• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನದಲ್ಲಿ ಗುರಿ ಸಾಧಿಸುವ ಛಲ ಇರಲಿ: ಉಮೇಶ ಚಿಕ್ಕಮಠ
ವಿದ್ಯಾರ್ಥಿ ಜೀವನದಲ್ಲಿ ಆಸಕ್ತಿ ಮುಖ್ಯ. ಅದರೊಂದಿಗೆ ಆದರ್ಶಗಳು ಸೇರಿಕೊಂಡರೆ ಆ ವ್ಯಕ್ತಿ ಮುಂದೆ ಸಮಾಜದಲ್ಲಿ ಉನ್ನತ ವ್ಯಕ್ತಿಯಾಗುತ್ತಾನೆ.
25 ಕೆರೆ ಭರ್ತಿಗೆ ₹ 236 ಕೋಟಿ ಯೋಜನೆ ಸಿದ್ಧ
ಅತ್ತ ಪ್ರವಾಹಕ್ಕೂ ತಡೆ ಬೀಳಬೇಕು, ಇತ್ತ ಬರಪೀಡಿತದಿಂದ ಸಾಧ್ಯವಾದಷ್ಟು ಹಳ್ಳಿಗಳನ್ನು ರಕ್ಷಿಸಬೇಕೆಂಬ ಉದ್ದೇಶದಿಂದ ಕರ್ನಾಟಕ ನೀರಾವರಿ ನಿಗಮವೂ 25 ಹಳ್ಳಿಗಳ ಕೆರೆ ತುಂಬಿಸುವ ಯೋಜನೆ ಸಿದ್ಧಪಡಿಸಿದೆ.
ಸರ್ಕಾರದ ಸಹಾಯಧನ ರೇಷ್ಮೆ ಬೆಳೆಗಾರರು ಸದ್ಬಳಕೆ ಮಾಡಿಕೊಳ್ಳಿ-ಶಾಸಕ ಶಿವಣ್ಣನವರ
ಕ್ಷೀಣಿಸುತ್ತಿರುವ ರೇಷ್ಮೆ ಕೃಷಿಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಸಹಾಯಧನ ನೀಡುವ ಮೂಲಕ ಹಲವಾರು ಸುಧಾರಿತ ಕ್ರಮಗಳನ್ನು ಇಲಾಖೆ ಮುಖಾಂತರ ಕೈಗೊಂಡಿದ್ದು, ರೇಷ್ಮೇ ಬೆಳೆಗಾರರು ಇದನ್ನು ಸದ್ಬಳಕೆ ಮಾಡಿಕೊಂಡು ರೇಷ್ಮೆ ಬೆಳೆಯನ್ನು ಹೆಚ್ಚಿಸುವಂತೆ ಶಾಸಕ ಹಾಗೂ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಹೇಳಿದರು.
ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸುಧಾರಣೆ: ಡಾ. ಹರೀಶ್‌ ಆಚಾರ್ಯ
ಜಿಎಸ್‌ಟಿ 2.0 ಸುಧಾರಣಾ ಕ್ರಮವು ಮಧ್ಯಮ ವರ್ಗ ಹಾಗೂ ಕೆಳವರ್ಗದ ಜನರ ಆರ್ಥಿಕ ಹಿತಾಸಕ್ತಿಗೆ ಅನುಕೂಲಕರವಾಗಲಿದೆ ಎಂದು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ. ಎಸ್‌. ಆರ್‌. ಹರೀಶ್‌ ಆಚಾರ್ಯ ಅಭಿಪ್ರಾಯಪಟ್ಟಿದ್ದಾರೆ.
ಅಪ್ಪಚ್ಚಕವಿ ಅವರಿಂದ ಕೊಡವ ಸಾಹಿತ್ಯ ಶ್ರೀಮಂತ:ಡಾ. ಕಾಳಿಮಾಡ ಶಿವಪ್ಪ
ಪೊನ್ನಂಪೇಟೆ ಅಪ್ಪಚ್ಚ ಕವಿ ವಿದ್ಯಾಲಯದಲ್ಲಿ ಹರದಾಸ ಅಪ್ಪಚ್ಚ ಕವಿಯವರ 158ನೇ ಜನ್ಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರುಗುಂದದಲ್ಲಿ ವಿದ್ಯಾರ್ಥಿಗಳಿಗೆ ಸವಿ ಕಾಫಿ ವಿತರಣೆ
ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದಿಂದ ಕಾರುಗುಂದದಲ್ಲಿ ವಿದ್ಯಾರ್ಥಿಗಳಿಗೆ ಸವಿ ಕಾಫಿಯನ್ನು ನೀಡಲಾಯಿತು.
ಸರ್ ಎಂ ವಿಶ್ವೇಶ್ವರಯ್ಯ ಜನ್ಮದಿನೋತ್ಸವ
ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪಕರಲ್ಲಿ ಒಬ್ಬರಾದ ಸರ್‌ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಜನ್ಮದಿನೋತ್ಸವ ಇತ್ತೀಚೆಗೆ ನಡೆಯಿತು.
ಹಳಿಯಾಳ ತಾಲೂಕಿನಲ್ಲಿ ಸಮೀಕ್ಷೆ ಕಾರ್ಯ ಸ್ಥಗಿತ
ಸಮೀಕ್ಷಾ ಕಾರ್ಯಕ್ಕೆ ತೆರಳಿದ ಗಣತಿದಾರರು ಸರ್ವರ್‌ ಸಮಸ್ಯೆ, ಆ್ಯಪ್ ಸಮಸ್ಯೆ ಹಾಗೂ ನಿಗದಿಪಡಿಸಿದ ವ್ಯಾಪ್ತಿ ಬಿಟ್ಟು ಹತ್ತು ಇಪ್ಪತ್ತು ಕಿಮೀ ದೂರದಲ್ಲಿರುವ ಮನೆಗಳನ್ನು ತೋರಿಸುತ್ತಿರುವ ಗೂಗಲ್ ಮ್ಯಾಪನ್ನು ಹಿಂಬಾಲಿಸಿಕೊಂಡು ಸುಸ್ತಾದ ಗಣತಿದಾರರು ಸರ್ಕಾರ ತಾಂತ್ರಿಕ ಸಮಸ್ಯೆ ಬಗೆಹರಿಸುವರೆಗೆ ಸದ್ಯಕ್ಕೆ ತಾತ್ಕಾಲಿಕವಾಗಿ ಗಣತಿ ಕಾರ್ಯಕ್ಕೆ ವಿರಾಮ ಹೇಳಿದ್ದಾರೆ.
ಪೌರಕಾರ್ಮಿಕರು ಕೆಲಸದ ನಿಷ್ಠೆ ಜತೆ ಆರೋಗ್ಯ ಕಾಪಾಡಿಕೊಳ್ಳಲಿ
ಪೌರಕಾರ್ಮಿಕರು ಯಾವಾಗಲೂ ಶ್ರಮಿಜೀವಿಗಳು ಅವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ
ಕೊಟ್ಟೂರು ರೈತನಿಗೆ ಕಣ್ಣೀರು ತರಿಸಿದ ಈರುಳ್ಳಿ
ಅಲಬೂರು ಗ್ರಾಮದ ರೈತ ಈರುಳ್ಳಿ ಬೆಳೆದು ಇದೀಗ ಸಾಲಗಾರನಾಗುವ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 1003
  • 1004
  • 1005
  • 1006
  • 1007
  • 1008
  • 1009
  • 1010
  • 1011
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved