವನ್ನು ನೀಡಲಾಗಿದೆ.
ಜನರಿಗೆ ಬೇಡವೆಂದ್ರೆ ಬೈಂದೂರು ಪ.ಪಂ. ಬೇಡ: ಬಿ.ವೈ. ರಾಘವೇಂದ್ರ
ಭವಿಷ್ಯದ ಅಭಿವೃದ್ಧಿ ದೃಷ್ಟಿಯಿಂದ ಬೈಂದೂರಿನಲ್ಲಿ ಒಂದು ಪಟ್ಟಣ ಕೇಂದ್ರ ಇರಬೇಕು ಎಂಬ ಒಳ್ಳೆಯ ಆಶಯದಿಂದ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಇಲ್ಲಿನ ಗ್ರಾಮಾಂತರ ಭಾಗದ ಜನರಿಗೆ ಸಮಸ್ಯೆ ಎದುರಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ. ಜನರಿಗೆ ಸಮಾಧಾನ ಇಲ್ಲದಿದ್ದರೆ ಪಟ್ಟಣ ಪಂಚಾಯಿತಿ ಬೇಡ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಸಮಾಜಮುಖಿ ಕಾರ್ಯಗಳೇ ರಂಗಭೂಮಿಯ ಶಕ್ತಿ: ಡಾ. ಎಚ್.ಎಸ್.ಬಲ್ಲಾಳ್
ಉಡುಪಿ ರಂಗಭೂಮಿಯ 60ನೇ ವಾರ್ಷಿಕ ಮಹಾಸಭೆ ನಡೆಯಿತು. ರಂಗಭೂಮಿ ಉಡುಪಿ ಸಂಸ್ಥೆಯ ಗೌರವಾಧ್ಯಕ್ಷ, ಮಾಹೆ ವಿವಿ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಭಾಗವಹಿಸಿದ್ದರು.
ದೊಡ್ಡಣಗುಡ್ಡೆ ಶ್ರೀದುರ್ಗಾ ಕ್ಷೇತ್ರದಲ್ಲಿ ನವರಾತ್ರಿ ವೈಭವ
ಪ್ರಾತಃಕಾಲ ಮಂಗಳವಾದ್ಯ ಸಹಿತ ಕದಿರನ್ನು ದೇವಾಲಯದೊಳಗೆ ಬರಮಾಡಿಕೊಳ್ಳಲಾಯಿತು. ನಂತರ ಪೂಜೆ ನೆರವೇರಿಸಿ ಸಾನ್ನಿಧ್ಯಕ್ಕೆ ಕದಿರು ಕಟ್ಟಲಾಯಿತು. ನಂತರ ಕ್ಷೇತ್ರದ ವತಿಯಿಂದ ಭಕ್ತರಿಗೆ ಕದಿರು ವಿತರಿಸಲಾಯಿತು. ಪುರೋಹಿತರಾದ ಗಣೇಶ ಸರಳಾಯ ಮತ್ತು ವಿಖ್ಯಾತ್ ಭಟ್, ಧಾರ್ಮಿಕ ಕಾರ್ಯಕ್ರಮಗಳ‍ನ್ನು ನೆರವೇರಿಸಿದರು.
ಕೋಸ್ಟಲ್ ಎಂಎಸ್ಎಂಇ ಮತ್ತು ಸ್ಟಾರ್ಟಪ್‌ ಕಾನ್‌ಕ್ಲೇವ್ 2025
ಕರ್ಣಾಟಕ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಎಂಆರ್‌ಪಿಎಲ್‌ ಮುಖ್ಯ ಪ್ರಾಯೋಜಕತ್ವದಲ್ಲಿ ಕೋಸ್ಟಲ್ ಎಂಎಸ್ಎಂಇ ಮತ್ತು ಸ್ಟಾರ್ಟಪ್‌ ಕಾನ್‌ಕ್ಲೇವ್ 2025ನ್ನು ನಗರದ ರೆಡ್‌ಕ್ರಾಸ್ ಪ್ರೇರಣಾ ಹಾಲ್‌ನಲ್ಲಿ ಆಯೋಜಿಸಲಾಗಿತ್ತು.
ಕೊರಗರ ವಿವಿಧೋದ್ದೇಶ ಕೇಂದ್ರಕ್ಕೆ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ
ಉಡುಪಿ ವಿಧಾನಸಭಾ ಕ್ಷೇತ್ರದ ಕಳ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಕ್ಕಿಗುಡ್ಡೆ ಮತ್ತು ಕಲ್ಲುಗುಡ್ಡೆ ಕೊರಗರ ಕಾಲನಿಯಲ್ಲಿ 1.20 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ವಿವಿಧೋದ್ದೇಶ ಕೇಂದ್ರಕ್ಕೆ ಶಾಸಕ ಯಶ್ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.
ಅನಾವಶ್ಯಕ ಗೊಂದಲ ಸೃಷ್ಟಿ ಬಿಜೆಪಿ ಉದ್ದೇಶ: ದಿನೇಶ್ ಗುಂಡೂರಾವ್
ಸಮೀಕ್ಷೆ ಪ್ರಶ್ನಿಸಿ ಹೈಕೋರ್ಟ್‌ ತೀರ್ಪು ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಏನು ತೀರ್ಪು ಬರುತ್ತೋ ಗೊತ್ತಿಲ್ಲ. ಆದರೆ ಸಮೀಕ್ಷೆ ಮಾಡುವುದರಲ್ಲಿ ಯಾವ ತಪ್ಪು ಇಲ್ಲ ಎಂದು ಸಚಿವರು ಹೇಳಿದರು.
25 ರಂದು ಮಡಿಕೇರಿಯಲ್ಲಿ ‘ಬಹುಭಾಷಾ ಕವಿಗೋಷ್ಠಿ’
ಬಹುಭಾಷಾ ಕವಿಗೋಷ್ಠಿ ಸೆ. 25ರಂದು ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ದಿನಪೂರ್ತಿ ನಡೆಯುವ ಮೂಲಕ ಸಾಹಿತ್ಯ ಪ್ರೇಮಿಗಳಿಗೆ ರಸದೌತಣ ನೀಡಲಿದೆ.
ಇಂದು ಕಾಫಿ ದಸರಾ ಸಂಭ್ರಮಕ್ಕೆ ಸಕಲ ಸಿದ್ಧತೆ
ಮಡಿಕೇರಿ ದಸರಾ ಜನೋತ್ಸವ ಕಾರ್ಯಕ್ರಮಗಳು ಆಯೋಜಿತವಾಗಿರುವ ಗಾಂಧಿ ಮೈದಾನ ಕಲಾ ಸಂಭ್ರಮ ವೇದಿಕೆಯಲ್ಲಿ ಕಾಫಿ ಕಂಪು ಮೇಳೈಸಲಿದೆ.
  • < previous
  • 1
  • ...
  • 1001
  • 1002
  • 1003
  • 1004
  • 1005
  • 1006
  • 1007
  • 1008
  • 1009
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved