• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪದವೀಧರರು ದೇಶ, ವಿಶ್ವಕ್ಕೆ ಮತ್ತಷ್ಟು ಕೊಡುಗೆ ನೀಡುವಂತಾಗಲಿ: ಡಾ.ಎಸ್.ಸೋಮನಾಥ್
ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪದವೀಧರರ ಸಂಖ್ಯೆ ಹೆಚ್ಚುತ್ತಿದೆ. ನಿಮ್ಮ ವೃತ್ತಿ ಹಾಗೂ ಖಾಸಗಿ ಜೀವನದಲ್ಲಿ ವ್ಯಕ್ತಿತ್ವ, ಪ್ರಾಮಾಣಿಕತೆ ಮತ್ತು ಸಮಗ್ರತೆಗೆ ಮನ್ನಣೆ ನೀಡಬೇಕು. ಯಶಸ್ಸು ಸಿಕ್ಕಿದಾಗ ಅದಕ್ಕೆ ವಿನಮ್ರತೆ ಬೆರೆತರೆ ಅದು ಯಶಸ್ವಿ ಬದುಕಿಗೆ ಸಾರ್ಥಕತೆ ದೊರೆತಂತೆ ಎಂದು ಚಿನ್ನದ ಪದಕ ವಿಜೇತರು ಹಾಗೂ ಪದವೀಧರರಿಗೆ ಶುಭ ಕೋರಿದರು.
ಯೋಗ, ಭಜನೆ, ಧ್ಯಾನದಿಂದ ಮಾತ್ರ ಮನುಷ್ಯನ ಮನಪರಿವರ್ತನೆ ಸಾಧ್ಯ: ಸಿದ್ಧಾಂತ ಕೀರ್ತಿ ಭಟ್ಟಾರಕ ಸ್ವಾಮೀಜಿ
ಶ್ರೀ ಕ್ಷೇತ್ರ ಯೋಜನೆ ಮೂಲಕ ಹೆಗ್ಗಡೆಯವರು ಕೈಗೊಂಡ ಸಾವಿರಾರು ಕಾರ್ಯಕ್ರಮಗಳಲ್ಲಿ ಮದ್ಯವರ್ಜನ ಶಿಬಿರವೂ ಒಂದು. ಅಮಲಿನ ಸುಳಿತಕ್ಕೆ ಸಿಲುಕಿ ಕುಟುಂಬ, ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಬೇಕಾಗುತ್ತದೆ.
ಕಾವೇರಿ ನದಿಗೆ ಹೆಚ್ಚಿನ ನೀರು, ಮುತ್ತತ್ತಿಯಲ್ಲಿ ಪ್ರವಾಸಿಗರಿಗೆ ನಿಷೇಧ
ಜು.28 ರಂದು ಸೋಮವಾರ ಸಂಜೆ 6 ಗಂಟೆಯಿಂದ ಮುಂದಿನ ಆದೇಶದವರೆಗೆ ಪ್ರವಾಸಿ ತಾಣ ಮುತ್ತತ್ತಿ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಹಸೀಲ್ದಾರ್ ಎಸ್.ವಿ.ಲೋಕೇಶ್ ಆದೇಶ ಮಾಡಿದ್ದಾರೆ.
ತಮಿಳು ಕಾಲೋನಿ ನಿವಾಸಿಗಳಿಗೆ ಶೀಘ್ರ ನಿವೇಶನ: ಕೆ.ಎಂ.ಉದಯ್
ತಾಲೂಕಿನ ಗೆಜ್ಜಲಗೆರೆ ಸಮೀಪದ ಕುದರಗುಂಡಿ ವ್ಯಾಪ್ತಿಯ ಸರ್ವೇ ನಂಬರ್ 245 ರಲ್ಲಿ ಜಿಲ್ಲಾಡಳಿತದಿಂದ 3 ಎಕರೆ ವಿಸ್ತೀರ್ಣದಲ್ಲಿ ತಮಿಳು ಕಾಲೋನಿ ನಿವಾಸಿಗಳಿಗೆ ನಿವೇಶನ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಇನ್ನು ಮುಂದಿನ ಎರಡು- ಮೂರು ತಿಂಗಳಲ್ಲಿ ಎಲ್ಲಾ 106 ಫಲಾನುಭವಿಗಳಿಗೆ ಹಕ್ಕು ಪತ್ರ ನೀಡಲಾಗುವುದು.
ಕ್ಷೇತ್ರದ ಅಭಿವೃದ್ಧಿಗೆ ಎಲೆಮರೆಕಾಯಿಯಂತೆ ದಿ. ನೀಲೇಗೌಡರ ಸೇವೆ: ಶಿಕ್ಷಕ ಮಲ್ಲಿಗೆರೆ ನಂದೀಶ್
ನೀಲೇಗೌಡರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು. ಇವರ ಹೆಸರು ಯುವ ಜನತೆಗೆ ಪರಿಚಯವಾಗಬೇಕು. ಆದ್ದರಿಂದ ರೈಲ್ವೆ ನಿಲ್ದಾಣದ ಬಳಿ ಇರುವ ವೃತ್ತಕ್ಕೆ ''ದಿ.ಬಿ.ವೈ.ನೀಲೇಗೌಡ ವೃತ್ತ'' ಎಂದು ನಾಮಕರಣ ಮಾಡಬೇಕಾಗಿರುವುದಾಗಿ ಅಭಿಪ್ರಾಯಪಟ್ಟರು.
ಹುಲಿ ಸೇರಿ ಕಾಡು ಪ್ರಾಣಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಸಿದ್ದರಾಮ ಪೂಜಾರಿ
ಹೊಲ- ಗದ್ದೆಗಳಲ್ಲಿ ಗಿಡಗಳನ್ನು ನೆಟ್ಟು ಮರವನ್ನು ಬೆಳೆಸಿದರೆ ಉತ್ತಮ ಆಮ್ಲಜನಕ ದೊರಕುತ್ತದೆ. ಆದ್ದರಿಂದ ನಮ್ಮ ಆರೋಗ್ಯವು ಸಮೃದ್ಧಿಯಾಗಲು ಸಹಕಾರಿಯಾಗಲಿದೆ. ಇದರ ಜೊತೆಗೆ ಕಾಡುಪ್ರಾಣಿಗಳ ಸಂರಕ್ಷಣೆ ಬಹಳ ಮುಖ್ಯ.
ಯೋಗಾಭ್ಯಾಸದ ಮೂಲಕ ಆರೋಗ್ಯ ವೃದ್ಧಿಸಿಕೊಳ್ಳಿ: ರವಿ
ಮಹಿಳೆಯರು ಎಲ್ಲಾ ರಂಗದಲ್ಲೂ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ಆದರೆ, ಕುಟುಂಬದ ಆರೋಗ್ಯ ಕಾಳಜಿ ವಹಿಸುವ ಹೆಣ್ಣುಮಕ್ಕಳು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಿಸುವುದು ಸರಿಯಲ್ಲ .
ಯೂರಿಯಾ ನೀಡುವಲ್ಲಿ ಸರ್ಕಾರ ವಿಫಲ: ಡಾ.ನವೀನಕುಮಾರ್‌
ರೈತರಿಗೆ ಯೂರಿಯಾ ನೀಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ. ಇತ್ತ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿದ್ದೆಯಲ್ಲಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಕಿಡಿಕಾರಿದ್ದಾರೆ.
ಅರಹತೊಳಲು ಗ್ರಾಮದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
ಅರಹತೊಳಲು ಗ್ರಾಮದಲ್ಲಿ ಶಿವಮೊಗ್ಗದ ಮಲ್ನಾಡ್ ಸಮಾಜ ಸೇವಾ ಸಂಸ್ಥೆ, ತಾಲೂಕು ಆರೋಗ್ಯ ಕೇಂದ್ರ, ಅರಹತೊಳಲು ಪ್ರಾಥಮಿಕ ಅರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಸೋಮವಾರ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಸಲಾಯಿತು.
ಮೊಬೈಲ್‌ ಕಳವು ಪ್ರಕರಣ: 110 ಮೊಬೈಲ್‌ಗಳು ಪೊಲೀಸ್‌ ವಶಕ್ಕೆ
ಶಿವಮೊಗ್ಗ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೊಬೈಲ್‌ ಕಳೆದುಕೊಂಡಿದ್ದ ವಾರಸುದಾರರಿಗೆ ಮೊಬೈಲ್‌ ಪೋನ್‌ಗಳನ್ನು ಹಿಂದಿರುಗಿಸಲಾಯಿತು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 12786
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved