• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ಅಗತ್ಯ: ಶಾಸಕಿ ಕರೆಮ್ಮ
ಸ್ಥಳೀಯ ವಿಧಾನ ಸಭಾ ಕ್ಷೇತ್ರದಲ್ಲಿ ಕೆಕೆಆರ್‌ಡಿಬಿ ಯೋಜನೆಯಲ್ಲಿ ₹12.53 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿಗಳಾಗಬೇಕೆಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.
ಸ್ಟ್ಯಾನ್‌ಫೋರ್ಡ್ ವಿವಿ ವಿಜ್ಞಾನಿಪಟ್ಟಿಯಲ್ಲಿ ಶಿವಮೊಗ್ಗದ ವರುಣ್
ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ ಪ್ರಕಟಿಸಿದ 2025ನೇ ಸಾಲಿನ ವಿಶ್ವದ ಶೇ.2ರಷ್ಟು ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಶಿವಮೊಗ್ಗದ ಡಾ। ಆರ್‌.ಎಸ್.ವರುಣ್ ಕುಮಾರ್ ಸತತ 3ನೇ (2023, 2024, 2025) ಬಾರಿಗೆ ಸ್ಥಾನ ಪಡೆದಿದ್ದಾರೆ.
ಪೋಷಣ ಅಭಿಯಾನ ಮಕ್ಕಳ ಆರೋಗ್ಯದ ಭವಿಷ್ಯ ರೂಪಿಸುವ ಶಕ್ತಿಯುತ ಹಾದಿ
ಪೋಷಣ ಅಭಿಯಾನವು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ, ಶೇ.100ರಷ್ಟು ಮಕ್ಕಳಿಗೂ ತಾಯಿ ಹಾಲು. ಶೇ.100 ಗರ್ಭಿಣಿಯರಿಗೂ ಪೌಷ್ಟಿಕಾಹಾರ ದೊರಕಬೇಕು ಮತ್ತು ಎಲ್ಲರಲ್ಲಿಯೂ ಇದರ ಮಹತ್ಮದ ಅರಿವು ಮೂಡಿಸಬೇಕು.
ಮಗಳ ಹುಚ್ಚು ಬಿಡುವ ವರೆಗೂ ಆಕೆಯನ್ನು ಬಿಡುವುದಿಲ್ಲ!
ನಮಗೆ ಮೋಸ ಮಾಡಿ ಮಗಳನ್ನು ಕರೆದೊಯ್ದು ಮದುವೆ ಮಾಡಿಕೊಳ್ಳಲಾಗಿದೆ ಎಂದು ಖ್ವಾಜಾ ಮೇಲೆ ಆಕೆಯ ಪಾಲಕರು ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸ್‌ ಆಯುಕ್ತರು ಖ್ವಾಜಾ ಪತ್ನಿ ಗಾಯತ್ರಿಯನ್ನು ಕರೆಯಿಸಿ ಹೇಳಿಕೆ ದಾಖಲಿಸಿಕೊಂಡು ಹುಬ್ಬಳ್ಳಿಯ ಸಾಂತ್ವನ ಕೇಂದ್ರದಲ್ಲಿ ಇರಿಸಿದ್ದಾರೆ.
ದಸರಾ ರಜೆಯಲ್ಲೂ ಕ್ರಿಶ್ಚಿಯನ್ ಶಾಲೆಗಳೇಕೆ ಆರಂಭ?
ದಸರಾ ಹಬ್ಬಕ್ಕೆ ಸರ್ಕಾರವೇ ಶಾಲಾ- ಕಾಲೇಜುಗಳಿಗೆ ಮಧ್ಯಂತರ ರಜೆ ಘೋಷಣೆ ಮಾಡಿದೆ. ಈ ಅವಧಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಶಾಲೆಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ರಜಾ ಅವಧಿಯಲ್ಲೂ ಶಾಲೆ ನಡೆಸಲು ಹಾಗೂ ಪರೀಕ್ಷೆಗಳನ್ನು ನಡೆಸಲು ಕ್ರಿಶ್ಚಿಯನ್ ಸಮುದಾಯದವರಿಗೆ ಅನುಮತಿ ಕೊಟ್ಟವರಾರು?
ಮುಕಳೆಪ್ಪ ಮದುವೆ ನೋಂದಣಿ ಅಮಾನತಾಗಲಿ
ಹಿಂದೂ ಹುಡುಗಿಯರ ಮನಸ್ಸು ಕೆಡಿಸುವುದು, ಬ್ಲ್ಯಾಕ್‌ ಮ್ಯಾಜಿಕ್‌ ಮಾಡುವುದು ಮುಸ್ಲಿಂ ಸಮುದಾಯದಲ್ಲಿ ಜೋರಾಗಿದೆ. ಅದೇ ರೀತಿ ಖ್ವಾಜಾ ಸಹ. ಆತನಿಗೆ ಕೇವಲ ಈಗ ಮದುವೆಯಾಗಿರುವ ಯುವತಿ ಮಾತ್ರವಲ್ಲ, ಇನ್ನೂ ಎಂಟು ಜನ ಯುವತಿಯರೊಂದಿಗೆ ಸಂಬಂಧವಿದೆ.
ಪೌರ ಕಾರ್ಮಿಕರ ಸೇವೆ ಅನನ್ಯ: ಅನ್ನಪೂರ್ಣ ತುಕಾರಾಂ
ಪೌರ ಕಾರ್ಮಿಕರ ಭವನ ನಿರ್ಮಾಣಕ್ಕೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಶ್ರಮದಾನದಿಂದ ಸ್ವಚ್ಛ, ಸುಂದರವಾದ ಊರು, ರಾಜೂರು!
ರಾಜೂರು ಗ್ರಾಮದಲ್ಲಿ ಒಂದು ಸುತ್ತು ಹಾಕಿದರೆ, ಊರ ಪ್ರೀತಿ, ಒಗ್ಗಟ್ಟಿನ ಶ್ರಮದಾನ, ಸ್ವಚ್ಛತೆಯ ಜಾಗೃತಿಯ ದೊಡ್ಡ ನಿದರ್ಶನವೇ ದಿಗ್ದರ್ಶನವಾಗುತ್ತದೆ.
ಹುಲಿಗೆಮ್ಮದೇವಿ ದಸರಾ ಉತ್ಸವ ಉದ್ಘಾಟಿಸಿದ ಪದ್ಮಶ್ರೀ ಭೀಮವ್ವ
ಸಾಮಾನ್ಯವಾಗಿ ಜಿಲ್ಲಾ ಉಸ್ತವಾರಿ ಸಚಿವರು ದಸರಾ ಮಹೋತ್ಸವ ಉದ್ಘಾಟಿಸುವುದು ವಾಡಿಕೆ. ಆದರೆ, ಈ ಬಾರಿ ಈ ಭಾಗ್ಯ ಶತಾಯುಷಿ ಪದ್ಮಶ್ರೀ ಪುರಸ್ಕೃತ ಭೀಮವ್ವ ಅವರಿಗೆ ನೀಡಲಾಗಿದೆ. ದೇವಸ್ಥಾನದ 800 ವರ್ಷಗಳ ಇತಿಹಾಸದಲ್ಲಿ ಒಬ್ಬ ಶತಾಯುಷಿ ಮಹಿಳೆ ದಸರಾ ಮಹೋತ್ಸವ ಉದ್ಘಾಟಿಸಿದ್ದು ಇದೇ ಮೊದಲು.
ಮಹಾರಾಷ್ಟ್ರದಲ್ಲಿ ಮಳೆ: ರಾಜ್ಯಗಡಿ ಜಿಲ್ಲೆಗಳಲ್ಲಿ ಪ್ರವಾಹ ಭೀತಿ
ಮಹಾರಾಷ್ಟ್ರದಲ್ಲಿ ನಿರಂತರ ಮಳೆ ಆಗುತ್ತಿದ್ದು, ಭೀಮಾನದಿಗೆ 3.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
  • < previous
  • 1
  • ...
  • 1007
  • 1008
  • 1009
  • 1010
  • 1011
  • 1012
  • 1013
  • 1014
  • 1015
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved