• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌರಕಾರ್ಮಿಕರು ಸ್ವಚ್ಛ ಭಾರತ ಅಭಿಯಾನದ ಸೈನಿಕರು: ವಿಜಯ್ ಕಾಮತ್
ಪಟ್ಟಣ ಸ್ವಚ್ಛವಾಗಿರಲು ಪೌರಕಾರ್ಮಿಕರ ಕೊಡುಗೆ ದೊಡ್ಡದಿದೆ. ಅವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿರುತ್ತಾರೆ.
ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ: ಪ್ರಧಾನಿ ಮಧ್ಯಪ್ರವೇಶಕ್ಕೆ ಮನವಿ
ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ಅರಣ್ಯ, ಪರಿಸರ ಮತ್ತು ವನ್ಯಜೀವಿ ಮಂಡಳಿಯ ಅನುಮತಿ ನೀಡದಂತೆ ಶರಾವತಿ ನದಿಕಣಿವೆ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು ಪ್ರಧಾನ ಮಂತ್ರಿಗಳ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದಾರೆ.
ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಯಶಸ್ವಿಯಾಗಲಿ: ತಂಗಡಗಿ
ಮೊದಲ ಬಾರಿಗೆ ಸುಮಾರು ೨೭ ರಾಜ್ಯಗಳ ೧೨ ನೂರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸುತ್ತಿರುವುದು ದೊಡ್ಡ ಕಾರ್ಯಕ್ರಮವಾಗಿದೆ. ಕ್ರೀಡಾಕೂಟ ಯಶಸ್ಸಿಗೆ ಬೇಕಾದ ಎಲ್ಲ ರೀತಿಯ ಅಗತ್ಯ ಸಹಕಾರ ನೀಡುವುದಾಗಿ ಸಂಘಟಕರಿಗೆ ಭರವಸೆ ನೀಡಿದ ಸಚಿವರು.
ಬಾಲ್ಯ ವಿವಾಹದಿಂದ ಮಕ್ಕಳ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮ
ಸರ್ಕಾರ ೨೦೦೬ರಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾತಿಗೊಳಿಸಿದೆ. ಕಾಯ್ದೆ ಪರಿಣಾಮಕಾರಿ ಅನುಷ್ಠಾನಗೊಳಿಸಲು ೨೦೧೬ರಲ್ಲಿ ತಿದ್ದುಪಡಿ ತಂದಿದೆ. ಅದರ ಅನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆ ಮಾಡಿದವರಿಗೆ, ಭಾಗವಹಿಸಿದವರಿಗೆ ಮತ್ತು ಪ್ರೋತ್ಸಾಹಿಸಿದವರಿಗೆ ಕನಿಷ್ಠ ಒಂದು ವರ್ಷದಿಂದ ಎರಡು ವರ್ಷದ ವರೆಗೆ ಜೈಲು ಶಿಕ್ಷೆ ಮತ್ತು ಒಂದು ₹೧ ಲಕ್ಷ ದಂಡ ವಿಧಿಸಬಹುದಾಗಿದೆ.
ಬ್ಯಾಂಕ್ ದರೋಡೆ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್ಪಿ ದೀಪನ್ ಎಂ.ಎನ್.
ಈಚಿನ ದಿನದಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬ್ಯಾಂಕ್ ದರೋಡೆ ಪ್ರಕರಣಗಳು ನಡೆದಿದ್ದು, ಜಿಲ್ಲೆಯಲ್ಲಿ ಇಂತಹ ಪ್ರಕರಣ ತಡೆಯುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್‌ಗಳಲ್ಲಿ ಗರಿಷ್ಠ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು.
26 ರಂದು ದಸರಾ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ
ಗೋಣಿಕೊಪ್ಪಲು ದಸರಾ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ ಸೆ. 26ರಂದು ಗೋಣಿಕೊಪ್ಪಲಿನ ದಸರಾ ವೇದಿಕೆಯಲ್ಲಿ ನಡೆಯಲಿದೆ.
ಗ್ರಾಮೀಣ ಜನರಿಗೆ ಶಕ್ತಿ ತುಂಬಿದ ಪಂಚ ಗ್ಯಾರಂಟಿ ಯೋಜನೆ
ರಾಜ್ಯದಲ್ಲಿ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಭಾಗದ ಜನರ ಜೀವನಕ್ಕೆ ಶಕ್ತಿ ತುಂಬುವ ಯೋಜನೆಗಳಾಗಿವೆ
ಧರ್ಮ ರಕ್ಷಣೆ, ಸಂಸ್ಕೃತಿ ಉಳಿಸಿ: ಬೆಳ್ಳಟ್ಟಿ ರಾಮಲಿಂಗೇಶ್ವರ ದಾಸೋಹ ಮಠದ ಬಸವರಾಜ ಸ್ವಾಮಿ
ಮಠ ಮಂದಿರಗಳಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಭಾಗವಹಿಸುವುದರಿಂದ ಜೀವನದಲ್ಲಿ ನೆಮ್ಮದಿ ಸಿಗುವ ಜತೆಗೆ ಬದುಕಿನ ಒತ್ತಡಗಳಿಂದ ತಕ್ಕ ಮಟ್ಟಿಗೆ ದೂರ ಉಳಿಯಲು ಸಾಧ್ಯವಾಗುತ್ತದೆ
ಸಮಾಜ ಸೇವಾ ಕೌಶಲ್ಯ ಬೆಳೆಸುವ ಸ್ಕೌಟ್ಸ್, ಗೈಡ್ಸ್: ಪಿ.ಜಿ.ಆರ್. ಸಿಂಧ್ಯಾ
ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್ ಸಂಸ್ಥೆಯು ಸ್ವಯಂಪ್ರೇರಿತ, ರಾಜಕೀಯೇತರ ಮತ್ತು ಜಾತ್ಯತೀತ ಸಂಸ್ಥೆಯಾಗಿದೆ.
ಕೃಷಿಕರು ಆಧುನಿಕತೆ ಅಳವಡಿಸಿಕೊಳ್ಳಲಿ: ರಾಮಣ್ಣ ಹೂವಣ್ಣವರ
ಅಧುನಿಕ ಕಾಲಕ್ಕೆ ತಕ್ಕಂತೆ ರೈತರು ಹೊಂದಿಕೊಂಡು ಅವಿಷ್ಕಾರಗೊಂಡ ಹಲವು ತಂತ್ರಜ್ಞಾನಗಳೊಂದಿಗೆ ರೈತರು ಮುನ್ನಡೆಯಬೇಕಾಗಿದೆ. ಇದಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕು.
  • < previous
  • 1
  • ...
  • 1002
  • 1003
  • 1004
  • 1005
  • 1006
  • 1007
  • 1008
  • 1009
  • 1010
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved