• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಎಸ್‌ಪಿಎಲ್ ಕಂಪನಿಯಿಂದ ಸಚಿವರು ಹಣ ಪಡೆದಿದ್ದಾರೆನ್ನುವುದು ಸುಳ್ಳಿನ ಕಂತೆ
ಇಡೀ ಕೊಪ್ಪಳ ಜಿಲ್ಲೆಯ ಜನರು ಕಾರ್ಖಾನೆಯ ವಿರುದ್ಧ ಹೋರಾಟ ಮಾಡಿದ್ದಾರೆ. ಸರ್ಕಾರವೂ ಸಹ ತಡೆ ಹಿಡಿದಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಜನರ ಮತ್ತು ಗವಿಮಠ ಶ್ರೀಗಳ ಅಭಿಪ್ರಾಯಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ವಾಸ್ತವ ಹೀಗಿದ್ದರೂ ಈ ರೀತಿ ಹೇಳಿಕೆ ನೀಡುವ ಮೊದಲು ಯೋಚನೆ ಮಾಡಬೇಕಾಗಿತ್ತು. ಇಂಥ ಸುಳ್ಳಿನ ಕಂತೆಯಿಂದ ಜನರ ದಿಕ್ಕು ತಪ್ಪಿಸುವುದನ್ನು ಬಿಡಬೇಕು.
ಆಯುರ್ವೇದ ಚಿಕಿತ್ಸಾ ವೈದ್ಯಕೀಯ ಪದ್ಧತಿ ಎಲ್ಲೆಡೆ ವ್ಯಾಪಿಸಲಿ: ಕುರಿ ಶಿವಮೂರ್ತಿ
ಆಯುರ್ವೇದ ಬಗ್ಗೆ ಅರಿವು ಮೂಡಿಸುವುದು ಆಯುರ್ವೇದ ದಿನ ಆಚರಿಸುವ ಉದ್ದೇಶವಾಗಿದೆ
ಕೇಳೋರಿಲ್ಲ ಬಾಳೆಹಣ್ಣು, ಸಂಕಷ್ಟದಲ್ಲಿ ಬೆಳೆಗಾರರು
ಕೊಪ್ಪಳ ಜಿಲ್ಲೆಯಾದ್ಯಂತ ಸುಮಾರು 5 ಸಾವಿರ ಹೆಕ್ಟರ್‌ಗೂ ಅಧಿಕ ಬಾಳೆ ಬೆಳೆದಿದ್ದು, ಆ ಎಲ್ಲ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿ ಎಕರೆ ಬಾಳೆ ಬೆಳೆಯಲು ಒಂದರಿಂದ ಒಂದೂವರೆ ಲಕ್ಷ ಖರ್ಚು ಮಾಡಿದ್ದಾರೆ. ಈಗ ಬೆಳೆದ ಬಾಳೆಹಣ್ಣನ್ನೆಲ್ಲ ಮಾರಿದರೂ ಖರ್ಚು ಮಾಡಿದಷ್ಟು ಹಣ ಬರುವುದಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ.
ಶರನ್ನವರಾತ್ರಿ ಉತ್ಸವ ಸಂಭ್ರಮ
ನಗರದ ಶ್ರೀದೇವಿ ದೇವಸ್ಥಾನದಲ್ಲಿ ೨೪ ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಅತ್ಯಂತ ವಿಜೃಂಭಣೆಯಿಂದ ದೇವಸ್ಥಾನ ಸಮಿತಿ ಸರ್ವದಸ್ಯರು ಹರ- ಚರ- ಗುರು ಮೂರ್ತಿಗಳ ಸಾನಿಧ್ಯದಲ್ಲಿ ಚಾಲನೆ ನೀಡಿದರು. ದೇವಸ್ಥಾನದಲ್ಲಿ ಘಟಸ್ಥಾಪನೆಯೊಂದಿಗೆ ಉತ್ಸವಕ್ಕೆ ಧಾರ್ಮಿಕ ಚಾಲನೆ ನೀಡಲಾಯಿತು.
ಎಸ್‌ಟಿ ವರ್ಗಕ್ಕೆ ಅನ್ಯ ಜಾತಿ ಸೇರಿಸದಿರಿ
ಈ ಹಿಂದೆ ಸರ್ಕಾರ ಕುಲಶಾಸ್ತ್ರ ಅಧ್ಯಯನ ಸಮಿತಿ ರಚನೆ ಮಾಡಿ ಬೇರೆ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಪ್ರಸ್ತಾವನೆ ಪರಿಶೀಲಿಸಿ ಎಸ್‌ಟಿಗೆ ಪೂರಕವಾದ ಅಂಶಗಳು ಇರುವುದಿಲ್ಲವೆಂಬುದನ್ನು ಮನಗಂಡು ತಿರಸ್ಕರಿಸಿ ಮರಳಿಸಲಾಗಿತ್ತು. ಈಗ ಸರ್ಕಾರ ಕುರುಬ ಸಮುದಾಯ ಮತ್ತು ಇನ್ನಿತರ ಜಾತಿಗಳನ್ನು ಎಸ್‌ಟಿಗೆ ಸೇರಿಸುವ ಹುನ್ನಾರ ನಡೆದಿದ್ದು ಖಂಡನೀಯ.
ಪೌರಕಾರ್ಮಿಕರನ್ನು ಗೌರವಿಸೋಣ: ಕೆ.ಎಲ್‌. ಕರಿಗೌಡರ
ದಿನ ಬೆಳಗ್ಗೆ ಚಳಿ, ಗಾಳಿ, ಮಳೆಗೆ ಜಗ್ಗದೆ ತಮ್ಮ ಕಾಯಕದಲ್ಲಿ ತೊಡಗುವ ಪೌರಕಾರ್ಮಿಕರು ಬೀದಿಗಳನ್ನು ಸ್ವಚ್ಛಗೊಳಿಸಿ ಪಟ್ಟಣವನ್ನು ಸುಂದರವಾಗಿಸುತ್ತಾರೆ.
ಆ್ಯಪ್ ದೋಷ, ಗಣತಿಗೆ ಅಡ್ಡಿ, ಅಧಿಕಾರಿಗಳ ಎದುರು ಗೋಳು ಹೇಳುತ್ತಿರುವ ಗಣತಿದಾರರು
​ಗಣತಿಗಾಗಿ ಬಳಸುತ್ತಿರುವ ಮೊಬೈಲ್ ಆ್ಯಪ್ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಶಿಕ್ಷಕರು ದೂರಿದ್ದಾರೆ. ಫೋಟೋ ಅಪ್‌ಲೋಡ್ ಮಾಡುವಾಗ ಆಗಾಗ್ಗೆ ಎರರ್ ಎನ್ನುವುದು ಸಾಮಾನ್ಯವಾಗಿದೆ.
ಲಕ್ಕುಂಡಿಯಲ್ಲಿ ಸಮರ್ಪಕ ವಿದ್ಯುತ್‌ಗಾಗಿ ಹೆಸ್ಕಾಂ ಕಚೇರಿಗೆ ಮುತ್ತಿಗೆ
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ನಾಗರಾಜ ಕುರಿ ಅವರು, ರೈತರೊಂದಿಗೆ ಚರ್ಚಿಸುತ್ತಾ, ಈಗಾಗಲೇ ಹೆಸ್ಕಾಂ ಕಚೇರಿಯು ಸಿಂಗಲ್ ಫೇಸ್ ವಿದ್ಯುತ್ ಪೊರೈಸಲು 10 ಆಂಪ್ಸ್ ನಿಗದಿಪಡಿಸಿದ್ದು, ಎಲ್ಲ ತೋಟದ ಮನೆಗಳಿಗೂ ಆರ್.ಆರ್. ನಂಬರ್‌ ಅಳವಡಿಸಿಕೊಂಡು ಅಧಿಕೃತಗೊಳಿಸಿಕೊಳ್ಳಬೇಕು ಎಂದು ವಿನಂತಿಸಿಕೊಂಡರು.
ಕುಸುಗಲ್‌ ಗ್ರಾಮ ಹು-ಡಾ ವ್ಯಾಪ್ತಿಗೆ ಸೇರ್ಪಡೆ: ಕೋನರಡ್ಡಿ ಹರ್ಷ
ಕುಸುಗಲ್‌ ಗ್ರಾಮ ಹುಬ್ಬಳ್ಳಿಗೆ ಸಮೀಪ ಇರುವುದರಿಂದ ಇದರ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇನೆ ಎಂದು ಶಾಸಕ ಎನ್‌.ಎಚ್‌. ಕೋನರಡ್ಡಿ ಹೇಳಿದರು.
ಹುಡಾ ವ್ಯಾಪ್ತಿ ವಿಸ್ತರಣೆಗೆ ಸರ್ಕಾರ ಅಸ್ತು
೧೯೮೮ರಲ್ಲಿ ಲೋಕಲ್ ಪ್ಲ್ಯಾನಿಂಗ್ ಏರಿಯಾದಡಿ (ಎಲ್‌ಪಿಎ) ಒಟ್ಟು ೪೬ ಹಳ್ಳಿಗಳನ್ನು ಒಳಗೊಂಡಂತೆ ೪೦೨ ಚ.ಕಿಮೀ ವ್ಯಾಪ್ತಿಯ ಗಡಿ ಗುರುತಿಸಲಾಗಿತ್ತು. ಇದಾದ ಬಳಿಕ ಪ್ರಸ್ತುತ ವರ್ಷ ೪೬ ಹಳ್ಳಿಗಳನ್ನು ಸೇರ್ಪಡೆ ಮಾಡಿ ಎಲ್.ಪಿ.ಎ. ವ್ಯಾಪ್ತಿ ಹೆಚ್ಚಿಸಲಾಗಿದೆ.
  • < previous
  • 1
  • ...
  • 1006
  • 1007
  • 1008
  • 1009
  • 1010
  • 1011
  • 1012
  • 1013
  • 1014
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved