• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರು ದಸರಾ: ಸಾಂಸ್ಕೃತಿಕ ವೈಭವಕ್ಕೆ ಚಾಲನೆ
ಹಾಸ್ಯ ಚಕ್ರವರ್ತಿ ಶ್ರೀ ಟಿ.ಆರ್. ನರಸಿಂಹರಾಜು ಸಾಂಸ್ಕೃತಿಕ ದಸರಾ ವೇದಿಕೆಯಲ್ಲಿಂದು ನಗಾರಿ ಬಾರಿಸುವ ಮೂಲಕ ಸಾಂಸ್ಕೃತಿಕ ದಸರಾ ವೈಭವಕ್ಕೆ ಚಾಲನೆ
ಅಂಗನವಾಡಿಯಲ್ಲಿ ಸ್ತ್ರೀಶಕ್ತಿ ಸಂಘಗಳೇ ಪೌಷ್ಟಿಕ ಆಹಾರ ತಯಾರಿಸಬೇಕು
ಪ್ರಸ್ತುತ ಪೌಷ್ಟಿಕ ಆಹಾರ ಮದರಾಸಿನಲ್ಲಿ ತಯಾರಾಗುತ್ತಿದ್ದು, ಶಿವಮೊಗ್ಗ ಹಾಗೂ ಬೇಲೂರಿನಲ್ಲಿ ಪ್ಯಾಕ್ ಮಾಡಲಾಗುತ್ತಿದೆ. ಆದರೆ ಶುದ್ಧ ಆಹಾರ ಸ್ಥಳದಲ್ಲಿಯೇ ತಯಾರಾಗಿ ಮಕ್ಕಳಿಗೆ ತಲುಪಬೇಕು. ಈ ಜವಾಬ್ದಾರಿಯನ್ನು ಸ್ಥಳೀಯ ಸ್ತ್ರೀಶಕ್ತಿ ಸಂಘಗಳಿಗೆ ನೀಡಿದರೆ, ಅವರು ಅದನ್ನು ಉತ್ತಮವಾಗಿ ನಿರ್ವಹಿಸುತ್ತಾರೆ. ಇದಕ್ಕಾಗಿ ನಾನು ಸದನದಲ್ಲಿ ಪ್ರಸ್ತಾಪಿಸುತ್ತೇನೆ ಎಂದು ಹೇಳಿದರು. ಅಂಗನವಾಡಿ ಕೇಂದ್ರಗಳು ಸಣ್ಣ ಗ್ರಾಮಗಳಿಗೂ ಮಂಜೂರಾಗುತ್ತಿವೆ. ಅಲ್ಲಿ ಮಕ್ಕಳಿಗೂ ಪೌಷ್ಟಿಕ ಆಹಾರ ಹಾಗೂ ಶಿಕ್ಷಣ ದೊರಕುವಂತೆ ಮಾಡಲು ನಾನು ಪ್ರಯತ್ನಿಸಿದ್ದೇನೆ. ಮಕ್ಕಳ ಸದೃಢ ಆರೋಗ್ಯಕ್ಕಾಗಿ ಈ ಯೋಜನೆ ಅತ್ಯಂತ ಮುಖ್ಯವಾಗಿದೆ. ಮಹಿಳೆಯರು ಕೇವಲ ಅಡಿಗೆಮನೆಗೆ ಸೀಮಿತವಾಗದೆ, ಸಮಾಜಮುಖಿಯಾಗಿ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಕಾರ್ಯದಕ್ಷತೆಯನ್ನು ತೋರಿಸುತ್ತಿದ್ದಾರೆ ಎಂದು ಹೇಳಿದರು.
ಬುಡಕಟ್ಟು ಜನರ ಅಭಿವೃದ್ಧಿಗೆ ಆದಿ ಕರ್ಮಯೋಗಿ ಅಭಿಯಾನ: ಕವಿರಾಜ್‌
ಬುಡಕಟ್ಟು ಜನರು ವಾಸಿಸುವ ಪ್ರದೇಶಗಳ ಅಭಿವೃದ್ಧಿ, ಸಮುದಾಯ ಸಬಲೀಕರಣಕ್ಕೆ ಆದಿ ಕರ್ಮಯೋಗಿ ಅಭಿಯಾನ ಸಹಕಾರಿಯಾಗಿದೆ ಎಂದು ನ್ಯಾಮತಿ ತಹಸೀಲ್ದಾರ್‌ ಎಂ.ಪಿ.ಕವಿರಾಜ್‌ ತಿಳಿಸಿದರು.
3 ಟನ್‌ ಅಕ್ರಮ ಗೋಮಾಂಸ:ಲಾರಿಗೆ ಬೆಂಕಿ ಇಟ್ಟ ಸಂಘಟನೆ
ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಕೆಲ ಸಂಘಟನೆಗಳ ಕಾರ್ಯಕರ್ತರು ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪುರದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಯುವಜನರಿಗಾಗಿ ಉದ್ಯೋಗ ಕೌಶಲ್ಯ ತರಬೇತಿ ಕೇಂದ್ರ
ಕೆಲಸಕ್ಕಾಗಿ ಅಲೆದಾಡುತ್ತಿರುವ ವಿದ್ಯಾವಂತ ನಿರುದ್ಯೋಗ ಯುವಕ ಯುವತಿಯರು ಕೌಶಲ್ಯ ತರಬೇತಿ ಕೇಂದ್ರದ ಪ್ರಯೋಜನ ಪಡೆದುಕೊಳ್ಳವ ಮೂಲಕ ಉದ್ಯೋಗಸ್ಥರಾಗಬೇಕೆಂದು ಎಂಜೆಎಸ್‌ಪಿಆರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಜೆ. ಶ್ರೀಕಾಂತ್ ತಿಳಿಸಿದರು.
ವೀರಶೈವ ಲಿಂಗಾಯಿತ ಎಂದು ಬರೆಸಲು ಸಮಾಜದ ನಿರ್ಣಯ
ಜಾತಿಗಣತಿ ಸಮೀಕ್ಷೆಯಲ್ಲಿ ಹಲವು ಪಂಗಡಗಳಾಗಿ ವಿಂಗಡಣೆಯಾಗಿರುವ ವೀರಶೈವ ಲಿಂಗಾಯಿತ ಸಮುದಾಯ ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯಿತ ಎಂದು ತಪ್ಪದೇ ನಮ್ಮದು ಮಾಡಬೇಕು ಎಂದು ತುಮಕೂರು ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಕೋರಿ ಮಂಜುನಾಥ ಅವರು ಸಲಹೆ ನೀಡಿದರು.
ತುಮಕೂರು ದಸರಾ ಹೆಲಿ ರೈಡ್ ಗೆ ಚಾಲನೆ
ತುಮಕೂರು ವಿಶ್ವವಿದ್ಯಾಲಯ ಆವರಣದಲ್ಲಿ ಸೋಮವಾರ ನಡೆದ ದಸರಾ ವಿಶೇಷ ಹೆಲಿರೈಡ್‌ಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಚಾಲನೆ ನೀಡಿದರು.
ರೈತರ ಸಹಕಾರದಿಂದ ಪ್ರಗತಿಯತ್ತ ತುಮ್‌ಕೋಸ್‌: ಶಿವಕುಮಾರ್
ಇಲ್ಲಿನ ತೋಟ ಉತ್ಫನ್ನಗಳ ಮಾರಾಟ ಸಹಕಾರ ಸಂಘ (ತುಮ್‌ಕೋಸ್) ಸಂಸ್ಥೆಯು ಮಧ್ಯಕರ್ನಾಟಕ ಭಾಗವಾದ ಚನ್ನಗಿರಿಯಲ್ಲಿ ಕಳೆದ 40 ವರ್ಷಗಳಿಂದ ತೋಟಬೆಳೆಗಾರ ರೈತರಿಗೆ ಸ್ಫಂದನೆಯನ್ನು ನೀಡುತ್ತಿದ್ದು ರೈತರು ಸಹ ಸಹಕಾರ ನೀಡುತ್ತಿರುವುದರಿಂದ ತುಮ್‌ಕೋಸ್ ಸಂಸ್ಥೆ ವರ್ಷದಿಂದ ವರ್ಷಕ್ಕೆ ಪ್ರಗತಿದಾಯಕವಾಗಿ ನಡೆಯುತ್ತಿದೆ ಎಂದು ತುಮ್‌ಕೋಸ್ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಶಿವಕುಮಾರ್ ಹೇಳಿದರು.
ಕೋರ್ಟ್‌ನಲ್ಲಿ ಗಳಗಳನೆ ಅತ್ತ ಚಿನ್ನಯ್ಯ
ಧರ್ಮಸ್ಥಳ ಗ್ರಾಮದಲ್ಲಿ ಅನಾಥ ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮಂಗಳವಾರ ಪೊಲೀಸರು ಹಾಜರುಪಡಿಸಿದರು.
ಕುಂಚಟಿಗರು ಸಮಾಜದ ನಿರ್ಣಯ ಪಾಲಿಸಿ
ರಾಜ್ಯ ಸರಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಜನಗಣತಿಯಲ್ಲಿ ಕುಂಚಿಟಿಗ ಸಮುದಾಯದ ಯುವಕರು ಭವಿಷ್ಯದ ದೃಷ್ಟಿಯಿಂದ ಧರ್ಮ ಹಿಂದು, ಜಾತಿ ಒಕ್ಕಲಿಗ, ಉಪ ಜಾತಿ ಕುಂಚಿಟಿಗ ಎಂದು ಬರೆಸುವಂತೆ ಸ್ಫಟಿಕಪುರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಂಜಾವಧೂತ ಸ್ವಾಮೀಜಿ ಕರೆ ನೀಡಿದರು.
  • < previous
  • 1
  • ...
  • 1008
  • 1009
  • 1010
  • 1011
  • 1012
  • 1013
  • 1014
  • 1015
  • 1016
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved