• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತೆಯ ರೂವಾರಿಗಳ ಗೌರವಿಸಿ: ಶಾಸಕ ಡಾ. ಚಂದ್ರು ಲಮಾಣಿ
ಪೌರಕಾರ್ಮಿಕರಿಗೆ ಸಾರ್ವಜನಿಕರು ಗೌರವ ನೀಡಬೇಕು. ಪೌರಕಾರ್ಮಿಕರು ಸ್ವಚ್ಛತೆಯ ರೂವಾರಿಗಳು.
ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಿ
ಸೋಮವಾರದಿಂದ ಜನಗಣತಿ ಆರಂಭವಾಗಿದ್ದು, ಪಂಚಮಸಾಲಿ ಸಮಾಜ ಬಾಂಧವರು ಯಾವುದೇ ಗೊಂದಲಕ್ಕೆ ಒಳಗಾಗದೆ ಉಭಯ ಶ್ರೀಗಳ ಆದೇಶದ ಮೇರೆಗೆ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ಲಿಂಗಾಯತ ಪಂಚಮಸಾಲಿ (ಕೋಡ್.ಸಂಖ್ಯೆ ಎ.0868) ಎಂದು ನಮೂದಿಸಿ ಎಂದು ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಪರಮೇಶಪ್ಪ ಹಲಗೇರಿ ಮನವಿ ಮಾಡಿದರು.
ಶಿಗ್ಗಾಂವಿ ತಹಸೀಲ್ದಾರ್‌ ಕಚೇರಿ ಹಿಂದೆ ಜೋಳದ ಹೊಲದಲ್ಲಿ ಚಿರತೆ ಪ್ರತ್ಯಕ್ಷ
ಪಟ್ಟಣದ ತಹಸೀಲ್ದಾರ್ ಕಚೇರಿಯ ಹಿಂದುಗಡೆಯ ಅಪ್ಪಿನಕೇರಿ ಗೋವಿನ ಜೋಳದ ಹೊಲದಲ್ಲಿ ಚಿರತೆಯೊಂದು ಸುಮಾರು ದಿನಗಳಿಂದ ಕಂಡು ಬರುತ್ತಿದ್ದು, ಅರಣ್ಯ ಇಲಾಖೆಯವರು ಮಾತ್ರ ಸೆರೆ ಹಿಡಿಯುವ ಗೋಜಿಗಿ ಹೋಗದೇ ನಿರ್ಲಕ್ಷ್ಯ ವಹಿಸಿದ್ದಾರೆ.
ಪ್ರತಿಯೊಬ್ಬರೂ ದೇವಿಯನ್ನು ಶ್ರದ್ಧಾಭಕ್ತಿಯಿಂದ ಪೂಜಿಸಬೇಕು-ಮಂಜುನಾಥ ಕುನ್ನೂರ
ನವರಾತ್ರಿ ಎಂದರೆ ಕೇವಲ ಒಂಬತ್ತು ದಿನಗಳ ಹಬ್ಬ ಮಾತ್ರವಲ್ಲ, ಅದು ನಮ್ಮ ಸಂಸ್ಕೃತಿ. ಭಕ್ತಿಯ, ಶಕ್ತಿಯ ಹಾಗೂ ಸಾಂಸ್ಕೃತಿಕ ಏಕತೆಯ ಮಹಾ ಉತ್ಸವ. ಪ್ರತಿಯೊಬ್ಬರು ದೇವಿಯನ್ನು ಶ್ರದ್ಧಾಭಕ್ತಿಯಿಂದ ಪೂಜಿಸಬೇಕು ಎಂದು ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಮಾಜಿ ಸಂಸದ ಮಂಜುನಾಥ ಕುನ್ನೂರ ಹೇಳಿದರು.
ಪೌರಕಾರ್ಮಿಕರಿಗೆ ಗೌರವ ನೀಡಬೇಕಾದದ್ದು ಎಲ್ಲ ಜವಾಬ್ದಾರಿ-ಮಾಳಗಿ
ಸ್ವಚ್ಛತೆ, ಪರಿಸರ ಹಾಗೂ ನಗರದ ಆರೋಗ್ಯವನ್ನು ಕಾಪಾಡುವಲ್ಲಿ ಪೌರ ಕಾರ್ಮಿಕರ ಕಾರ್ಯ ಶ್ಲಾಘನೀಯವಾಗಿದೆ. ಪೌರ ಕಾರ್ಮಿಕರು ಇತರರಂತೆ ಮನುಷ್ಯರಾಗಿದ್ದು, ಅವರನ್ನು ಕೀಳಾಗಿ ಕಾಣದೇ ಗೌರವ ನೀಡಬೇಕಾದದ್ದು ಎಲ್ಲರ ಜವಾಬ್ದಾರಿಯಾಗಿದೆ ಎಂದು ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಹೇಳಿದರು.
ಸೌರಶಕ್ತಿ ಸಾಧನಗಳ ಬಳಕೆಯಿಂದ ಪರಿಸರ ಹಾನಿ ಕಡಿಮೆ ಮಾಡಲು ಸಾಧ್ಯ
ಯುವಜನತೆ ಸೃಜನಶೀಲತೆ ಮತ್ತು ಹೊಸ ಆವಿಷ್ಕಾರಗಳಿಂದ ಹಸಿರು ಭವಿಷ್ಯಕ್ಕೆ ದಾರಿ ತೋರುತ್ತಿದ್ದಾರೆ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಭೂಗೋಳಶಾಸ್ತ್ರ ವಿಭಾಗ ಸಹ ಪ್ರಾಧ್ಯಾಪಕ ಡಾ. ಮಹೇಶ ನಾಯಕ ಹೇಳಿದರು.
ಲಿಂಗಾಯತ ಪಂಚಮಸಾಲಿ ಬರೆಯಿಸಿ
ರಾಜ್ಯ ಸರಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಾತಿಗಣತಿದಾರರು ಮನೆಗೆ ಬಂದಾಗ ಧರ್ಮಕಾಲಂನಲ್ಲಿ ವೀರಶೈವ ಲಿಂಗಾಯತ ಮತ್ತು ಜಾತಿ ಕಾಲಂದಲ್ಲಿ ಲಿಂಗಾಯತ ಪಂಚಮಸಾಲಿ ಎಂದು ಬರೆಸಬೇಕು ಎಂದು ವೀರಶೈವ ಪಂಚಮಸಾಲಿ ಸಂಘದ ತಾಲೂಕಾ ಘಟಕದ ಅಧ್ಯಕ್ಷ ಎಮ್.ಎಮ್. ಹುಲ್ಮನಿ ತಿಳಿಸಿದರು.
ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ: ಶಾಸಕ ಕೋಳಿವಾಡ
ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಪೌರ ಕಾರ್ಮಿಕರಿಂದ ನಾವು ನೆಮ್ಮದಿ ಬದುಕು ನಡೆಸುತ್ತಿದ್ದೇವೆ: ಶಾಸಕ ಎಚ್‌.ಆರ್‌. ಗವಿಯಪ್ಪ
ಪೌರ ಕಾರ್ಮಿಕರು ಪ್ರತಿದಿನ ಸ್ವಚ್ಛತೆ ಮಾಡುವುದರಿಂದ ನಾವು ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತಿದೆ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವಾಸ್ತವ ಮಾಹಿತಿ ಕೊಡಿ: ಶಾಸಕ ಎಚ್.ಆರ್. ಗವಿಯಪ್ಪ
ಪ್ರತಿ ಕುಟುಂಬಗಳ ಸಾಮಾಜಿಕ ಸ್ಥಿತಿಗತಿಗಳು ಮತ್ತು ಶೈಕ್ಷಣಿಕ ಮಾಹಿಯನ್ನಾಧರಿಸಿ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ.
  • < previous
  • 1
  • ...
  • 1005
  • 1006
  • 1007
  • 1008
  • 1009
  • 1010
  • 1011
  • 1012
  • 1013
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved